ನಾವು ಕೈದಿಗಳಂತೆ ಬದುಕುತ್ತಿದ್ದೇವೆ; ದಯವಿಟ್ಟು ನಮ್ಮನ್ನು ರಕ್ಷಿಸಿ


Team Udayavani, Jul 7, 2018, 6:00 AM IST

10.jpg

ದುಬೈ: ಅನಿವಾಸಿ ಭಾರತೀಯ ಕುಟುಂಬವೊಂದರ ಬದುಕು ದುಬೈನಲ್ಲಿ ಅಕ್ಷರಶಃ ಜೈಲುವಾಸದಂತಾಗಿದೆ. ಶಾರ್ಜಾದಲ್ಲಿ ನೆಲೆಸಿರುವ 7 ಮಂದಿ ಸದಸ್ಯರ ಕುಟುಂಬ ಇದೀಗ ತಮ್ಮ ಸಂಕಷ್ಟವನ್ನು ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ. “ನಾವಿಲ್ಲಿ ಜೈಲಿನಲ್ಲಿರುವ ಕೈದಿಗಳಂತೆ ಬದುಕುತ್ತಿದ್ದೇವೆ’ ಎಂದಿದ್ದಾರೆ. ಅಷ್ಟೇ ಅಲ್ಲ, ದುಬೈನಲ್ಲಿಯೇ ಬದುಕಲು ಅವಕಾಶ ಕಲ್ಪಿಸಿಕೊಡಬೇಕೆಂದೂ, ತಮ್ಮ ವಾಸವನ್ನು ಕಾನೂನು ಬದ್ಧಗೊಳಿಸ ಬೇಕೆಂದೂ ಸರ್ಕಾರದ ಮೊರೆ ಹೋಗಿದ್ದಾರೆ.

ಕೇರಳ ಮೂಲದ ಮಧುಸೂಧನ್‌(60) ಹಾಗೂ ಶ್ರೀಲಂಕಾ ಮೂಲದ ಪತ್ನಿ ರೋಹಿಣಿ ಈ ಸಂದಿಗ್ಧತೆಯಲ್ಲಿ ಸಿಲುಕಿದವರು. ಏಳು ಸದಸ್ಯರ ಪೈಕಿ ಮೂವರು ಪಾಸ್‌ಪೋರ್ಟ್‌, ವೀಸಾ ಹೊಂದಿಲ್ಲದೇ ಇರುವುದೂ ಆತಂಕಕ್ಕೆ ಕಾರಣ. ಬಂಧನ ಅಥವಾ ಗಡಿಪಾರು ಭೀತಿ ಇವರನ್ನು ಆವರಿಸಿದೆ. ಮಧು ಸೂಧನ್‌ ಕೆಲಸ ಕಳಕೊಂಡ ಹಿನ್ನೆಲೆಯಲ್ಲಿ ವೀಸಾ ಅವಧಿ ಮುಗಿದು, ಅವರ ದುಬೈ ವಾಸ ಅಕ್ರಮ ಎಂಬಂತಾಗಿದೆ. ಆದರೆ ಸದ್ಯಕ್ಕೆ ಏಕಾಏಕಿಯಾಗಿ ಅಲ್ಲಿಂದ ವಾಪಸ್‌ ಬರಲೂ ಆಗದು. ಏಕೆಂದರೆ, ಪತ್ನಿ ಶ್ರೀಲಂಕಾ ಪ್ರಜೆ ಆಗಿರುವುದರಿಂದ, ಅವರಲ್ಲಿ ಭಾರತದ ಪಾಸ್‌ಪೋರ್ಟ್‌ ಕೂಡ ಇಲ್ಲ. ಅಲ್ಲದೆ, ಮಕ್ಕಳೂ ಶಿಕ್ಷಣದಿಂದ ವಂಚಿತರಾಗಿದ್ದಾರೆ.

30 ವರ್ಷಗಳಿಂದಲೂ ದುಬೈನಲ್ಲಿರುವ ದಂಪತಿಗೆ ಅಶ್ವಥಿ(29), ಸಂಗೀತಾ(25), ಶಾಂತಿ(23), ಗೌರಿ(22) ಹಾಗೂ ಮಿಥುನ್‌ (21) ಎಂಬ ಮಕ್ಕಳಿ ದ್ದಾರೆ. ಎಲ್ಲರೂ ನಿರುದ್ಯೋಗಿಗಳಾಗಿ ದ್ದಾರೆ. ಮನೆ ಯಲ್ಲೇ ತಾಯಿಯು ಮಕ್ಕಳಿಗೆ ಓದಲು, ಬರೆಯಲು ಕಲಿಸಿದ್ದಾರೆ. ಮನೆಯಿಂದ ಹೊರ ಹೋದರೆ ಎಲ್ಲಿ ಸಿಕ್ಕಿಬೀಳುತ್ತೇವೋ ಎಂಬ ಭಯದಿಂದ ಹೊರಗೂ ಹೋಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ .

30 ವರ್ಷಗಳಿಂದಲೂ ಶಾರ್ಜಾದಲ್ಲಿರುವ ಕೇರಳದ ಮಧುಸೂದನ್‌
ಐವರು ಮಕ್ಕಳೂ ನಿರುದ್ಯೋಗಿಗಳು
ಭಾರತಕ್ಕೆ ವಾಪಸಾಗೋಣವೆಂದರೆ ಪತ್ನಿಯ ಪಾಸ್‌ಪೋರ್ಟ್‌ ಸಮಸ್ಯೆ
ವಾಸವನ್ನು ಕಾನೂನುಬದ್ಧಗೊಳಿಸಲು ಯುಎಇ ಸರ್ಕಾರದ ಮೊರೆಹೋದ ದಂಪತಿ

ಐವರು ಮಕ್ಕಳು ಅಕ್ರಮವಾಗಿ ನೆಲೆಸಿದ್ದಾರೆನ್ನುವ ಕಾರಣದಿಂದಾಗಿ ಶಿಕ್ಷಣದಿಂದಲೂ ವಂಚಿತರಾಗುತ್ತಿದ್ದಾರೆ. ಅವರಲ್ಲಿ ಪಾಸ್‌ಪೋರ್ಟ್‌ ಕೂಡ ಇಲ್ಲ. ಹೀಗಾಗಿ ಬೇರೆಡೆ ಹೋಗಲೂ ಸಾಧ್ಯವಾಗುತ್ತಿಲ್ಲ. ಮನೆಯಿಂದ ಆಚೆ ಹೋಗುವುದೇ ಕಷ್ಟ ಎಂಬ ಸ್ಥಿತಿ ಇದೆ. ಸಭ್ಯ ಬದುಕೇ ನಮ್ಮ ಆಶಯ.
ಮಧುಸೂಧನ್‌

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.