ಅಮೆರಿಕದ ಕರೆನ್ಸಿ ನಿರೀಕ್ಷಣಾ ಪಟ್ಟಿಯಿಂದ ಭಾರತ ಹೊರಕ್ಕೆ

ವ್ಯಾಪಾರ, ವಹಿವಾಟಿನಲ್ಲಿ ದೃಢತೆ ಕಂಡುಬಂದಿರುವುದರಿಂದ ಈ ನಿರ್ಧಾರ

Team Udayavani, Nov 13, 2022, 6:45 AM IST

ಅಮೆರಿಕದ ಕರೆನ್ಸಿ ನಿರೀಕ್ಷಣಾ ಪಟ್ಟಿಯಿಂದ ಭಾರತ ಹೊರಕ್ಕೆ

ವಾಷಿಂಗ್ಟನ್‌:ಅಮೆರಿಕದ ವಿತ್ತ ಸಚಿವಾಲಯದ ಕರೆನ್ಸಿ ನಿರೀಕ್ಷಣಾ ಪಟ್ಟಿಯಿಂದ ಭಾರತದ ರೂಪಾಯಿ ಈಗ ಹೊರಗೆ ಬಂದಿದೆ. ತಾನು ವ್ಯಾಪಾರ ವಹಿವಾಟು ನಡೆಸುವ ಪ್ರಮುಖ ರಾಷ್ಟ್ರಗಳನ್ನು ಗುರಿಯಾಗಿ ಇರಿಸಿಕೊಂಡು ಅಮೆರಿಕ ಈ ನಿರ್ಧಾರ ಕೈಗೊಂಡಿದೆ. ಅಲ್ಲಿನ ವಿತ್ತ ಸಚಿವ ಜಾನೆಟ್‌ ಎಲ್ಲನ್‌ ನವದೆಹಲಿಯಲ್ಲಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿರುವಂತೆಯೇ ಈ ಬೆಳವಣಿಗೆ ನಡೆದಿದೆ.

ಇಟಲಿ, ಮೆಕ್ಸಿಕೋ, ವಿಯೆಟ್ನಾಂ ಮತ್ತು ಥಾಯ್ಲೆಂಡ್‌ ಪಟ್ಟಿಯಿಂದ ಹೊರಬಂದ ಇತರ ರಾಷ್ಟ್ರಗಳು. ಅಮೆರಿಕ ಸರ್ಕಾರದ ಈ ಕ್ರಮದಿಂದ ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಭಾರತಕ್ಕೆ ಅನುಕೂಲವೇ ಆಗಲಿದೆ.

ನಿರೀಕ್ಷಣಾ ಪಟ್ಟಿಯಿಂದ ರೂಪಾಯಿ ಹೊರಬರಬೇಕೆಂದರೆ, ಅಮೆರಿಕ- ಭಾರತ ನಡುವಿನ ವ್ಯಾಪಾರ ವಹಿವಾಟು 15 ಶತಕೋಟಿ ಡಾಲರ್‌ ಮೊತ್ತಕ್ಕಿಂತ ಹೆಚ್ಚಾಗಿರಬೇಕು. ಇದಲ್ಲದೆ ನಿಗದಿತ ದೇಶದ ಚಾಲ್ತಿ ಖಾತೆಯಲ್ಲಿ ತೃಪ್ತಿದಾಯಕವಾಗಿ ವ್ಯಾಪಾರ ವಹಿವಾಟು ನಡೆಯುತ್ತಿದ್ದು, ಅದರ ಪ್ರಮಾಣ ಜಿಡಿಪಿಯ ಶೇ.3ರಷ್ಟು ಇರಬೇಕಾಗುತ್ತದೆ.

ಅಮೆರಿಕ -ಭಾರತ ವಹಿವಾಟಿನಲ್ಲಿ ಎರಡೂ ಅಂಶಗಳೂ ತೃಪ್ತಿಕರವಾಗಿದೆ. ಅಮೆರಿಕದ ಸಂಸತ್‌ಗೆ ಅಲ್ಲಿನ ವಿತ್ತ ಸಚಿವಾಲಯ ಸಲ್ಲಿಸಿದ ಅರ್ಧ ವಾರ್ಷಿಕ ವರದಿ ಪ್ರಕಾರ, ಭಾರತದ ಅರ್ಥ ವ್ಯವಸ್ಥೆ ಮತ್ತು ವ್ಯಾಪಾರ ವಹಿವಾಟು ತೃಪ್ತಿಕರವಾಗಿದೆ. ಹೀಗಾಗಿ, ಭಾರತದ ರೂಪಾಯಿ ನಿರೀಕ್ಷಣಾ ಪಟ್ಟಿಯಲ್ಲಿರುವ ಅಗತ್ಯ ಇಲ್ಲ ಎಂಬ ಅಭಿಪ್ರಾಯಪಟ್ಟಿದೆ.

ಆದರೆ, ಚೀನ ವಿಚಾರದಲ್ಲಿ ಮಾತ್ರ ಅಂಥ ಒಲವು ಹೊಂದಿಲ್ಲ ಮತ್ತು ಆ ದೇಶದ ಕರೆನ್ಸಿ ಯುವಾನ್‌ ಅನ್ನು ನಿರೀಕ್ಷಣಾ ಪಟ್ಟಿಯಲ್ಲಿ ಮುಂದುವರಿಸಿದೆ. ಚೀನದ ವಿದೇಶಿ ವಿನಿಮಯ ನೀತಿಯಲ್ಲಿ ಪಾರದರ್ಶಕತೆ ಅನುಸರಿಸಲಾಗುತ್ತಿಲ್ಲ. ಜತೆಗೆ ವಿನಿಮಯ ದರವನ್ನು ನಿಗದಿ ಮಾಡುವಲ್ಲಿ ಅನುಸರಿಸುವ ಕ್ರಮಗಳನ್ನು ಪ್ರಕಟಿಸಲಾಗಿಲ್ಲ. ಹೀಗಾಗಿ, ಅದರ ಮೇಲೆ ನಿಗಾ ಇರಿಸುವುದನ್ನು ಮುಂದುವರಿಸಲಾಗಿದೆ ಎಂದು ಅಭಿಪ್ರಾಯಪಟ್ಟಿದೆ.

ಟಾಪ್ ನ್ಯೂಸ್

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

1-sfsdf-sfsdfd

ಸ್ವಿಸ್ ಓಪನ್ ಸೂಪರ್ ಪ್ರಶಸ್ತಿ ಗೆದ್ದ ಸಾಯಿರಾಜ್-ಚಿರಾಗ್ ಜೋಡಿ

c-t-ravi

ಚಿಕ್ಕಮಗಳೂರಿನಲ್ಲಿ ಹಿಂದುತ್ವ ಹಾಗೂ ಅಭಿವೃದ್ದಿಯೇ ಗೆಲ್ಲುವುದು: ಸಿ.ಟಿ.ರವಿ

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಶಾಲಾ ಮುಖ್ಯೋಪಾಧ್ಯಾಯರ ಕೊಠಡಿಯಲ್ಲಿ ಪತ್ತೆಯಾಯ್ತು ಕಾಂಡೋಮ್, ಮದ್ಯದ ಬಾಟಲಿ…

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ

ಗೋರ್ಟಾ (ಬಿ) ಗ್ರಾಮದಲ್ಲಿ ಪಟೇಲ್ ಪ್ರತಿಮೆ ಮತ್ತು 103 ಅಡಿ ಧ್ವಜ ಸ್ತಂಭ ಲೋಕಾರ್ಪಣೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-6

ವಲಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿ ಮುಳುಗಿ 19 ಮಂದಿ ಮೃತ್ಯು: 4 ದಿನದಲ್ಲಿ 5ನೇ ಘಟನೆ

TDY-4

ವಾಟ್ಸಾಪ್‌ ನಲ್ಲಿ ಧರ್ಮನಿಂದನೆ ಬಗ್ಗೆ ಪೋಸ್ಟ್ ಹಾಕಿದ ವ್ಯಕ್ತಿಗೆ ಮರಣ ದಂಡನೆ ಶಿಕ್ಷೆ

ಅಮೆರಿಕಾದಲ್ಲಿ ಭಾರತೀಯ ಪತ್ರಕರ್ತನ ಮೇಲೆ ಖಲಿಸ್ತಾನಿ ಬೆಂಬಲಿಗರ ಹಲ್ಲೆ, ನಿಂದನೆ

ಅಮೆರಿಕಾದಲ್ಲಿ ಭಾರತೀಯ ಪತ್ರಕರ್ತನ ಮೇಲೆ ಖಲಿಸ್ತಾನಿ ಬೆಂಬಲಿಗರ ಹಲ್ಲೆ, ನಿಂದನೆ

ಟ್ರಂಪ್‌ ವಿರುದ್ಧ ಶೀಘ್ರ ಬಂಧನ ಆದೇಶ? ಅಶ್ಲೀಲ ನಟಿ ಜತೆಗಿನ ಸಂಬಂಧ ಮುಚ್ಚಿಟ್ಟ ಆರೋಪ

ಟ್ರಂಪ್‌ ವಿರುದ್ಧ ಶೀಘ್ರ ಬಂಧನ ಆದೇಶ? ಅಶ್ಲೀಲ ನಟಿ ಜತೆಗಿನ ಸಂಬಂಧ ಮುಚ್ಚಿಟ್ಟ ಆರೋಪ

ಗೋಧಿಗಾಗಿ ಮುಗಿಬಿದ್ದ ಜನ ಪಾಕ್‌ನಲ್ಲಿ 4 ಮಂದಿ ಸಾವು !

ಗೋಧಿಗಾಗಿ ಮುಗಿಬಿದ್ದ ಜನ ಪಾಕ್‌ನಲ್ಲಿ 4 ಮಂದಿ ಸಾವು !

MUST WATCH

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

ಹೊಸ ಸೇರ್ಪಡೆ

MI

ಬುಮ್ರಾ ಬಳಿಕ ಐಪಿಎಲ್ ನಿಂದ ಹೊರಬಿದ್ದ ಮತ್ತೊಬ್ಬ ಮುಂಬೈ ಇಂಡಿಯನ್ಸ್ ಬೌಲರ್

1-sadsadsadasd

ಅಮೃತಪಾಲ್ ಸಿಂಗ್ ಜನಪ್ರಿಯತೆಗಾಗಿ ಮಂದೀಪ್ ಸಂಘಟನೆ ಪಿಗ್ಗಿಬ್ಯಾಕ್ ಮಾಡಿದನೇ?

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ಯುವಕ ಆತ್ಮಹತ್ಯೆ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಪಶ್ಚಿಮ ಬಂಗಾಳ: ಬಸ್ಸಿಗೆ ತೈಲ ಟ್ಯಾಂಕರ್ ಢಿಕ್ಕಿ, 27 ಮಂದಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಸಂಪಾಜೆ; ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.