![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಭಾರತದಿಂದ ಅರುಣಾಚಲ ಜನರಿಗೆ ಅನ್ಯಾಯ: ಚೀನಾ
Team Udayavani, Apr 13, 2017, 3:50 AM IST
![13-NATIONAL-3.jpg](https://www.udayavani.com/wp-content/uploads/2017/04/12/13-NATIONAL-3.jpg)
ಬೀಜಿಂಗ್: ಭಾರತದ ಅಕ್ರಮ ಆಡಳಿತದಿಂದ ಅರುಣಾಚಲ ಪ್ರದೇಶದ ಜನರಿಗೆ ಬದುಕು ಕಷ್ಟಕರವಾಗಿದ್ದು, ಅಸಮಾಧಾನ ಗೊಂಡಿದ್ದಾರೆ. ಜೊತೆಗೆ ಚೀನಾದತ್ತ ನೋಡುತ್ತಿದ್ದಾರೆ ಎಂದು ಚೀನಾ ಸರ್ಕಾರಿ ಸ್ವಾಮ್ಯದ ಪತ್ರಿಕೆಯೊಂದು ಬರೆದಿದೆ. ಅಲ್ಲದೇ ಅರುಣಾಚಲ ಪ್ರದೇಶಕ್ಕೆ ಬೌದ್ಧಗುರು ದಲೈಲಾಮಾ ಅವರ ಭೇಟಿಗೆ ಅವಕಾಶ ಮಾಡಿಕೊಟ್ಟ ಭಾರತ ಸರ್ಕಾರವನ್ನೂ ಅದು ಟೀಕಿಸಿದೆ. ಅರುಣಾಚಲ ಪ್ರದೇಶದ ಜನರು ಭಾರತದ ವಿವಿಧ ರೀತಿಯ ಭೇದಭಾವದ ಆಡಳಿತದಿಂದ ರೋಸಿಹೋಗಿದ್ದಾರೆ ಎಂದಿದೆ. ಅಲ್ಲದೇ ದಲೈಲಾಮಾ ಅವರ ತವಾಂಗ್ ಭೇಟಿಯಿಂದಾಗಿ ಪ್ರಾದೇಶಿಕ ಶಾಂತಿಗೆ ಅಡ್ಡಿಯಾಗಿದೆ ಎಂದು ಹಳಿದಿದೆ.
ಋಣಾತ್ಮಕ ಪರಿಣಾಮ: ದಲೈಲಾಮಾ ಭೇಟಿಯಿಂದ ಭಾರತ-ಚೀನಾ ಗಡಿವಿ ವಾದದ ಮೇಲೆ ಋಣಾತ್ಮಕ ಪರಿಣಾಮವಾಗಿದೆ. ಟಿಬೆಟ್ ವಿಚಾರದಲ್ಲಿ ಭಾರತ ತನ್ನ ಬದ್ಧತೆಯನ್ನು ಉಲ್ಲಂ ಸಿದೆ ಎಂದೂ ಚೀನಾ ದೂರಿದೆ. ಈ ಬಗ್ಗೆ ಹೇಳಿಕೆ ನೀಡಿದ ಚೀನಾ ನಮ್ಮ ಗಡಿ ಸಾರ್ವಭೌಮತೆಯನ್ನು ಉಳಿಸಿಕೊಳ್ಳಲು ಮುಂದಿನ ಕ್ರಮಕೈಗೊಳ್ಳುತ್ತೇವೆ ಎಂದು ಅದು ದೂರಿದೆ.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.