ಏರ್‌ ಇಂಡಿಯಾ ಸ್ಫೋಟ ಪ್ರಕರಣ:ಇಂದ್ರಜಿತ್‌ ಸಿಂಗ್‌ ಕೆನಡಾದಿಂದ ಬಿಡುಗಡೆ


Team Udayavani, Feb 16, 2017, 10:20 AM IST

4.jpg

ಒಟ್ಟಾವಾ: 1985 ರಲ್ಲಿ ಸ್ವರ್ಣ ಮಂದಿರ ಕಾರ್ಯಾಚರಣೆ ವಿರೋಧಿಸಿ ಏರ್‌ ಇಂಡಿಯಾ ವಿಮಾನ ಸ್ಫೋಟಿಸಿ 329 ಜನರ ಸಾವಿಗೆ ಕಾರಣವಾಗಿದ್ದ  ಭೀಕರ ಹತ್ಯಾಕಾಂಡಕ್ಕೆ ಸಂಬಂಧಿಸಿ ಶಿಕ್ಷೆಗೊಳಾಗಿದ್ದ ಏಕೈಕ ಅಪರಾಧಿ ಇಂದ್ರಜಿತ್‌ ಸಿಂಗ್‌ ರೆಯಾತ್‌ ನನ್ನು ಕೆನಡಾ ಬಿಡುಗಡೆ ಮಾಡಿದೆ. 

ಭಾರತೀಯ ಮೂಲದ ಇಂದ್ರಜಿತ್‌ 2 ದಶಕಗಳ ಕಾಲ ಸೆರೆಮನೆ ವಾಸ ದ ಬಳಿಕ ಕಳೆದ ವರ್ಷ ಶಿಕ್ಷೆ ಮುಕ್ತಾಯವಾಗಿತ್ತು. ಆದರೆ ಪೇರೋಲ್ ಬೋರ್ಡ್ ವಿಶೇಷ  ಪರಿಸ್ಥಿತಿಗಳಿಗೆ ಅನುಗುಣವಾಗಿ  ಹೇರಿದ ನಿರ್ಬಂಧದಿಂದಾಗಿ  ಇನ್ನೂ ಒಂದು ವರ್ಷ ಜೈಲಿನಲ್ಲೇ ಕಳೆ‌ಯಬೇಕಾಯಿತು.  ಇದೀಗ ಆತ ಸ್ವದೇಶಕ್ಕೆ  ಮರಳಬಹುದು ಮತ್ತು ಸಾಮಾನ್ಯ ಜೀವನ ನಡೆಸಬಹುದು ಎಂದು ಕೆನಡಾ ತಿಳಿಸಿದೆ.

ಬಾಂಬ್‌ ಇರಿಸಲಾಗಿದ್ದ  ಏರ್‌ಇಂಡಿಯಾ ವಿಮಾನ ಐರ್‌ಲ್ಯಾಂಡ್‌ ನಲ್ಲಿ  ಸ್ಫೋಟಗೊಂಡು 329 ಮಂದಿ ದಾರುಣವಾಗಿ ಸಾವನ್ನಪ್ಪಿದ್ದರು. ಇನ್ನೊಂದು ಪ್ರಕರಣದಲ್ಲಿ  ಜಪಾನ್‌ನ ನರಿಟಾ ವಿಮಾನ ನಿಲ್ದಾಣಲ್ಲಿ ಬಾಂಬ್‌ ನ್ಪೋಟಗೊಂಡು  ಲಗೇಜು ಸಾಗಿಸುವ ಕಾರ್ಮಿಕರಿಬ್ಬರು ಸಾವನ್ನಪ್ಪಿದ್ದರು. ಸ್ವರ್ಣ ಮಂದಿರದಲ್ಲಿ ನಡೆಸಲಾಗಿದ್ದ ಕಾರ್ಯಾಚರಣೆ ವಿರೋಧಿಸಿ  ಸೇಡು ತೀರಿಸಿಕೊಳ್ಳುವ ಸಲುವಾಗಿ ಬಾಂಬ್‌ ಇಡಲಾಗಿತ್ತು. 

ಕೆನಡಾದಲ್ಲಿ ಮೆಕಾನಿಕ್‌ ಆಗಿ ಕೆಲಸ ಮಾಡುತ್ತಿದ್ದ  ಇಂದ್ರಜಿತ್‌ ಡೈನಾಮೇಟ್‌ಗಳನ್ನು ಖರೀದಿಸಿ ಬಾಂಬ್‌ ಸಿದ್ದಪಡಿಸಿ ವಿಮಾನಗಳಲ್ಲಿ ಇರಿಸಿದ್ದ. ಈತನಿಗೆ ಇನ್ನಿಬ್ಬರು ಸಹಕರಿಸಿದ್ದರಾದರೂ ಸೂಕ್ತ ಸಕ್ಷಾಧಾರಗಳ ಕೊರತೆಯಿಂದ ಖುಲಾಸೆಗೊಂಡಿದ್ದರು. ಒಟ್ಟಾರೆ ವಿಶ್ವವನ್ನೇ ತಲ್ಲಣ ಗೊಳಿಸಿದ್ದ ಪ್ರಕರಣದಲ್ಲಿ  ಇಂದ್ರಜಿತ್‌ ಸಿಂಗ್‌ ಒಬ್ಬನೇ ಜೈಲು ಶಿಕ್ಷೆಗೆ ಗುರಿಯಾಗಿರುವ ಅಪರಾಧಿಯಾಗಿದ್ದಾನೆ. 

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.