ಉಡುಪಿ ಬೆಳ್ಮಣ್ಣುವಿನ ಪ್ರಿಯಾ ಸೆರಾವೊ “ಆಸೀಸ್‌ ಸುಂದರಿ”


Team Udayavani, Jun 29, 2019, 9:32 AM IST

z-7

ಮೆಲ್ಬರ್ನ್: ಆಸ್ಟ್ರೇಲಿಯಾದ ಪ್ರತಿಷ್ಠಿತ ‘ಮಿಸ್‌ ಯೂನಿವರ್ಸ್‌ ಆಸ್ಟ್ರೇಲಿಯಾ’ ಗೌರವಕ್ಕೆ ಉಡುಪಿ ಸಮೀಪದ ಬೆಳ್ಮಣ್ಣುವಿನಲ್ಲಿ ಜನಿಸಿರುವ ಪ್ರಿಯಾ ಸೆರಾವೊ ಭಾಜನರಾಗಿದ್ದಾರೆ. ಗುರುವಾರ ರಾತ್ರಿ ಮೆಲ್ಬರ್ನ್ನಲ್ಲಿ ನಡೆದ ‘ಮಿಸ್‌ ಯೂನಿವರ್ಸ್‌ ಆಸ್ಟ್ರೇಲಿಯಾ’ ಸ್ಪರ್ಧೆಯ ಅಂತಿಮ ಸುತ್ತಿನಲ್ಲಿ ಪ್ರಿಯಾ ಅವರು ಪ್ರಶಸ್ತಿ ಮುಡಿಗೇರಿಸಿಕೊಂಡರು.

ಉಗಾಂಡ ಮೂಲದವರಾದ ಬೆಲ್ಲಾ ಕಸಿಂಬಾ ಎಂಬವರು ರನ್ನರ್‌ ಪ್ರಶಸ್ತಿ ಗಳಿಸಿದರು. 27 ವರ್ಷದ ಸೆರಾವೊ, ವಿಕ್ಟೋರಿಯಾ ವಿವಿಯ ಕಾನೂನು ಪದವೀಧರೆಯಾಗಿದ್ದು ಆಸ್ಟ್ರೇಲಿಯಾಕ್ಕೆ 11 ವರ್ಷದವರಾಗಿದ್ದಾಗ ತಮ್ಮ ಕುಟುಂಬದೊಂದಿಗೆ ವಲಸೆ ಬಂದಿದ್ದರು.

‘ಸಾಂಸ್ಕೃತಿಕ ವೈವಿಧ್ಯಕ್ಕೆ ಸಂದ ಗೌರವ’: ಗೌರವ ಸ್ವೀಕರಿಸಿ ಮಾತನಾಡಿದ ಸೆರಾವೊ, ”ಈ ವೇದಿಕೆಯಲ್ಲಿ ಆಸ್ಟ್ರೇಲಿಯಾಕ್ಕೆ ಸೇರದ ಇಬ್ಬರು ಅನ್ಯ ವರ್ಣೀಯರಿಗೆ ಎರಡು ಗೌರವ (ವಿನ್ನರ್‌ ಮತ್ತು ರನ್ನರ್‌ಅಪ್‌) ಸಿಕ್ಕಿರುವುದು ಹೆಮ್ಮೆಯ ವಿಚಾರ.

ಆಸ್ಟ್ರೇಲಿಯಾದ ರಾಜಕೀಯದಲ್ಲಾಗಲೀ, ಮಾಧ್ಯಮಗಳಲ್ಲಾಗಲಿ, ಉದ್ಯಮ ಕ್ಷೇತ್ರಗಳಲ್ಲಾಗಲೀ ಅನ್ಯವರ್ಣೀಯರನ್ನು ನಾವು ಹೆಚ್ಚಾಗಿ ಕಾಣಲಾಗುವುದಿಲ್ಲ. ಹಾಗಾಗಿ, ನನ್ನ ಈ ಗೆಲುವು ಸಾಂಸ್ಕೃತಿಕ ವೈವಿಧ್ಯತೆಗೆ ಸಂದ ಗೌರವ” ಎಂದಿದ್ದಾರೆ.

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.