ಕೆನಡಾ: ಇತ್ತೀಚೆಗಷ್ಟೇ ನಿರ್ಮಿಸಿ, ಲೋಕಾರ್ಪಣೆಗೊಳಿಸಲಾಗಿದ್ದ ಭಗವದ್ಗೀತೆ ಪಾರ್ಕ್ ಧ್ವಂಸ
Team Udayavani, Oct 3, 2022, 7:10 AM IST
ಟೊರಾಂಟೊ: ಕೆನಡಾದ ಬ್ರಾಂಪ್ಟನ್ ನಗರದಲ್ಲಿ ಇತ್ತೀಚೆಗಷ್ಟೇ ನಿರ್ಮಿಸಿ, ಲೋಕಾರ್ಪಣೆಗೊಳಿಸಲಾಗಿದ್ದ ಭಗವದ್ಗೀತೆ ಪಾರ್ಕ್ ಅನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ.
ನಗರದ ಮೇಯರ್ ಪ್ಯಾಟ್ರಿಕ್ ಬ್ರೌನ್ ಅವರು ಟ್ವಿಟರ್ನಲ್ಲಿ ಈ ಘಟನೆಯನ್ನು ಖಚಿತಪಡಿಸಿದ್ದಾರೆ. ಜತೆಗೆ ಇಂಥ ತೆÌàಷಮಯ ಕೃತ್ಯದ ಬಗ್ಗೆ ತನಿಖೆ ನಡೆಸಲು ಆದೇಶ ನೀಡಿದ್ದಾರೆ.
ಸಂಸದ ಆರ್ಯ ಖಂಡನೆ: ಭಗವದ್ಗೀತೆ ಪಾರ್ಕ್ ಧ್ವಂಸವನ್ನು ಸಂಸದ, ಕರ್ನಾಟಕ ಮೂಲದ ಚಂದ್ರ ಆರ್ಯ ಖಂಡಿಸಿದ್ದು, ಇದೊಂದು ಜನಾಂಗೀಯ ದ್ವೇಷದ ಕ್ರಮ. ಹಿಂದೂ ವಿರೋಧಿಗಳು ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ