ಹೈಪರ್‌ ಲೂಪ್‌ ನಮ್ಮಲ್ಲೇ ಫ‌ಸ್ಟ್‌?

ಸೌದಿ ಅರೇಬಿಯಾ ಅಥವಾ ಭಾರತ ಮೊದಲ ಬಳಕೆದಾರರಾಗಲಿದ್ದಾರೆ.

Team Udayavani, Oct 4, 2021, 5:45 PM IST

ಹೈಪರ್‌ ಲೂಪ್‌ ನಮ್ಮಲ್ಲೇ ಫ‌ಸ್ಟ್‌?

ದುಬೈ: ಅತ್ಯಂತ ವೇಗದ ಪ್ರಯಾಣ ವ್ಯವಸ್ಥೆಯಾದ “ಹೈಪರ್‌ ಲೂಪ್‌’ ಯುಎಇಗಿಂತಲೂ ಮೊದಲು ಭಾರತ ಅಥವಾ ಸೌದಿ ಅರೇಬಿಯಾದಲ್ಲಿ ಬಳಕೆಗೆ ಬರುವ ಸಾಧ್ಯತೆ ಹೆಚ್ಚಿದೆ. ಹೀಗೆಂದು ಹೈಪರ್‌  ಲೂಪ್‌ ನಿರ್ಮಾಣದಲ್ಲಿ ತೊಡಗಿರುವ ಡಿಪಿ ವರ್ಲ್ಡ್ ಕಂಪನಿಯ ಮುಖ್ಯಸ್ಥರಾದ ಸುಲ್ತಾನ್‌ ಅಹ್ಮದ್‌ ಬಿನ್‌ ಸುಲಾಯೇಂ ಹೇಳಿದ್ದಾರೆ.

ಇದನ್ನೂ ಓದಿ:ಬಿಜೆಪಿಯ ಯಾರೊಬ್ಬರೂ ಕಾಂಗ್ರೆಸ್ ಸೇರುವುದಿಲ್ಲ: ಸಚಿವ ಎಸ್.ಟಿ.ಸೋಮಶೇಖರ್

ದುಬೈನಲ್ಲಿ ನಡೆಯುತ್ತಿರುವ “ದುಬೈ ಎಕ್ಸ್‌ಪೋ 2020’ರಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹೈಪರ್‌ ಲೂಪ್‌ ಬರಲು ದಶಕಗಳೇನೂ ಬೇಕಾಗಿಲ್ಲ. ಈ ದಶಕದ ಅಂತ್ಯದೊಳಗೆ ವಿಶ್ವದ ಹಲವು ಭಾಗಗಳಲ್ಲಿ ಇದು ಬಳಕೆಯಲ್ಲಿರಲಿದೆ.

ಸೌದಿ ಅರೇಬಿಯಾ ಅಥವಾ ಭಾರತ ಮೊದಲ ಬಳಕೆದಾರರಾಗಲಿದ್ದಾರೆ. ಟ್ರಕ್‌ನಲ್ಲಿ ಚಲಿಸಲು ಬೇಕಾಗುವ ಖರ್ಚಿನಲ್ಲಿ ವಿಮಾನದ ವೇಗದಲ್ಲಿ ನಾಗರಿಕರು ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.

ಏನಿದು ಹೈಪರ್‌ ಲೂಪ್‌?: ಸೀಲ್‌ ಆಗಿರುವ ಟ್ಯೂಬ್‌ ನಿರ್ಮಿಸಿ ಅದರಲ್ಲಿ ಗಾಳಿಯ ಒತ್ತಡವಿಲ್ಲದಂತೆ ಮಾಡಲಾಗುತ್ತದೆ. ಮನುಷ್ಯರನ್ನು ಹೊತ್ತ ಪಾಡ್‌ ಗಳು ಅದರಲ್ಲಿ ಅತ್ಯಂತ ವೇಗವಾಗಿ ಚಲಿಸಬಲ್ಲವು. ಇದರಲ್ಲಿ ಮನುಷ್ಯರ ಪ್ರಯಾಣ ಪರೀಕ್ಷೆಯನ್ನು ಡಿಪಿ ವರ್ಲ್ಡ್ ಸಂಸ್ಥೆ ಕಳೆದ ನವೆಂಬರ್‌  ನಲ್ಲೇ ಮಾಡಿದೆ.

ದುಬೈ ಎಕ್ಸ್‌ಪೋಗೆ ಮೋದಿ?: ಅ.1ರಂದು ಆರಂಭವಾಗಿರುವ ದುಬೈ ಎಕ್ಸ್‌ಪೋ ಒಟ್ಟು ಆರು ತಿಂಗಳ ಕಾಲ ನಡೆಯಲಿದೆ. ಈ ಎಕ್ಸ್‌ಪೋನಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಯವರಿಗೂ ಆಮಂತ್ರಣ ಕಳುಹಿಸಲಾಗಿದೆ. ಮೋದಿಯವರು ಆಮಂತ್ರಣ ಸ್ವೀಕರಿಸಿ, ದುಬೈಗೆ ತೆರಳಿ, ಉಭಯ ರಾಷ್ಟ್ರಗಳ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುವ ಸಾಧ್ಯತೆಯಿದೆ ಎಂದು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.