ಪಾಕ್ನಲ್ಲಿ ಭಾರತೀಯ ಕೈದಿ ಸಾವು
Team Udayavani, May 9, 2023, 8:00 AM IST
ಕರಾಚಿ: ಮೇ 12ರಂದು ವಾಘಾ ಗಡಿಯಲ್ಲಿ ಭಾರತದ 199 ಮೀನುಗಾರರನ್ನು ಬಿಡುಗಡೆ ಮಾಡಲು ಪಾಕಿಸ್ಥಾನ ಸಿದ್ಧತೆ ಮಾಡಿಕೊಂಡಿದೆ. ಇದರ ಮಧ್ಯೆ ಭಾರತೀಯ ಕೈದಿ ಜುಲ್ಫಿಕರ್ ಕರಾಚಿಯಲ್ಲಿ ಮೃತಪಟ್ಟಿದ್ದಾರೆ.
ತೀವ್ರ ಜ್ವರ ಬಂದಿದ್ದರಿಂದ ಶ್ವಾಸಕೋಶದ ಸೋಂಕುಂಟಾಗಿ ಸಾವನ್ನಪ್ಪಿದ್ದಾರೆ ಎಂದು ಜೈಲಧಿಕಾರಿಗಳು ಹೇಳಿದ್ದರೂ, ಎಧಿ ವೆಲ್ಫೆರ್ ಟ್ರಸ್ಟ್ನ ಅಧಿಕಾರಿಯೊಬ್ಬರು ಬೇರೆಯದ್ದೇ ಮಾಹಿತಿ ನೀಡಿದ್ದಾರೆ.
ಲಂಢಿ, ಮಲಿರ್ ಬಂದೀಖಾನೆಗಳಲ್ಲಿನ ಪರಿಸ್ಥಿತಿ ಗಂಭೀರವಾಗಿದೆ. ಕಳಪೆ ಆರೋಗ್ಯ, ದೀರ್ಘಕಾಲೀನ ಕಾಯಿಲೆಗಳನ್ನು ಹೊಂದಿರುವ ಕೈದಿಗಳು ಇಲ್ಲಿಗೆ ಬಂದರೆ ಸಾವನ್ನಪ್ಪುವುದು ಖಚಿತ ಎಂದು ಹೇಳಿದ್ದಾರೆ. ಎರಡೂ ದೇಶಗಳ ಜಲ ಸರಹದ್ದನ್ನು ದಾಟಿ ಮೀನುಗಾರಿಕೆ ಮಾಡಿದ ಮೀನುಗಾರರನ್ನು ಪಾಕ್ ಬಂಧಿಸಿತ್ತು. ಪರಸ್ಪರ ವಿಶ್ವಾಸವನ್ನು ಹೆಚ್ಚಿಸುವ ನಿಟ್ಟಿನಲ್ಲಿ 199 ಮಂದಿಯನ್ನು ಬಿಡುಗಡೆ ಮಾಡಲು ಪಾಕ್ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ