ಎಲ್ಲ ರೀತಿಯ ಸಿರಪ್ಗಳಿಗೂ ಇಂಡೋನೇಷ್ಯಾ ನಿಷೇಧ
Team Udayavani, Oct 21, 2022, 6:40 AM IST
ಜಕಾರ್ತಾ: ದೇಶದಲ್ಲಿ 99 ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಸಿರಪ್ ಮತ್ತು ದ್ರವರೂಪದ ಔಷಧಗಳನ್ನು ಇಂಡೋನೇಷ್ಯಾ ನಿಷೇಧಿಸಿದೆ.
ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವಿನ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಕೆಮ್ಮು ಸಿರಪ್ಗ್ಳನ್ನು ನಿಷೇಧಿಸಿದ ಬೆನ್ನಲ್ಲೇ ಇಂಡೋನೇಷ್ಯಾ ಈ ಕ್ರಮ ಕೈಗೊಂಡಿದೆ. “ಕೆಲವು ಸಿರಪ್ ಔಷಧಗಳು ಮೂತ್ರಪಿಂಡಗಳಿಗೆ ತೀವ್ರ ಹಾನಿ(ಎಕೆಐ) ಉಂಟುಮಾಡುವ ಅಂಶಗಳನ್ನು ಒಳಗೊಂಡಿರುವುದು ಕಂಡುಬಂದಿದೆ. ಇದರಿಂದ ಈ ವರ್ಷ 99 ಮಕ್ಕಳು ಮೃತಪಟ್ಟಿದ್ದಾರೆ,’ ಎಂದು ಇಂಡೋನೇಷ್ಯಾ ತಿಳಿಸಿದೆ.
ಆದರೆ ಈ ಔಷಧಗಳನ್ನು ಆಮದು ಮಾಡಿಕೊಂಡಿದ್ದೇ ಅಥವಾ ಸ್ಥಳೀಯವಾಗಿ ತಯಾರಿಸಿದ್ದೇ ಎಂಬುದನ್ನು ಬಹಿರಂಗಪಡಿಸಿಲ್ಲ. “ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಸುಮಾರು 200 ಮಕ್ಕಳಲ್ಲಿ ಎಕೆಐ ಪತ್ತೆಯಾಗಿರುವುದು ವರದಿಯಾಗಿದೆ,’ ಎಂದು ಇಂಡೋನೇಷ್ಯಾ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದರು.
ಈ ತಿಂಗಳ ಆರಂಭದಲ್ಲಿ, ಗ್ಯಾಂಬಿಯಾದಲ್ಲಿ ಸುಮಾರು 70 ಮಕ್ಕಳ ಸಾವಿಗೆ ಸಂಬಂಧಿಸಿ ನಾಲ್ಕು ಕಫದ ಸಿರಪ್ಗಳ ಕುರಿತು ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕ ಎಚ್ಚರಿಕೆಯನ್ನು ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ