ಟ್ರಂಪ್‌ ಹೊಸ ವಲಸೆ ನೀತಿಯಿಂದ ಭಾರತಕ್ಕೆ ಅನುಕೂಲ

ಮೆರಿಟ್ ಆಧರಿತ ಗ್ರೀನ್‌ ಕಾರ್ಡ್‌ ನೀಡುವ ವ್ಯವಸ್ಥೆ

Team Udayavani, May 18, 2019, 6:00 AM IST

7

ವಾಷಿಂಗ್ಟನ್‌: ಭಾರತದಿಂದ ಅಮೆರಿಕಕ್ಕೆ ತೆರಳುವ ಪ್ರತಿಭಾವಂತರಿಗೆ ಅನುಕೂಲ ಕಲ್ಪಿಸುವ ಮಹತ್ವದ ಪೌರತ್ವ ನೀತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಪರಿಚಯಿಸಿದ್ದಾರೆ. ಮೆರಿಟ್ ಹಾಗೂ ಪಾಯಿಂಟ್ ಆಧರಿಸಿದ ವಲಸೆ ನೀತಿ ಇದಾಗಿರಲಿದ್ದು, ಈಗ ಇರುವ ಗ್ರೀನ್‌ ಕಾರ್ಡ್‌ ವೀಸಾ ನೀತಿಯನ್ನು ಬದಲಿಸಲಿದೆ. ಅಷ್ಟೇ ಅಲ್ಲ, ಯುವ ಹಾಗೂ ಹೆಚ್ಚು ಕೌಶಲ ಹೊಂದಿರುವ ನೌಕರರಿಗೆ ಹೆಚ್ಚಿನ ಆದ್ಯತೆ ನೀಡಲಿದೆ. ಈಗಿನ ವ್ಯವಸ್ಥೆಯಿಂದ ಪ್ರತಿಭಾವಂತರನ್ನು ಅಮೆರಿಕ ಉಳಿಸಿಕೊಳ್ಳಲಾಗುತ್ತಿಲ್ಲ. ಹೀಗಾಗಿ ಇದನ್ನು ಬದಲಿಸುತ್ತಿದ್ದೇವೆ ಎಂದು ಟ್ರಂಪ್‌ ಹೇಳಿದ್ದಾರೆ.

ಪ್ರಸ್ತುತ ವ್ಯವಸ್ಥೆಯು ಮೆರಿಟ್ ಆಧರಿತವಾಗಿದ್ದು, ವಯಸ್ಸು, ಜ್ಞಾನ, ಉದ್ಯೋಗ ಅವಕಾಶಗಳು ಮತ್ತು ಸಾಮಾನ್ಯ ಜ್ಞಾನವನ್ನು ಆಧರಿಸಿ ಪಾಯಿಂಟ್‌ಗಳನ್ನು ನೀಡಲಾಗುತ್ತದೆ ಎಂದು ಟ್ರಂಪ್‌ ಹೇಳಿದ್ದಾರೆ. ಅಂದರೆ ಕಡಿಮೆ ವಯಸ್ಸಿನವರಾಗಿದ್ದು, ಹೆಚ್ಚು ಸಂಬಳ ಪಡೆಯುವ ಉದ್ಯೋಗದಲ್ಲಿದ್ದರೆ ಮತ್ತು ವಿಶೇಷ ಕೌಶಲಗಳನ್ನು ಹೊಂದಿದ್ದರೆ ಅಂಥವರಿಗೆ ಅಮೆರಿಕದ ಪೌರತ್ವ ಆದ್ಯತೆಯ ಮೇರೆಗೆ ಲಭ್ಯವಾಗಲಿದೆ. ಈ ನೀತಿಯಿಂದಾಗಿ ಅಮೆರಿಕನ್ನರ ಉದ್ಯೋಗದ ಹಿತಾಸಕ್ತಿಯನ್ನೂ ರಕ್ಷಿಸಬಹುದಾಗಿದೆ. ನಾಗರಿಕ ಸಾಮಾನ್ಯ ಜ್ಞಾನ ಪರೀಕ್ಷೆ ಹಾಗೂ ಇಂಗ್ಲಿಷ್‌ ಭಾಷೆ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಪಾಸಾದರೆ ಮಾತ್ರ ಪೌರತ್ವಕ್ಕೆ ಪರಿಗಣಿಸಲಾಗುತ್ತದೆ. ಯುವ ಮತ್ತು ಕೌಶಲ್ಯಯುತ ಉದ್ಯೋಗಿಗಳ ಕೋಟಾವನ್ನು ಪ್ರಸ್ತುತ ಇರುವ ಶೇ.12ರಿಂದ ಶೇ.57ಕ್ಕೆ ಏರಿಸಲಾಗಿದೆ. ಅಲ್ಲದೆ, ಗ್ರೀನ್‌ ಕಾರ್ಡ್‌ ಬದಲಿಗೆ ‘ಬಿಲ್ಡ್ ಅಮೆರಿಕ’ ಎಂಬ ಹೆಸರಿನ ವೀಸಾ ನೀಡಲಾಗುತ್ತದೆ.

ಸದ್ಯ ಭಾರತೀಯರು ಹೆಚ್ಚಿನ ಸಂಖ್ಯೆಯಲ್ಲಿ ಪೌರತ್ವಕ್ಕಾಗಿ ಕಾಯುತ್ತಿದ್ದಾರೆ. ಅಲ್ಲದೆ, ಕಾಯುತ್ತಿರುವ ಭಾರತೀಯರು ಉನ್ನತ ಕೌಶಲ ಹೊಂದಿರುವವರೇ ಆಗಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾರತೀಯರಿಗೆ ಈ ಅನುಕೂಲ ಉಂಟಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

karch

Forbes Adviser list; ಪಾಕಿಸ್ತಾನದ ಈ ನಗರ ಪ್ರವಾಸಿಗರಿಗೆ ಅತ್ಯಂತ ಅಪಾಯಕಾರಿ

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.