ನಿರ್ಲಕ್ಷಿಸಿದ ವೈದ್ಯಗೆ 39 ಲಕ್ಷ ದಂಡ
Team Udayavani, Sep 7, 2019, 5:45 AM IST
ದುಬೈ: ವೈದ್ಯರ ನಿರ್ಲಕ್ಷ್ಯದಿಂದ ಮೃತರಾಗಿದ್ದ ಭಾರತೀಯ ಮೂಲದ ಮಹಿಳೆಯ ಪತಿ ಹಾಗೂ ಇಬ್ಬರು ಮಕ್ಕಳಿಗೆ ವೈದ್ಯರು ಮತ್ತು ಆಸ್ಪತ್ರೆ 39.04 ಲಕ್ಷ ರೂ.ಗಳನ್ನು ಪರಿಹಾರವಾಗಿ ನೀಡಬೇಕೆಂದು ಶಾರ್ಜಾದ ನ್ಯಾಯಾಲಯವೊಂದು ಆದೇಶಿಸಿದೆ.
ಕೇರಳದ ಕೊಲ್ಲಂ ಜಿಲ್ಲೆಯವರಾದ ಬ್ಲೆಸ್ಸಿ ಟಾಂ ಎಂಬ ಮಹಿಳೆ ಶಾರ್ಜಾ ಯುನಿವರ್ಸಿಟಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಂಕಿನ ಕಾರಣ ಅವರು ಇಲ್ಲಿಯ ಡಾ. ಸನ್ನಿ ಮೆಡಿಕಲ್ ಸೆಂಟರ್ ಆಸ್ಪತ್ರೆಯ ಭಾರತೀಯ ಮೂಲದ ವೈದ್ಯ ದರ್ಶನ್ ಪ್ರಭಾತ್ ರಾಜನ್ ಬಳಿ ಚಿಕಿತ್ಸೆಗೆ ಆಗಮಿಸಿದ್ದರು. ರಾಜನ್ ಪರೀಕ್ಷೆ ನಡೆಸದೇ ಆ್ಯಂಟಿ ಬಯೋಟಿಕ್ ಚುಚ್ಚು ಮದ್ದು ನೀಡಿದ್ದರು. ಅದು ವ್ಯತಿರಿಕ್ತ ಪರಿಣಾಮ ಬೀರಿ ಬ್ಲೆಸ್ಲಿ ಮೃತಪಟಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ