188ಪ್ರಯಾಣಿಕರಿದ್ದ ಇಂಡೋನೇಶ್ಯ ಲಯನ್‌ ಏರ್‌ ಫ್ಲೈಟ್ ಸಮುದ್ರದಲ್ಲಿ ಪತನ


Team Udayavani, Oct 29, 2018, 11:04 AM IST

lion-600.jpg

ಜಕಾರ್ತಾ :  ಜಕಾರ್ತಾ ದಿಂದ ಪ್ಯಾಂಕಾಲ್‌ ಪಿನಾಂಗ್‌ ಗೆ ಹೊರಟಿದ್ದ ಕನಿಷ್ಠ 188 ಮಂದಿ ಪ್ರಯಾಣಿಕರಿದ್ದ ‘ಲಯನ್‌ ಏರ್‌ ಫ್ಲೈಟ್‌ ‘ ಟೇಕಾಫ್ ಆದ ಕೇವಲ 13 ನಿಮಿಷಗಳಲ್ಲಿ ನಾಪತ್ತೆಯಾಗಿ ಸಮುದ್ರದಲ್ಲಿ ಪತನಗೊಂಡ ದುರಂತ ಇಂದು ಸೋಮವಾರ ಸಂಭವಿಸಿದೆ ಎಂದು ಇಂಡೋನೇಶ್ಯ ವಾಯು ಯಾನ ಪ್ರಾಧಿಕಾರಿದ ಅಧಿಕಾರಿಗಳು ತಿಳಿಸಿದ್ದಾರೆ. ದುರಂತದಲ್ಲಿ ಬದುಕುಳಿದಿರಬಹುದಾದ ಪ್ರಯಾಣಿಕರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಸಮರೋಪಾದಿಯಲ್ಲಿ ನಡೆಯುತ್ತಿರುವುದಾಗಿ ವರದಿಗಳು ತಿಳಿಸಿವೆ. 

ಸುಮಾತ್ರ ದ್ವೀಪದಿಂದ ದೂರ ತೀರದಲ್ಲಿರುವ ಪ್ಯಾಂಕಾಲ್‌ ಪಿನಾಂಗ್‌ ನಗರಕ್ಕೆ ಜಕಾರ್ತಾದಿಂದ ಹೊರಟಿದ್ದ ಲಯನ್‌ ವಿಮಾನವು ಸಮುದ್ರದಲ್ಲಿ ಪತನಗೊಂಡ ವಿದ್ಯಮಾನವನ್ನು ಇಂಡೋನೇಶ್ಯದ ಶೋಧ ಮತ್ತು ರಕ್ಷಣಾ ಸಂಸ್ಥೆ ದೃಢಪಡಿಸಿದೆ. 

ಲಯನ್‌ ಏರ್‌ ಫ್ಲೈಟ್‌ ವಿಮಾನದ ಗತಿ ಏನಾಗಿದೆ ಎಂದು ಕೇಳಲಾದ ಪ್ರಶ್ನೆಗೆ ಇಂಡೋನೇಶ್ಯ ವಾಯುಯಾನ ಪ್ರಾಧಿಕಾರದ ವಕ್ತಾರ ಯೂಸುಫ್ ಲತೀಫ್ ಅವರು “ವಿಮಾನ ಪತನಗೊಂಡಿರುವುದು ದೃಢ ಪಟ್ಟಿದೆ’ ಎಂದು ಲಿಖೀತ ಸಂದೇಶದಲ್ಲಿ ತಿಳಿಸಿದರು. 

ಲಯನ್‌ ವಿಮಾನ ಟೇಕಾಫ್ ಆದ ಕೇವಲ 13 ನಿಮಿಷಗಳಲ್ಲಿ ಅದು ವಾಯು ನಿಯಂತ್ರಣ ಕೊಠಡಿಯ ಸಂಪರ್ಕ ಕಳೆದುಕೊಂಡು ಸಮುದ್ರದಲ್ಲಿ ಪತನಗೊಂಡಿತು ಎದು ಲತೀಫ್ ಹೇಳಿದರು. 

ದೂರ ಸಮುದ್ರದಲ್ಲಿರುವ ತೈಲ ಸಂಸ್ಕರಣ ಘಟಕದ ಆಸುಪಾಸಿನಲ್ಲಿ ಸಮುದ್ರದಲ್ಲಿ ನತದೃಷ್ಟ ವಿಮಾನದ ಆಸನಗಳ ಸಹಿತ ವಿವಿಧ ಬಗೆಯ ಅವಶೇಷಗಳು  ತೇಲುತ್ತಿರುವುದು ಕಂಡು ಬಂದಿರುವುದಾಗಿ ಪರ್ತಮಿನಾ ಅಧಿಕೃತ ಸುದ್ದಿ ಸಂಸ್ಥೆ ಹೇಳಿದೆ. 

ವಿಮಾನದಲ್ಲಿದ್ದ ಪ್ರಯಾಣಿಕರ ಗತಿ ಏನಾಗಿದೆ ಎಂಬುದು ನಮಗೆ ಗೊತ್ತಿಲ್ಲ. ನಾವು ಅವರಿಗಾಗಿ ಪ್ರಾರ್ಥಿಸುತ್ತೇವೆ ಎಂದು ವಕ್ತಾರ ಹೇಳಿದ್ದಾರೆ. 

ಫ್ಲೈಟ್‌ ಸಂಖ್ಯೆ ಜೆಟಿ 610 ಲಯನ್‌ ವಿಮಾನ ಇಂದು ಸೋಮವಾರ ಬೆಳಗ್ಗೆ 6.20ಕ್ಕೆ ಟೇಕಾಫ್ ಆಗಿತ್ತು ಮತ್ತು ಅದು   ಬ್ಯಾಂಕಾ ಬೆಲಿಟುಂಗ್‌ ನ ರಾಜಧಾನಿಯಲ್ಲಿ  7.20ಕ್ಕೆ ಇಳಿಯುವುದಿತ್ತು ಎಂದು ವರದಿಗಳು ತಿಳಿಸಿವೆ. 

Ad

ಟಾಪ್ ನ್ಯೂಸ್

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

Thirthahalli: ಗುಡ್ಡ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Thirthahalli: ಧರೆ ಕುಸಿಯುವ ಭೀತಿ… ಭಾರತೀಪುರ ಫ್ಲೈ ಓವರ್ ನ ಒಂದು ಭಾಗ ಬಂದ್!

Vijayapura: ಕೆನರಾ ಬ್ಯಾಂಕ್ ಕಳ್ಳತನ ಪ್ರಕರಣ: ಬಂಧಿತರ 15ಕ್ಕೇರಿಕೆ, 39 ಕೆಜಿ ಚಿನ್ನ ಜಪ್ತಿ

Vijayapura: ಕೆನರಾಬ್ಯಾಂಕ್ ಕಳ್ಳತನ ಕೇಸ್: ಬಂಧಿತರ ಸಂಖ್ಯೆ15ಕ್ಕೇರಿಕೆ, 39KG ಚಿನ್ನ ಜಪ್ತಿ

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಅಮೃತಧಾರೆ ಸೀರಿಯಲ್​ ನಟಿಗೆ ಚಾಕು ಇರಿತ… ಆಸ್ಪತ್ರೆಗೆ ದಾಖಲು, ಪತಿ ಅರೆಸ್ಟ್

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

ಐಎಸ್ಎಸ್‌ನಲ್ಲಿ ಗಗನಯಾತ್ರಿ ಶುಕ್ಲಾ ಕಂಡಿದ್ದು 230 ಸೂರ್ಯೋದಯ: ಏನಿದರ ರಹಸ್ಯ?!

Train: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸೇವೆ… ಕಾಫಿನಾಡಿಗರ ದಶಕಗಳ ಕನಸು ಇಂದು ನನಸು

Train: ಚಿಕ್ಕಮಗಳೂರಿನಿಂದ ತಿರುಪತಿಗೆ ರೈಲು ಸೇವೆ ಆರಂಭ… ಕಾಫಿನಾಡಿಗರ ದಶಕಗಳ ಕನಸು ನನಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NASA: ಪ್ರತಿಷ್ಠಿತ ನಾಸಾದ 2000ಕ್ಕೂ ಅಧಿಕ ಉದ್ಯೋಗಿಗಳ ವಜಾ-ಟ್ರಂಪ್‌ ನಿರ್ಧಾರಕ್ಕೆ ಆಕ್ರೋಶ!

NASA: ಪ್ರತಿಷ್ಠಿತ ನಾಸಾದ 2000ಕ್ಕೂ ಅಧಿಕ ಉದ್ಯೋಗಿಗಳ ವಜಾ-ಟ್ರಂಪ್‌ ನಿರ್ಧಾರಕ್ಕೆ ಆಕ್ರೋಶ

Japan now has 16 million faster internet speeds than India

fastest Internet: ಜಪಾನ್‌ನಲ್ಲೀಗ ಭಾರತಕ್ಕಿಂತ 16 ಮಿಲಿಯನ್ ಹೆಚ್ಚು ವೇಗದ ಇಂಟರ್ನೆಟ್‌

Dhaka; ಬಾಂಗ್ಲಾದೇಶ ಗಲಭೆ: ಹಸೀನಾ ವಿರುದ್ಧ ದೋಷಾರೋಪಣೆ

Dhaka; ಬಾಂಗ್ಲಾದೇಶ ಗಲಭೆ: ಹಸೀನಾ ವಿರುದ್ಧ ದೋಷಾರೋಪಣೆ

Elon Musk; ಎಐ ಚಾಟ್‌ಬೋಟ್‌ನ ಅತ್ಯಾಧುನಿಕ ಆವೃತ್ತಿ ಗ್ರಾಕ್‌ 4 ಅನಾವರಣ

Elon Musk; ಎಐ ಚಾಟ್‌ಬೋಟ್‌ನ ಅತ್ಯಾಧುನಿಕ ಆವೃತ್ತಿ ಗ್ರಾಕ್‌ 4 ಅನಾವರಣ

1-aa-Kapps

Canada; ಹೊಸದಾಗಿ ತೆರೆದ ಕಪಿಲ್ ಶರ್ಮಾ ಕೆಫೆಯಲ್ಲಿ ಗುಂಡಿನ ದಾಳಿ!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Shimoga: Firefighters rescue cow that fell into canal

Shimoga: ಕಾಲುವೆಗೆ ಬಿದ್ದ ಹಸುವನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

12

Mudhol: 800ಕ್ಕೂ ಅಧಿಕ ಕುಟುಂಬಗಳಿಗಿಲ್ಲ ಶಾಶ್ವತ ಸೂರು

Argument over loan: Husband bites off wife’s nose

Channagiri: ಸಾಲದ ವಿಚಾರಕ್ಕೆ ಜಗಳ: ಪತ್ನಿಯ ಮೂಗನ್ನೇಕಚ್ಚಿ ತುಂಡರಿಸಿದ ಪತಿರಾಯ

14-tech

OnePlus Nord CE5, Nord 5 ಮತ್ತು Buds 4 ಖರೀದಿಗೆ ಲಭ್ಯ

13-wedding

Grand Functions: ಆಡಂಬರ ಆವಶ್ಯಕವೇ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.