ನಾಲ್ಕು ಒಪ್ಪಂದಕ್ಕೆ ಭಾರತ-ಉಗಾಂಡಾ ಸಹಿ : 200 ದಶಲಕ್ಷ ಡಾಲರ್‌ ನೆರವು 


Team Udayavani, Jul 25, 2018, 12:35 PM IST

3000.jpg

ಕಂಪಲ/ಕಿಗಾಲಿ: ರವಾಂಡಾ ಪ್ರವಾಸ ಮುಗಿಸಿ ಮಂಗಳವಾರ ಉಗಾಂಡಾಗೆ ತೆರಳಿರುವ ಪ್ರಧಾನಿ ಮೋದಿ ಅವರು ಅಲ್ಲಿನ ಅಧ್ಯಕ್ಷರಾದ ಯೊವೇರಿ ಮುಸೆವೇನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಜತೆಗೆ, ಇಂಧನ ಮೂಲಸೌಕರ್ಯ, ಕೃಷಿ, ಡೈರಿ ವಲಯದ ಅಭಿವೃದ್ಧಿಗಾಗಿ ಉಗಾಂಡಾಗೆ 200 ದಶಲಕ್ಷ ಡಾಲರ್‌ ನೆರವನ್ನೂ ಮೋದಿ ಘೋಷಿಸಿದ್ದಾರೆ.

1997ರ ಬಳಿಕ ಉಗಾಂಡಾಗೆ ಭೇಟಿ ನೀಡಿದ ಭಾರತದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಮೋದಿ, ದ್ವಿಪಕ್ಷೀಯ ಸಂಬಂಧಗಳಿಗೆ ಸಂಬಂಧಿಸಿ ದೀರ್ಘ‌ ಚರ್ಚೆ ನಡೆಸಿದ್ದಾರೆ. ನಿಯೋಗ ಮಟ್ಟದ ಮಾತುಕತೆಯ ಬಳಿಕ ರಕ್ಷಣಾ ಸಹಕಾರ, ಅಧಿಕಾರಿಗಳು ಮತ್ತು ರಾಜತಾಂತ್ರಿಕ ಪಾಸ್‌ಪೋರ್ಟ್‌ ಹೊಂದಿರುವವರಿಗೆ ವೀಸಾ ವಿನಾಯಿತಿ ಸಾಂಸ್ಕೃತಿಕ ವಿನಿಮಯ, ಮೆಟೀರಿಯಲ್‌ ಟೆಸ್ಟಿಂಗ್‌ ಲ್ಯಾಬೊ ರೇಟರಿ ಕ್ಷೇತ್ರದಲ್ಲಿ ಒಟ್ಟು 4 ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಭಾರತ ಮತ್ತು ಉಗಾಂಡಾ ಸೇನಾ ತರಬೇತಿ ಕ್ಷೇತ್ರದಲ್ಲಿ ಸಹಕಾರವನ್ನು ಬಲಿಷ್ಠಗೊಳಿಸಬೇಕು ಎಂದರಲ್ಲದೆ, ಉಗಾಂಡಾದ ಸೇನೆಗೆ ಹಾಗೂ ನಾಗರಿಕರ ಬಳಕೆಗೆ ವಾಹನಗಳು ಹಾಗೂ ಆ್ಯಂಬುಲೆನ್ಸ್‌ಗಳನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ. ಜತೆಗೆ ಕಂಪಲದಲ್ಲಿರುವ ಕ್ಯಾನ್ಸರ್‌ ಸಂಸ್ಥೆಗೆ ಕ್ಯಾನ್ಸರ್‌ ಥೆರಪಿ ಯಂತ್ರವನ್ನೂ ನೀಡುವುದಾಗಿ ತಿಳಿಸಿದ್ದಾರೆ.

200 ಹಸುಗಳ ಗಿಫ್ಟ್

ಇದಕ್ಕೂ ಮುನ್ನ, ರವಾಂ ಡಾಗೆ ಭೇಟಿ ನೀಡಿದ್ದ ಮೋದಿ ಅವರು ಆ ದೇಶಕ್ಕೆ 200 ದಶಲಕ್ಷ ಡಾಲರ್‌ ಸಾಲ ನೀಡುವುದಾಗಿ ಘೋಷಿಸಿದ್ದರು. ಅಲ್ಲಿನ ಜೆನೋಸೈಡ್‌ ಮೆಮೊರಿ ಯಲ್‌ ಸೆಂಟರ್‌ಗೆ ಭೇಟಿ ನೀಡಿದ್ದರು ಹಾಗೂ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತ ನಾಡಿದ್ದರು. ಜತೆಗೆ, ಕಿಗಾಲಿಯಲ್ಲಿನ ಗ್ರಾಮವೊಂ ದಕ್ಕೆ 200 ಹಸುಗಳನ್ನು ಉಡುಗೊರೆಯಾಗಿ ನೀಡಿದ್ದರು. 

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.