ಇಂಡೋನೇಷ್ಯಾಕ್ಕೆ ನೆರವು
Team Udayavani, Oct 4, 2018, 8:40 AM IST
ವಾನಿ/ಹೊಸದಿಲ್ಲಿ: ಇಂಡೋನೇಷ್ಯಾದ ಸುಲೇವಾಸಿಯಲ್ಲಿ ಸಂಭವಿಸಿದ ಭೂಕಂಪ-ಸುನಾಮಿಯಿಂದ ತೊಂದರೆಗೀಡಾದವರಿಗೆ ನೆರವು ನೀಡಲು ಭಾರತ ಸರಕಾರ ನಿರ್ಧರಿಸಿದೆ. ನೌಕಾಪಡೆಯ ಮೂರು ಹಡಗುಗಳಲ್ಲಿ ಮತ್ತು ಎರಡು ವಿಮಾನಗಳ ಮೂಲಕ ಅಗತ್ಯ ವಸ್ತುಗಳನ್ನು ಕಳುಹಿಸಿಕೊಡಲು ವಿದೇಶಾಂಗ ಇಲಾಖೆ ನಿರ್ಧರಿಸಿದೆ. ಪ್ರಧಾನಿ ಮೋದಿ ಮತ್ತು ಇಂಡೋನೇಷ್ಯಾ ಅಧ್ಯಕ್ಷ ಜೊಕೊ ವಿಡೂಡು ಫೋನ್ನಲ್ಲಿ ಮಾತುಕತೆ ನಡೆಸಿದ ಬಳಿಕ ‘ಆಪರೇಷನ್ ಸಮುದ್ರ ಮೈತ್ರಿ’ ಎಂಬ ಶಿರೋನಾಮೆಯ ಯೋಜನೆಯಡಿ ಪರಿಹಾರ ಮತ್ತು ನೆರವು ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ಬುಧವಾರದ ವೇಳೆಗೆ ಭೂಕಂಪ-ಸುನಾಮಿಯಲ್ಲಿ ಅಸುನೀಗಿದವರ ಸಂಖ್ಯೆ 1,400ನ್ನು ದಾಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್
India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ
Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!
Saudi Arabia; ಭೂಮಿ ನೀಡಲು ಒಪ್ಪದಿದ್ದರೆ ಹತ್ಯೆ: ಬಿಬಿಸಿ ವರದಿ
Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ