ಮುಂದಿನ ವರ್ಷ ಭಾರತದಲ್ಲಿ ‘ನೋ ಮನಿ ಫಾರ್ ಟೆರರ್’ ಸಮ್ಮೇಳನ
Team Udayavani, Nov 8, 2019, 12:25 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮೆಲ್ಬರ್ನ್: ಭಯೋತ್ಪಾದಕರಿಗೆ ಹಣಕಾಸಿನ ನೆರವು ಇಲ್ಲ (ನೋ ಮನಿ ಫಾರ್ ಟೆರರ್) ಸಮ್ಮೇಳನ ಮುಂದಿನ ವರ್ಷ ಭಾರತದಲ್ಲಿ ನಡೆಯಲಿದೆ ಎಂದು ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ. ಮೆಲ್ಬರ್ನ್ ನಲ್ಲಿ ಮಾತನಾಡಿದ ಅವರು, ವಿಶ್ವದ 100ಕ್ಕೂ ಅಧಿಕ ದೇಶಗಳ ಆರ್ಥಿಕ ಗುಪ್ತಚರ ಘಟಕಗಳು (ಎಫ್ಐಯು) ಸೇರಿಕೊಂಡು ಈ ಸಮ್ಮೇಳನ ಆಯೋಜಿಸಲಿವೆ ಎಂದಿದ್ದಾರೆ.
ಕೆಲವು ವರ್ಷಗಳ ಹಿಂದೆ ಉಗ್ರ ಕೃತ್ಯಗಳಿಗೆ ವಿತ್ತೀಯ ನೆರವು ಹೆಚ್ಚಾಗುತ್ತಿರುವುದನ್ನು ಕಂಡು ಬೆಲ್ಜಿಯಂನಲ್ಲಿ ವಿವಿಧ ದೇಶಗಳ ಆರ್ಥಿಕ ಗುಪ್ತಚರ ಘಟಕಗಳು ಅನೌಪಚಾರಿಕ ಸಭೆ ನಡೆಸಿ ಅಂತಾರಾಷ್ಟ್ರೀಯ ಸಹಕಾರ ಪಡೆವ ಬಗ್ಗೆ ನಿರ್ಧರಿಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ