![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಶೇ.7.4ರ ದರದಲ್ಲಿ ಭಾರತ ಅಭಿವೃದ್ಧಿ: IMF
Team Udayavani, Apr 18, 2018, 10:10 AM IST
![IMF-600.jpg](https://www.udayavani.com/wp-content/uploads/2018/04/18/IMF-600.jpg)
ವಾಷಿಂಗ್ಟನ್: ಭಾರತವು 2018ರಲ್ಲಿ ಶೇ.7.4ರಲ್ಲಿ ವೇಗದಲ್ಲಿ ಆರ್ಥಿಕ ಅಭಿವೃದ್ಧಿ ಕಾಣಲಿದ್ದು, ಚೀನಾವನ್ನು ಹಿಂದಿಕ್ಕಲಿದೆ. ಚೀನಾ 2018ರಲ್ಲಿ ಶೇ. 6.6ರ ವೇಗದಲ್ಲಿ ಅಭಿವೃದ್ಧಿಯಾಗಲಿದೆ ಎಂದು IMF ನಿರೀಕ್ಷಿಸಿದೆ. 2017ರ ಎರಡನೇ ತ್ತೈಮಾಸಿಕದಲ್ಲಿ ಆರ್ಥಿಕ ಅಭಿವೃದ್ಧಿ ಕುಸಿತದ ಅನಂತರ ತ್ವರಿತವಾಗಿ ವೇಗ ಪಡೆದುಕೊಂಡಿರುವ ಆರ್ಥಿಕತೆ, ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯ ದೇಶಗಳ ಪೈಕಿ ಭಾರತ ಪುನಃ ಸ್ಥಾನ ಪಡೆದುಕೊಳ್ಳಲಿದೆ ಎಂದು IMF ನಿರೀಕ್ಷಿಸಿದೆ. ಭಾರತ 2019ರಲ್ಲಿ ಶೇ.7.8ರ ವೇಗದಲ್ಲಿ ಅಭಿವೃದ್ಧಿ ಕಾಣಲಿದ್ದು, ಈ ಅವಧಿಯಲ್ಲಿ ಚೀನಾ ಶೇ. 6.4ರ ವೇಗದಲ್ಲಿರಲಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.