ಇಂಡೋನೇಶ್ಯ: ಹೊಸ ತೈಲ ಬಾವಿಯಲ್ಲಿ ಬೆಂಕಿ; 11 ಮಂದಿ ಸುಟ್ಟು ಕರಕಲು


Team Udayavani, Apr 25, 2018, 3:27 PM IST

Fire-Accident-700.jpg

ಜಕಾರ್ತಾ : ಹೊಸದಾಗಿ ಕೊರೆಯಲ್ಪಟ್ಟ ಅನಧಿಕೃತ ತೈಲ ಬಾವಿಯೊಂದಕ್ಕೆ ಬೆಂಕಿ ಬಿದ್ದಾಗ ತೈಲ ಸಂಗ್ರಹದಲ್ಲಿ ತೊಡಗಿದ್ದ ಜನರಲ್ಲಿ 11 ಮಂದಿ ಸುಟ್ಟು ಕರಕಲಾಗಿ ಇತರ 40 ಮಂದಿ ಗಾಯಗೊಂಡ ಘಟನೆ ವರದಿಯಾಗಿದೆ.

ಪೂರ್ವ ಆಸೇ ಪ್ರಾಂತ್ಯದ ಪಾಸಿ ಪುತೀಹ್‌ ಗ್ರಾಮದಲ್ಲಿ ಹೊಸದಾಗಿ ಕೊರೆಯಲ್ಪಟ್ಟ ಅನಧಿಕೃತ ತೈಲ ಬಾವಿಯಲ್ಲಿ ನಸುಕಿನ 1.30ರ ಹೊತ್ತಿಗೆ ಭಾರೀ ಬೆಂಕಿ ಕಾಣಿಸಿಕೊಂಡಿತು. 

ತೈಲ ಬಾವಿಯೊಳಗಿನ ಬೆಂಕಿ ಇನ್ನೂ ಉರಿಯುತ್ತಲೇ ಇದ್ದು ಅದರ ಕೆನ್ನಾಲಗೆ ಸಮೀಪದ ಐದು ಮನೆಗಳಿಗೂ ಚಾಚಿಕೊಂಡು ಅವೆಲ್ಲವೂ ಸುಟ್ಟು ಭಸ್ಮವಾದವು ಎಂದು ರಾಷ್ಟ್ರೀಯ ಪ್ರಕೋಪ ನಿವರ್ಹಣ ಸಂಸ್ಥೆಯ ವಕ್ತಾರ ಸುತೋಪೋ ಪೂವೋರ ನುಗ್ರೋಹೋ ತಿಳಿಸಿದ್ದಾರೆ. 

ಸುಮಾರು 820 ಅಡಿ ಆಳದ ತೈಲ ಬಾವಿಯಿಂದ ತೈಲವು ಕಾರಂಜಿಯಂತೆ ಹೊರ ಚಿಮ್ಮುವಾಗ ಅಕ್ಕಪಕ್ಕದ ಜನರು ಇಂಧನ ಸಂಗ್ರಹದಲ್ಲಿ ತೊಡಗಿಕೊಂಡರು. ಆಗಲೇ ತೈಲ ಬಾವಿಯೊಳಗೆ ಬೆಂಕಿ ಕಾಣಿಸಿಕೊಂಡಿತು. ಪರಿಣಾವಾಗಿ 11 ಮಂದಿ ಸುಟ್ಟು ಕರಕಲಾಗಿ ಇತರ 40 ಮಂದಿ ಗಾಯಗೊಂಡರು ಎಂದವರು ಹೇಳಿದರು. 

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.