ಭಾರತೀಯ ಪತ್ರಕರ್ತರಿಗೂ ಆಹ್ವಾನ: ಪಾಕ್
Team Udayavani, Apr 30, 2019, 6:03 AM IST
ಇಸ್ಲಾಮಾಬಾದ್: ಬಾಲಾಕೋಟ್ ದಾಳಿಯಲ್ಲಿ ಪಾಕಿಸ್ಥಾನಕ್ಕೇನೂ ನಷ್ಟವಾಗಿಲ್ಲ ಎಂಬುದನ್ನು ಭಾರತಕ್ಕೆ ಮನವರಿಕೆ ಮಾಡಿಕೊಡಲು ಭಾರತೀಯ ಪತ್ರಕರ್ತರನ್ನು ದಾಳಿ ಪ್ರದೇಶಕ್ಕೆ ಆಹ್ವಾನಿಸಲು ಪಾಕ್ ಸಿದ್ಧವಿರುವುದಾಗಿ ರಾವಲ್ಪಿಂಡಿಯಲ್ಲಿ ಸೇನೆ ವಕ್ತಾರ ಜನರಲ್ ಆಸಿಫ್ ಗಫೂರ್ ಹೇಳಿದ್ದಾರೆ.
ಅಂತಾರಾಷ್ಟ್ರೀಯ ಮಾಧ್ಯಮಗಳಿಗೆ ಅವಕಾಶ ಕೊಟ್ಟಂತೆ ಭಾರತೀಯ ಪತ್ರಕರ್ತರಿಗೂ ದಾಳಿ ನಡೆದ ಪ್ರದೇಶ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು