Canada ಮದುವೆಯಲ್ಲಿ ಪಂಜಾಬ್ ಮೂಲದ ಗ್ಯಾಂಗ್ ಸ್ಟರ್ ಗುಂಡಿಗೆ ಬಲಿ


Team Udayavani, May 29, 2023, 2:51 PM IST

1–dasd

ಒಟ್ಟಾವಾ: ಗ್ಯಾಂಗ್ ಘರ್ಷಣೆಯ ಶಂಕಿತ ಪ್ರಕರಣದಲ್ಲಿ, ಕೆನಡಾದ ಪೊಲೀಸರ ಅತ್ಯಂತ ಹಿಂಸಾತ್ಮಕ ದರೋಡೆಕೋರರ ಪಟ್ಟಿಯಲ್ಲಿದ್ದ 28 ವರ್ಷದ ಪಂಜಾಬ್ ಮೂಲದ ಗ್ಯಾಂಗ್ ಸ್ಟರ್ ಒಬ್ಬನನ್ನು  ವ್ಯಾಂಕೋವರ್ ನಗರದ ಮದುವೆಯ ಸ್ಥಳದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ.

ಸ್ಥಳೀಯ ಪತ್ರಿಕೆ ವ್ಯಾಂಕೋವರ್ ಸನ್‌ನ ವರದಿಗಳ ಪ್ರಕಾರ, ಅಮರ್‌ಪ್ರೀತ್ (ಚುಕ್ಕಿ) ಸಮ್ರಾ ಎಂಬಾತ ಫ್ರೇಸರ್‌ವ್ಯೂ ಬ್ಯಾಂಕ್ವೆಟ್ ಹಾಲ್‌ನ ಡ್ಯಾನ್ಸ್ ಫ್ಲೋರ್‌ನಲ್ಲಿ ಇತರ ವಿವಾಹ ಅತಿಥಿಗಳೊಂದಿಗೆ ಇದ್ದಾಗ ಗುಂಡು ಹಾರಿಸಲಾಗಿದೆ. ಸಮ್ರಾ ಮತ್ತು ಆತನ ಅಣ್ಣ, ದರೋಡೆಕೋರ ರವೀಂದರ್ ಇಬ್ಬರೂ ಮದುವೆಗೆ ಅತಿಥಿಗಳಾಗಿ ಆಹ್ವಾನಿತರಾಗಿದ್ದರು. ಅವರು ಯುಎನ್ ಗ್ಯಾಂಗ್‌ನೊಂದಿಗೆ ಗುರುತಿಸಿ ಕೊಂಡಿದ್ದರು ಎಂದು ತಿಳಿದು ಬಂದಿದೆ.

ಕೆಲವು ಅಪರಿಚಿತ ವ್ಯಕ್ತಿಗಳು ಮತ್ತೆ ಸಭಾಂಗಣಕ್ಕೆ ತೆರಳಿದರು ಮತ್ತು ಸಂಗೀತವನ್ನು ನಿಲ್ಲಿಸಲು ಡಿಜೆಗೆ ಆದೇಶಿಸಿದರು ಎಂದು ಕೆಲವು ಅತಿಥಿಗಳು ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು. ಆ ಸಮಯದಲ್ಲಿ ಸುಮಾರು 60 ಅತಿಥಿಗಳು ಸ್ಥಳದಲ್ಲಿ ಹಾಜರಿದ್ದರು ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Ullal ರೈಲಿಗೆ ತಲೆ ಕೊಟ್ಟು ಅವಿವಾಹಿತ ಆತ್ಮಹತ್ಯೆ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ

Kadaba ಜೈ ಶ್ರೀರಾಮ್‌ ಘೋಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

covid

Corona: ಮತ್ತೆ ಮರುಕಳಿಸಲಿದೆ ಕೊರೊನಾ!

DESERTS

Sahara: 8 ಲಕ್ಷ ವರ್ಷಗಳ ಹಿಂದೆ ಹಚ್ಚ ಹಸಿರಿನಿಂದ ಕೂಡಿದ್ದ ಸಹಾರಾ ಮರುಭೂಮಿ!

ISREALLL

Israel: ಇಸ್ರೇಲ್‌ಗೆ ಶೀಘ್ರವೇ 7 ಮುಸ್ಲಿಂ ರಾಷ್ಟ್ರಗಳ ಅಂಗೀಕಾರ

ASTEROID

Asteroid: ಭೂಮಿಗೆ ಬಂತು ಕ್ಷುದ್ರಗ್ರಹ ಸ್ಯಾಂಪಲ್‌

vivek ramaswamy

USA: ವಿವೇಕ್‌ ಜತೆ ಊಟಕ್ಕೆ 41 ಲಕ್ಷ ರೂ !

MUST WATCH

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

ಹೊಸ ಸೇರ್ಪಡೆ

1-Tuesday

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

Govt-b

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ

Mullugudde ಕೊರಗಜ್ಜ ಪಾವಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾಥ೯ನೆ

Mullugudde ಕೊರಗಜ್ಜನ ಪವಾಡ; ನಾಪತ್ತೆ ಯುವಕ ಅಜ್ಜನ ಸನ್ನಿಧಾನದಲ್ಲಿ ಪ್ರಾರ್ಥನೆ

ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Mangaluru ಹಿಂದೂ ಸಂಘಟನೆಗಳ ಆಕ್ಷೇಪ; ಗೊಂದಲವಿಲ್ಲ: ಸಂಘ

Robbery case: ಕೇರಳದಲ್ಲಿ ಓರ್ವನ ಬಂಧನ?

Robbery case: ಕೇರಳದಲ್ಲಿ ಓರ್ವನ ಬಂಧನ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.