ವಿಮಾನ ಪರಿಚಾರಕಿಗೆ ಲೈಂಗಿಕ ಕಿರುಕುಳ: ಭಾರತೀಯನಿಗೆ 3 ವಾರ ಜೈಲು


Team Udayavani, Nov 23, 2018, 11:07 AM IST

flight-mid-air-700.jpg

ಸಿಂಗಾಪುರ : ಸಿಡ್ನಿಯಿಂದ ಸಿಂಗಾಪುರಕ್ಕೆ ಹೋಗುತ್ತಿದ್ದ ವಿಮಾನದ ಪರಿಚಾರಕಿಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಕ್ಕೆ 34ರ ಹರೆಯದ ಭಾರತೀಯ ಮೂಲದ ಮತ್ತು ಆಸ್ಟ್ರೇಲಿಯದಲ್ಲಿ ನೆಲೆಸಿರುವ ಪರಾಂಜಪೆ ನಿರಂಜನ್‌ ಜಯಂತ್‌ ಎಂಬಾತನಿಗೆ ಮೂರು ವಾರಗಳ ಜೈಲು ಶಿಕ್ಷೆಯನ್ನು ಕೋರ್ಟ್‌ ವಿಧಿಸಿದೆ.

ಕಳೆದ ಆಗಸ್ಟ್‌ ನಲ್ಲಿ  ಸಿಡ್ನಿಯಿಂದ ಸಿಂಗಾಪುರಕ್ಕೆ ಹೋಗುತ್ತಿದ್ದ ವಿಮಾನದ ಎಂಟು ತಾಸುಗಳ ಪ್ರಯಾಣದಲ್ಲಿ ಪರಾಂಜಪೆ ಹಲವು ಬಾರಿ 25ರ ಹರೆಯದ ವಿಮಾನ ಪರಿಚಾರಕಿ ಬಳಿಗೆ ಹೋಗಿ ಆಕೆಯ ಫೋನ್‌ ನಂಬರ್‌ ಕೇಳಿದ್ದ.  ಆದರೆ ಆಕೆ ನಿರಾಕರಿಸಿದ್ದಳು. 

ಬ್ಯುಸಿನೆಸ್‌ ಕ್ಲಾಸ್‌ ಪ್ರಯಾಣಿಕನಾಗಿದ್ದ ಪರಾಂಜಪೆ ಒಂದು ಸಂದರ್ಭದಲ್ಲಿ  ಪರಿಚಾರಕಿಯ ಪ್ರಷ್ಠವನ್ನು ಸವರಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು “ದ ಸ್ಟ್ರೇಟ್ಸ್‌  ಟೈಮ್ಸ್‌’ ವರದಿ ಮಾಡಿದೆ. 

ಗಗನ ಪರಿಚಾರಕಿಗೆಯ ಪ್ರಷ್ಠ ಸವರಿದ ಪರಾಂಜಪೆ “ನೀನು ತುಂಬಾ ಬ್ಯೂಟಿಫ‌ುಲ್‌ ಇದ್ದಿಯ’ ಎಂದು ವರ್ಣಿಸಿ ಬಳಿಕ ತನ್ನ ಸೀಟಿಗೆ ಮರಳಿದ್ದ ಎಂದು ಡೆಪ್ಯುಟಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ ಜೇಮ್ಸ್‌ ಚೂ ನ್ಯಾಯಾಲಯಕ್ಕೆ ಹೇಳಿದರು. 

ಪರಿಚಾರಕಿ ಒಡನೆಯೇ ತನಗಾದ ಲೈಂಗಿಕ ಕಿರುಕುಳದ ವಿಷಯವನ್ನು ತನ್ನ ಸೂಪರ್‌ವೈಸರ್‌ ಗಮನಕ್ಕೆ ತಂದಳಲ್ಲದೆ  ಶಾಂಗಿ ವಿಮಾನ ನಿಲ್ದಾಣದ ಟರ್ಮಿನಲ್‌ 2 ಪೊಲೀಸ್‌ ಠಾಣೆಗೆ ಪರಾಂಜಪೆ ವಿರುದ್ಧ ದೂರು ನೀಡಿದ್ದಳು. 

ತಾನು ಕುಡಿದ ಅಮಲಿನಲ್ಲಿ  ಈ ಕೃತ್ಯ ಎಸಗಿದೆ ಎಂದು ಪರಾಂಜಪೆ ಜಿಲ್ಲಾ ನ್ಯಾಯಾಧೀಶ ಲಿಮ್‌ ತ್ಸೇ ಅವರ ಮುಂದೆ ತಪ್ಪೊಪ್ಪಿಕೊಂಡ. ನನಗೆ ನನ್ನ ಕುಡಿತದ ಮೇಲೆ ನಿಯಂತ್ರಣ ಇರಲಿಲ್ಲ  ಎಂದು ಹೇಳಿದ. ತನಗೆ ತನ್ನ ಕೃತ್ಯದ ಬಗ್ಗೆ ಪಶ್ಚಾತ್ತಾಪವಿದೆ; ತನಗೆ ಕಡಿಮೆ ಪ್ರಮಾಣದ ಶಿಕ್ಷೆ ನೀಡಬೇಕು ಎಂದು ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡ. 

ಇದನ್ನು ಪರಿಗಣಿಸಿದ ನ್ಯಾಯಾಧೀಶರು, ಲೈಂಗಿಕ ಕಿರುಕುಳದ  ಅಪರಾಧಕ್ಕೆ ನೀಡಬಹುದಾಗಿದ್ದ ಎರಡು ವರ್ಷಗಳ ಜೈಲು, ದಂಡ ಮತ್ತು ಛಡಿಯೇಟನ್ನು ವಿಧಿಸದೆ ಕೇವಲ ಮೂರು ವಾರಗಳ ಜೈಲು ಶಿಕ್ಷೆಯನ್ನು ವಿಧಿಸಿದರು. 

ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.