ಫುಟ್ಬಾಲ್ ಪಂದ್ಯಾವಳಿ ವೇಳೆ ಹಿಂಸಾಚಾರ, ಕಾಲ್ತುಳಿತ : 127 ಮಂದಿ ಸಾವು, ಹಲವರಿಗೆ ಗಾಯ
Team Udayavani, Oct 2, 2022, 7:59 AM IST
ಜಕಾರ್ತಾ : ಇಂಡೋನೇಷ್ಯಾದಲ್ಲಿ ನಡೆದ ಫುಟ್ಬಾಲ್ ಪಂದ್ಯಾವಳಿ ವೇಳೆ ನಡೆದ ಹಿಂಸಾಚಾರದಲ್ಲಿ ಮಕ್ಕಳು, ಪೊಲೀಸರು ಸೇರಿದಂತೆ ಸುಮಾರು 127 ಮಂದಿ ಸಾವನ್ನಪ್ಪಿ, ನೂರಾರು ಮಂದಿ ಗಾಯಗೊಂಡಿರುವ ಘಟನೆ ಪೂರ್ವ ಜಾವಾ ಪ್ರಾಂತ್ಯದಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಇಂಡೋನೇಷ್ಯಾದ ಪೂರ್ವ ಜಾವಾದ ಪ್ರಾಂತ್ಯದ ಮಲಾಂಗ್ನಲ್ಲಿರುವ ಕಂಜುರುಹಾನ್ ಕ್ರೀಡಾಂಗಣದಲ್ಲಿ ಪಂದ್ಯಾವಳಿ ಆಯೋಜಿಸಲಾಗಿತ್ತು. ಸಾವಿರಾರು ಮಂದಿ ಪ್ರೇಕ್ಷಕರು ನೆರೆದಿದ್ದರು.
ಇಲ್ಲಿನ ಅರೆಮಾ ಫುಟ್ಬಾಲ್ ಕ್ಲಬ್ ಅನ್ನು ಪ್ರತಿಸ್ಪರ್ಧಿ ತಂಡ ಪರ್ಸೆಬಾಯಾ ಸೋಲಿಸಿತು. ಇದರಿಂದ ಬೇಸರಗೊಂಡ ಅರೆಮಾ ಫುಟ್ಬಾಲ್ ಕ್ಲಬ್ ತಂಡದ ಅಭಿಮಾನಿಗಳು ಕ್ರೀಡಾಂಗಣದ ಒಳಗೆ ಪ್ರವೇಶಿಸಿದ್ದಾರೆ ಈ ವೇಳೆ ಅಭಿಮಾನಿಗಳನ್ನು ಪೊಲೀಸರು ತಡೆಯಲು ಯತ್ನಿಸಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡಾಂಗಣದೊಳಗೆ ಪ್ರವೇಶಿದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿದೆ ಈ ವೇಳೆ ಪೊಲೀಸರು ಹಾಗೂ ಕ್ರೀಡಾ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದು ಹಿಂಸಾಚಾರಕ್ಕೆ ತಿರುಗಿದೆ ಈ ಸಂದರ್ಭ ಪೊಲೀಸರು ಅಶ್ರುವಾಯು ಹಾರಿಸಿದ್ದಾರೆ ಇದರಿಂದ ಸ್ಥಳದಲ್ಲಿ ಕಾಲ್ತುಳಿತ ಸಂಭವಿಸಿ ಸುಮಾರು 127 ಮಂದಿ ಸಾವನ್ನಪ್ಪಿದ್ದಾರೆ ಹಾಗೂ ನೂರಾರು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ, ಸದ್ಯ ಸ್ಥಳದಲ್ಲಿ ಪರಿಸ್ಥಿತಿ ನಿಯಂತ್ರಣಗೊಂಡಿದ್ದು ಪೊಲೀಸರು ಬಿಗಿಬಂದೋಬಸ್ತ್ ನಡೆಸಿದ್ದಾರೆ.
ಇದನ್ನೂ ಓದಿ : ಇಂದು ಗುವಾಹಟಿಯಲ್ಲಿ ಟಿ20 ಪೈಪೋಟಿ; ಸರಣಿ ಗೆಲುವಿಗೆ ಭಾರತ ಸ್ಕೆಚ್
yang MENANG di malang https://t.co/l2WFmcbiCt pic.twitter.com/QjwuUu04Fp
— Hidayatul Akbar (@yyayakk) October 1, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
Israel-Iran ಅಣುಯುದ್ಧ? ಇರಾನ್ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ
MUST WATCH
ಹೊಸ ಸೇರ್ಪಡೆ
B Y Vijayendra: ಕಾಂಗ್ರೆಸ್ನವರು ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ?
Mysore Lok Sabha constituency: ಮಹಾರಾಜ-ಮುಖ್ಯಮಂತ್ರಿ ನಡುವೆ ವೀರಕಾಳಗ
Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ
Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ