ಕಾಶ್ಮೀರ ವಿವಾದ ಪರಿಹಾರಕ್ಕೆ ಭಾರತ-ಪಾಕ್ ಮಾತುಕತೆ ನಡೆಸಲಿ: UNO
Team Udayavani, Jul 14, 2017, 11:52 AM IST
ವಿಶ್ವಸಂಸ್ಥೆ : ಭಾರತ ಮತ್ತು ಪಾಕಿಸ್ಥಾನ ಕಾಶ್ಮೀರ ವಿವಾದಕ್ಕೆ ಸಂಬಂಧಿಸಿ ದ್ವಿಪಕ್ಷೀಯ ಮಾತುಕತೆಗಳ ಮೂಲಕವೇ ಶಾಂತಿಯುತ ಪರಿಹಾರ ಕಂಡುಕೊಳ್ಳಬೇಕು ಎಂದು ವಿಶ್ವಸಂಸ್ಥೆಯ ಮುಖ್ಯಸ್ಥರಾಗಿರುವ ಅಂಟೋನಿಯೋ ಗುಟೆರಿಸ್ ಹೇಳದ್ದಾರೆ.
ಕಾಶ್ಮೀರ ಪರಿಸ್ಥಿತಿಯ ಬಗ್ಗೆ ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿಯವರು ಗಮನ ಹರಿಸುತ್ತಿದ್ದಾರೆಯೇ ಎಂದು ಗುಟೆರಿಸ್ ಅವರ ವಕ್ತಾರ ಸ್ಟಿಫಾನೆ ಡ್ಯುಜಾರಿಕ್ ಅವರು ಮಾಧ್ಯಮದವರು ಪ್ರಶ್ನಿಸಿದಾಗ, “ಮಹಾ ಕಾರ್ಯದರ್ಶಿಗಳು ಗಮನ ಹರಿಸುವುದಕ್ಕಾಗಿ ಅಲ್ಲಿ ಏನಾದರೊಂದು ಮಹಾ ದುರಂತ ಸಂಭವಿಸುವುದನ್ನೇ ನಾವು ಕಾಯುತ್ತಿದ್ದೇವೆ’ ಎಂದು ಚೋದ್ಯದ ಉತ್ತರ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ