ಭಾರತದ ಭವಿಷ್ಯತ್ತಿನ ಆರ್ಥಿಕ ಬೆಳವಣಿಗೆ ಅತ್ಯಂತ ಸದೃಢ: IMF


Team Udayavani, Jul 18, 2018, 11:18 AM IST

imf-600.jpg

ವಾಷಿಂಗ್ಟನ್‌ : ಏರಿದ ತೈಲ ಬೆಲೆ ಮತ್ತು ಬಿಗಿ ಹಣಕಾಸು ನೀತಿಯಿಂದಾಗಿ ಭಾರತದ ಆರ್ಥಿಕ ಪ್ರಗತಿಯ ಅಂದಾಜನ್ನು 2018-19ರ ಸಾಲಿಗೆ ಸ್ವಲ್ಪ ಮಟ್ಟಿಗೆ ಇಳಿಸಿರುವ ಹೊರತಾಗಿಯೂ ಭಾರತದ ಭವಿಷ್ಯತ್ತಿನ ಆರ್ಥಿಕ ಬೆಳವಣಿಗೆ ಅತ್ಯಂತ ಸದೃಢವಾಗಿದೆ ಎಂದು IMF ಹೇಳಿದೆ. 

2018ರಲ್ಲಿ ಭಾರತದ ಆರ್ಥಿಕ ಪ್ರಗತಿ ದರ ಶೇ.7.3 ಆಗಲಿದ್ದು 2019ರಲ್ಲಿ ಇದು ಶೇ.7.5 ಆಗಲಿದೆ; ಈ ವರ್ಷ ಎಪ್ರಿಲ್‌ನಲ್ಲಿ ಅಂದಾಜಿಸಲಾಗಿರುವುದಕ್ಕಿಂತ ಇದು ಅನುಕ್ರಮವಾಗಿ ಶೇ.0.1 ಮತ್ತು ಶೇ.0.3ರಷ್ಟು ಕಡಿಮೆ ಎಂದು ಇಂಟರ್‌ನ್ಯಾಶನಲ್‌ ಮಾನಿಟರಿ ಫ‌ಂಡ್‌ (IMF) ಇಂದು ಸೋಮವಾರ ಹೇಳಿದೆ.

ಭಾರತದ ಆರ್ಥಿಕತೆಯು ಅತ್ಯಂತ ಬಲಿಷ್ಠವಾಗಿದ್ದು ಇದು ಭವಿಷ್ಯದಲ್ಲಿ ಇನ್ನಷ್ಟು ಸದೃಢವಾಗಲಿದೆ ಎಂದು IMF ಆರ್ಥಿಕ ಸಲಹೆಗಾರ ಮತ್ತು ಸಂಶೋಧನ ವಿಭಾಗದ ನಿರ್ದೇಶ ಮೌರೀಸ್‌ ಆಬ್‌ಸ್‌ಫೆಲ್ಡ್‌ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು. 

ಭಾರತದ ಆರ್ಥಿಕ ಪ್ರಗತಿಗೆ ದೊಡ್ಡ ಸವಾಲಾಗಿ ಪರಿಣಮಿಸಿರುವುದು ಏರುತ್ತಿರುವ ತೈಲಬೆಲೆ. ಭಾರತ ತನ್ನ ತೈಲ ಆವಶ್ಯಕತೆಯ ಶೇ.80ರಷ್ಟು ಪ್ರಮಾಣವನ್ನು ಆಮದಿಸಿಕೊಳ್ಳುತ್ತದೆ. ಇದಲ್ಲದೆ ಪ್ರಕೃತ ಜಾಗತಿಕ ಹಣಕಾಸು ಸ್ಥಿತಿಗತಿ ಬಿಗಿಯಾಗಿರುವುದು ಭಾರತಕ್ಕೆ ಸವಾಲಾಗಿ ಪರಿಣಮಿಸಿದೆ. ಇವೇ ಕಾರಣಗಳಿಂದಾಗಿ ಎರಡು ಹಣಕಾಸು ವರ್ಷಗಳಲ್ಲಿನ ಭಾರತದ ಆರ್ಥಿಕ ಪ್ರಗತಿಯ ಅಂದಾಜನ್ನು ಸ್ವಲ್ಪಮಟ್ಟಿಗೆ ಇಳಿಸಲಾಗಿದೆ ಎಂದು ಮೌರೀಸ್‌ ಹೇಳಿದರು. 

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.