ಭಾರತದಲ್ಲಿ ಕೋವಿಡ್19 ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಶೇ.13 ಇಳಿಕೆ : ಡಬ್ಲ್ಯು ಎಚ್‌ ಒ

ಅತಿ ಹೆಚ್ಚು ಹೊಸ ಸೋಂಕುಗಳು ಪತ್ತೆಯಾಗುತ್ತಿರುವ ವಿಶ್ವದ ಇತರ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿಯೇ ಇದೆ : ಡಬ್ಲ್ಯು ಎಚ್‌ ಒ

Team Udayavani, May 19, 2021, 8:00 PM IST

India logs 13 per cent fall in new COVID-19 cases in a week; still highest globally: WHO

ಪ್ರಾತಿನಿಧಿಕ ಚಿತ್ರ

ವಾಷಿಂಗ್ಟನ್ :  ಕಳೆದ ವಾರದಲ್ಲಿ ಭಾರತವು ಹೊಸ ಕೋವಿಡ್ -19 ಪ್ರಕರಣಗಳಲ್ಲಿ ಸಂಖ್ಯೆಯಲ್ಲಿ ಶೇಕಡಾ 13 ರಷ್ಟು ಇಳಿಕೆ ದಾಖಲಿಸಿದೆ. ಆದರೆ ಅತಿ ಹೆಚ್ಚು ಹೊಸ ಸೋಂಕುಗಳು ಪತ್ತೆಯಾಗುತ್ತಿರುವ ವಿಶ್ವದ ಇತರ ದೇಶಗಳ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿಯೇ ಇದೆ ಎಂದು ವಿಶ್ವ ಆರೋಗ್ಯ ಸಂಸ್ಥೆ(ಡಬ್ಲ್ಯು ಎಚ್‌ ಒ) ಹೇಳಿದೆ.

ಹೊಸ ಕೋವಿಡ್ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆ ಕೇವಲ 4.8 ಮಿಲಿಯನ್ ಹೊಸ ಪ್ರಕರಣಗಳೊಂದಿಗೆ ಕಡಿಮೆಯಾಗುತ್ತಲೇ ಇದೆ ಮತ್ತು ಕಳೆದ ವಾರದಲ್ಲಿ ಜಾಗತಿಕವಾಗಿ 86,000 ಹೊಸ ಸಾವುಗಳು ವರದಿಯಾಗಿವೆ, ಹಿಂದಿನ ವಾರಕ್ಕೆ ಹೋಲಿಸಿದರೆ ಕ್ರಮವಾಗಿ ಶೇಕಡಾ 12 ಮತ್ತು 5 ರಷ್ಟು ಕಡಿಮೆಯಾಗಿದೆ ಎಂದು ವೀಕ್ಲಿ ಕೋವಿಡ್ 19 ಎಪಿಡೆಮಿಲಾಜಿಕಲ್ ಅಪ್ಡೇಟ್ ತಿಳಿಸಿದೆ.

ಇದನ್ನೂ ಓದಿ : ಉಮಾಶ್ರೀ ಮೇಡಮ್ ಮಹಾರಾಷ್ಟ್ರದ ಸಾವು-ನೋವು ಕಾಣ್ತಿಲ್ವಾ? : ಶಾಸಕ ಸಿದ್ದು ಸವದಿ

ಕಳೆದ ಒಂದು ವಾರದಲ್ಲಿ ಭಾರತದಿಂದ ಅತಿ ಹೆಚ್ಚು ಹೊಸ ಕೋವಿಡ್  ಪ್ರಕರಣಗಳು ವರದಿಯಾಗಿವೆ (2,387,663 ಹೊಸ ಪ್ರಕರಣಗಳು) ಆದರೇ, ಹಿಂದಿನ ವಾರಕ್ಕಿಂತ ಶೇ 13 ರಷ್ಟು ಕಡಿಮೆಯಾಗಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಇನ್ನು, ಕಳೆದ ವಾರವೊಂದರಲ್ಲಿ ಬ್ರೆಜಿಲ್ 437,076 ಹೊಸ ಪ್ರಕರಣಗಳು(ಹಿಂದಿನ ವಾರಕ್ಕಿಂತ 3 ಶೇಕಡಾ ಹೆಚ್ಚಳ), ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾ 235,638 ಹೊಸ ಕೋವಿಡ್ ಪ್ರಕರಣಗಳು (ಹಿಂದಿನ ವಾರಕ್ಕಿಂತ 21 ಶೇಕಡಾ ಕಡಿಮೆ), ಅರ್ಜೆಂಟೀನಾ 151,332 ಹೊಸ ಕೋವಿಡ್ ಪ್ರಕರಣಗಳು(ಹಿಂದಿನ ವಾರಕ್ಕಿಂತ 8 ಶೇಕಡಾ ಹೆಚ್ಚಳ) ಮತ್ತು ಕೊಲಂಬಿಯಾದಿಂದ 115,834 ಹೊಸ ಕೋವಿಡ್ ಪ್ರಕರಣಗಳು(ಹಿಂದಿನ ವಾರಕ್ಕಿಂತ ಶೇಕಡಾ 6 ರಷ್ಟು ಹೆಚ್ಚಳ) ದಾಖಲಾಗಿವೆ ಎಂದು ತಿಳಿಸಿದೆ.

ಸಾವಿನ ಪ್ರಮಾಣವೂ ಕೂಡ ಕಳೆದ ವಾರದಲ್ಲಿ ಭಾರತದಿಂದ ಅತಿ ಹೆಚ್ಚು ವರದಿಯಾಗಿವೆ. ಕಳೆದ ಒಂದು ವಾರದಲ್ಲಿ 27,922 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದರೇ(100 000 ಕ್ಕೆ 2.0 ಸಾವುಗಳು; ಹಿಂದಿನ ವಾರಕ್ಕಿಂತ 4 ಶೇಕಡಾ ಹೆಚ್ಚಳ), ನೇಪಾಳದಲ್ಲಿ 1,224 ಮಂದಿ ಕೋವಿಡ್ ನಿಂದ ಮೃತ ಪಟ್ಟಿದ್ದಾರೆ(100 000 ಕ್ಕೆ 4.2 ಸಾವುಗಳು; 266 ಶೇಕಡಾ ಹೆಚ್ಚಳ). ಇಂಡೋನೇಷ್ಯಾದಲ್ಲಿ 1,125 ಹೊಸ ಸಾವುಗಳು (100,000 ಕ್ಕೆ 0.4 ಹೊಸ ಸಾವುಗಳು; ಹಿಂದಿನ ವಾರಕ್ಕಿಂತ ಶೇಕಡಾ 5 ರಷ್ಟು ಇಳಿಕೆ) ದಾಖಲಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಇದನ್ನೂ ಓದಿ : ಆಮ್ಲಜನಕ ಸೌಲಭ್ಯವುಳ್ಳ ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಗೆ ಮುಖ್ಯಮಂತ್ರಿ ಚಾಲನೆ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.