![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
ಲಂಡನ್ನಲ್ಲಿ ಭಾರತೀಯ ವ್ಯಕ್ತಿಯ ಕೊಲೆ
ವೆಲ್ಲಿಂಗ್ಟನ್ ಸ್ಟ್ರೀಟ್ನಲ್ಲಿರುವ ಟೆಸ್ಕೋ ಸೂಪರ್ ಮಾರ್ಕೆಟ್ನಲ್ಲಿ ನಡೆದ ಘಟನೆ
Team Udayavani, May 11, 2019, 6:59 AM IST
![11](https://www.udayavani.com/wp-content/uploads/2019/05/11-5-620x454.jpg)
ಲಂಡನ್: ವೆಲ್ಲಿಂಗ್ಟನ್ ಸ್ಟ್ರೀಟ್ನಲ್ಲಿರುವ ಟೆಸ್ಕೋ ಸೂಪರ್ ಮಾರ್ಕೆಟ್ನಲ್ಲಿ ನೌಕರಿಯಲ್ಲಿದ್ದ ಭಾರತದ ಹೈದರಾಬಾದ್ ಮೂಲದ ಮೊಹಮ್ಮದ್ ನದೀಮುದ್ದೀನ್ (24) ಎಂಬವರು ಕೊಲೆಯಾಗಿರುವ ಘಟನೆ ಗುರುವಾರ ನಡೆದಿದೆ.
ಎಂದಿನಂತೆ ಗುರುವಾರ ನೌಕರಿಗೆ ಹೋಗಿದ್ದ ಮೊಹಮ್ಮದ್, ರಾತ್ರಿ ಎಷ್ಟು ಹೊತ್ತಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಅವರ ತಂದೆ, ಸೂಪರ್ ಮಾರ್ಕೆಟ್ಗೆ ಫೋನಾಯಿಸಿ ಮಗನ ಬಗ್ಗೆ ವಿಚಾರಿಸಿದ್ದಾರೆ. ಹೀಗಾಗಿ, ಸಿಬಂದಿಯು ಅವರಿಗಾಗಿ ಹುಡುಕಾಟ ನಡೆಸಿದಾಗ, ಸೂಪರ್ ಮಾರ್ಕೆಟ್ನ ಕೆಳಗಿನ ಪಾರ್ಕಿಂಗ್ ಲಾಟ್ನಲ್ಲಿ ಮೊÖಮ್ಮದ್ ಮೃತದೇಹ ಪತ್ತೆಯಾಗಿದೆ. ಮೊಹಮ್ಮದ್ ಸಹೋದ್ಯೋಗಿಯಾದ ಪಾಕ್ ಮೂಲದ ಯುವಕನೊಬ್ಬನ ಮೇಲೆ ಶಂಕೆಗೊಂಡಿರುವ ಪೊಲೀಸರು ಆತನಿಗಾಗಿ ಬಲೆ ಬೀಸಿದ್ದಾರೆ. ಹಳೇ ಹೈದರಾಬಾದ್ನ ಕಾಲೇಜೊಂದರಲ್ಲಿ ಪದವಿ ಪಡೆದಿದ್ದ ಇವರು 2012ರಲ್ಲಿ ಬರ್ಕ್ಶೈರ್ನಲ್ಲಿನ ನೌಕರಿ ಪಡೆದಿದ್ದರಿಂದ ಲಂಡನ್ಗೆ ತೆರ ಳಿದ್ದ ಅವರು, ಆನಂತರ ತಮ್ಮ ತಾಯಿ- ತಂದೆಯನ್ನು ಅಲ್ಲಿಗೇ ಕರೆಸಿಕೊಂಡಿದ್ದರು. 25 ದಿನಗಳ ಹಿಂದಷ್ಟೇ ಇವರ ಪತ್ನಿ (ಈಗ 3 ತಿಂಗಳ ಗರ್ಭಿಣಿ) ಲಂಡನ್ಗೆ ತೆರಳಿ ಇವರ ಕುಟುಂಬ ಸೇರಿಕೊಂಡಿದ್ದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.