ಭಾರತೀಯ ಮೂಲದ ಅರ್ಥಶಾಸ್ತ್ರಜ್ಞ ಅಭಿಜಿತ್, ಪತ್ನಿ ಎಸ್ತರ್ ಸೇರಿ ಮೂವರಿಗೆ ನೊಬೆಲ್ ಪ್ರಶಸ್ತಿ
Team Udayavani, Oct 14, 2019, 4:02 PM IST
ನವದೆಹಲಿ: ಜಾಗತಿಕ ಬಡತನ ಉಪಶಮನದ ಕುರಿತ ಅಧ್ಯಯನಕ್ಕಾಗಿ ಭಾರತದ ಮೂಲದ ಅರ್ಥ ಶಾಸ್ತ್ರಜ್ಞ ಅಭಿಜಿತ್ ಬ್ಯಾನರ್ಜಿ, ಪತ್ನಿ ಎಸ್ತೆರ್ ಡ್ಯುಫ್ಲೋ ಹಾಗೂ ಮೈಕೇಲ್ ಕ್ರೇಮರ್ ಸೇರಿದಂತೆ ಮೂವರು ಪ್ರತಿಷ್ಠಿತ ಆರ್ಥಶಾಸ್ತ್ರದ ನೊಬೆಲ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಬ್ಯಾನರ್ಜಿ ಎಲ್ಲಿಯವರು?
ಅಭಿಜಿತ್ ವಿನಾಯಕ್ ಬ್ಯಾನರ್ಜಿ ಮೂಲತಃ ಕೋಲ್ಕತಾದವರು. ಪ್ರಸ್ತುತ ಬ್ಯಾನರ್ಜಿ ಅವರು ಮೆಸಾಚುಸೆಟ್ಸ್ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯಲ್ಲಿ ಅರ್ಥಶಾಸ್ತ್ರದ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬ್ಯಾನರ್ಜಿ ಅವರು ಅಬ್ದುಲ್ ಲತೀಫ್ ಜಮೀಲ್ ಪವರ್ಟಿ ಆ್ಯಕ್ಷನ್ ಲ್ಯಾಬ್ ನ (ಪತ್ನಿ, ಅರ್ಥಶಾಸ್ತ್ರಜ್ಞೆ ಎಸ್ತೆರ್ ಹಾಗೂ ಸೆಂಧಿಲ್ ಮುಲ್ಲಯ್ಯನಾಥನ್ ಸಹ ಸಂಸ್ಥಾಪಕರು). ಸಹ ಸಂಸ್ಥಾಪಕರಾಗಿದ್ದಾರೆ.
ಸುಮಾರು 700ಮಿಲಿಯನ್ ಜನರು ಈಗಳೂ ಕಡಿಮೆ ಆದಾಯ ಗಳಿಸುತ್ತಿದ್ದಾರೆ. ಪ್ರತಿವರ್ಷ 5 ಮಿಲಿಯನ್ ಮಕ್ಕಳು ಐದನೇ ವರ್ಷದ ಹುಟ್ಟುಹಬ್ಬದ ಆಚರಣೆಗೂ ಮುನ್ನವೇ ಸಾವನ್ನಪ್ಪುತ್ತಿದ್ದಾರೆ. ಅದಕ್ಕೆ ಕಾರಣ ಅಗ್ಗದ ಹಾಗೂ ಸಾಧಾರಣ ಚಿಕಿತ್ಸೆ ಎಂಬುದಾಗಿ ಇವರು ತಮ್ಮ ಅಧ್ಯಯನದಲ್ಲಿ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಅಫ್ಘಾನಿಸ್ಥಾನದಲ್ಲಿ ಪಾಕ್ನಿಂದ ವೈಮಾನಿಕ ದಾಳಿ: 8 ಸಾವು
Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!
America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು
Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…
Russia; ಸತತ 6ನೇ ಬಾರಿ ಅಧ್ಯಕ್ಷರಾಗಿ ವ್ಲಾದಿಮಿರ್ ಪುತಿನ್ ಆಯ್ಕೆ ಸಾಧ್ಯತೆ
MUST WATCH
ಹೊಸ ಸೇರ್ಪಡೆ
Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು