ಭಾರತ ಮೂಲದ ವಿಜ್ಞಾನಿ ವೆಂಕಿಗೆ ಆರ್ಡರ್‌ ಆಫ್ ಮೆರಿಟ್‌ ಗೌರವ


Team Udayavani, Nov 13, 2022, 7:15 AM IST

ಭಾರತ ಮೂಲದ ವಿಜ್ಞಾನಿ ವೆಂಕಿಗೆ ಆರ್ಡರ್‌ ಆಫ್ ಮೆರಿಟ್‌ ಗೌರವ

ಲಂಡನ್‌: ವಿಜ್ಞಾನ ಕ್ಷೇತ್ರದಲ್ಲಿ ನೀಡಿದ ಅನುಪಮ ಸೇವೆಗಾಗಿ ಭಾರತ ಮೂಲದ ವಿಜ್ಞಾನಿ ವೆಂಕಿ ರಾಮಕೃಷ್ಣನ್‌ ಅವರಿಗೆ ಯುನೈಟೆಡ್‌ ಕಿಂಗ್‌ಡಮ್‌ನ ಪ್ರತಿಷ್ಠಿತ “ಆರ್ಡರ್‌ ಆಫ್ ಮೆರಿಟ್‌’ ಗೌರವವನ್ನು ನೀಡಲಾಗಿದೆ.

ಬ್ರಿಟನ್‌ ರಾಜಮನೆತನದ ರಾಣಿ ಎರಡನೇ ಎಲಿಜಬೆತ್‌ ಅವರು ಸೆಪ್ಟೆಂಬರ್‌ನಲ್ಲಿ ನಿಧನರಾಗುವುದಕ್ಕಿಂತ ಮೊದಲೇ ಈ ಬಗ್ಗೆ ಆದೇಶ ಸಿದ್ಧಪಡಿಸಿ ಇರಿಸಿದ್ದರು. ಅದನ್ನು ಯು.ಕೆ.ಯ ಹಾಲಿ ದೊರೆ ಮೂರನೇ ಚಾರ್ಲ್ಸ್‌ ಅವರು ಬಿಡುಗಡೆಗೊಳಿಸಿದ್ದಾರೆ.

ಸೇನಾಪಡೆ, ವಿಜ್ಞಾನ, ಕಲೆ, ಸಾಹಿತ್ಯ ಅಥವಾ ಸಾಹಿತ್ಯದ ಪ್ರೋತ್ಸಾಹಕ್ಕೆ ಬೆಂಬಲ ನೀಡುವವರಿಗೆ ಈ ಗೌರವ ಪ್ರದಾನ ಮಾಡಲಾಗುತ್ತದೆ.

ತಮಿಳುನಾಡಿನ ಚಿದಂಬರಂನಲ್ಲಿ ಜನಿಸಿದ್ದ ಡಾ. ವೆಂಕಿ ರಾಮಕೃಷ್ಣನ್‌ ಅವರು ಅಮೆರಿಕದಲ್ಲಿ ಜೀವಶಾಸ್ತ್ರದ ಅಧ್ಯಯನ ಮಾಡಿದ್ದರು. 2009ರಲ್ಲಿ ಅವರಿಗೆ ರಸಾಯನಶಾಸ್ತ್ರದಲ್ಲಿ ನಡೆಸಿದ್ದ ಸಂಶೋಧನೆಗಾಗಿ ನೊಬೆಲ್‌ ಗೌರವ ಲಭಿಸಿತ್ತು.

ಟಾಪ್ ನ್ಯೂಸ್

vinay kulkarni

ಸಿಎಂ ವಿರುದ್ದ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ: ವಿನಯ್ ಕುಲಕರ್ಣಿ

1-sdfdfdsfsdf

ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

tdy-20

ಆಕಾಂಕ್ಷಾ ದುಬೆ ಪ್ರಕರಣ: ಮಗಳ ಸಾವಿಗೆ ಇವರಿಬ್ಬರೇ ಕಾರಣವೆಂದ ತಾಯಿ

1-ddsa-aSAs

ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಬ್ಬಿ ಶ್ರೀನಿವಾಸ್



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಇಸ್ರೇಲ್ ನಲ್ಲಿ ಪ್ರಧಾನಿ ನೆತನ್ಯಾಹು ವಿರುದ್ಧ ಭುಗಿಲೆದ್ದ ಆಕ್ರೋಶ,ಪ್ರತಿಭಟನೆ; ಏನಿದು ವಿವಾದ

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಆರ್ಥಿಕ ಸಂಕಷ್ಟದಲ್ಲಿ ಡಾಯಿಷ್‌ ಬ್ಯಾಂಕ್‌!

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಬೆಲಾರುಸ್‌ನಲ್ಲಿ ವ್ಯೂಹಾತ್ಮಕ ಅಣ್ವಸ್ತ್ರ ನಿಯೋಜನೆ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

ಆರ್ಥಿಕ ಬಿಕ್ಕಟ್ಟು: ಪಾಕಿಸ್ತಾನ ಹಣದುಬ್ಬರ ಶೇ.47 ಹೆಚ್ಚಳ

tdy-6

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

vinay kulkarni

ಸಿಎಂ ವಿರುದ್ದ ಸ್ಪರ್ಧೆಗೆ ಹಿಂದೇಟು ಹಾಕುವ ಪ್ರಶ್ನೆಯೇ ಇಲ್ಲ: ವಿನಯ್ ಕುಲಕರ್ಣಿ

1-sdfdfdsfsdf

ಮೂಡಿಗೆರೆ : ಪೊಲೀಸರೆದುರೇ ಕೈ-ಕೈ ಮಿಲಾಯಿಸಿದ ಬಿಜೆಪಿಯ ಎರಡು ಬಣ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮತ್ತೆ ಬಂಧನ ಭೀತಿ: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾ

List of IPL 2023 commentators

ಇಲ್ಲಿದೆ ಐಪಿಎಲ್ -2023 ಕಮೆಂಟೇಟರ್ ಗಳ ಪಟ್ಟಿ: ಬಿಗ್ ಬಾಸ್ ವಿನ್ನರ್ ಈಗ ವೀಕ್ಷಕ ವಿವರಣೆಗಾರ

1-dfdf-dadsa

ದಾಖಲೆಗಳನ್ನು ತೋರಿಸಲಿ; ರಾಹುಲ್ ಗಾಂಧಿಗೆ ಸಾವರ್ಕರ್ ಮೊಮ್ಮಗ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.