ಜಮ್ಮು& ಕಾಶ್ಮೀರದ ಕುರಿತು ಪಾಕ್ ನಿಲುವಳಿಗೆ ಭಾರತ ತಿರಸ್ಕಾರ
Team Udayavani, May 17, 2022, 10:19 PM IST
ನವದೆಹಲಿ: ಪಾಕಿಸ್ತಾನ ಸಂಸತ್ತಿನಲ್ಲಿ ಜಮ್ಮು ಕಾಶ್ಮೀರದ ಕುರಿತು ತೆಗೆದುಕೊಂಡಿರುವ ನಿರ್ಧಾರವನ್ನು ಭಾರತ ಸಂಪೂರ್ಣ ತಿರಸ್ಕರಿಸಿದೆ.
ಇತ್ತೀಚೆಗೆ ಜಮ್ಮುಕಾಶ್ಮೀರ ವಿಧಾನಸಭಾ ಕ್ಷೇತ್ರಗಳ ಮರುವಿಂಗಡಣಾ ಆಯೋಗ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡು, ಅಲ್ಲಿನ ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು 83ರಿಂದ 90ಕ್ಕೇರಿಸಿತ್ತು. ಆಯೋಗದ ನಿರ್ಧಾರವನ್ನು ವಿರೋಧಿಸುವ ಉದ್ದೇಶದಿಂದ ಮಂಡಿಸಲಾಗಿದ್ದ ನಿಲುವಳಿಯನ್ನು ಪಾಕಿಸ್ತಾನದ ಸಂಸತ್ತು ಅಂಗೀಕರಿಸಿದೆ.
ಇದನ್ನೂ ಓದಿ : ಪಾಕ್ನಲ್ಲಿ ಇಬ್ಬರ ಸಿಖ್ಖರ ಹತ್ಯೆ: ಎಫ್ಐಆರ್ ದಾಖಲು
ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತದ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಗ್ಚಿ, ಪಾಕಿಸ್ತಾನಕ್ಕೆ ಇಂತಹ ನಿಲುವಳಿಯನ್ನು ಅಂಗೀಕರಿಸುವ ಅಧಿಕಾರವೇ ಇಲ್ಲ. ಅದು ಜಮ್ಮುಕಾಶ್ಮೀರದ ಬಗ್ಗೆ ಚಿಂತಿಸುವ ಬದಲು, ತನ್ನ ದೇಶವನ್ನು ಸುಸ್ಥಿತಿಯಲ್ಲಿಟ್ಟುಕೊಳ್ಳಲು ಯತ್ನಿಸುವುದು ಒಳಿತು ಎಂದು ವ್ಯಂಗ್ಯವಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ