ಹಿಜಾಬ್‌ ವಿರೋಧಿ ಪ್ರತಿಭಟನಾಕಾರರಿಗೆ ಬೆಂಬಲ: ಆಸ್ಕರ್‌ ವಿಜೇತ, ಖ್ಯಾತ ನಟಿಯ ಬಂಧನ


Team Udayavani, Dec 18, 2022, 10:06 AM IST

TDY-3

ನವದೆಹಲಿ: ಇರಾನಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಬಗ್ಗೆ ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಅಧಿಕಾರಿಗಳು ಆಸ್ಕರ್‌ ಪ್ರಶಸ್ತಿ ವಿಜೇತೆ ತರನೆಹ್‌ ಅಲಿದೋಸ್ತಿಯನ್ನು ಬಂಧಿಸಿದ್ದಾರೆ.

ʼದಿ ಸೇಲ್ಸ್‌ ಮ್ಯಾನ್‌ʼ ಚಿತ್ರದಲ್ಲಿನ ನಟನೆಗಾಗಿ ಆಸ್ಕರ್‌ ಪ್ರಶಸ್ತಿ ಪಡೆದಿರುವ ತರನೆಹ್‌ ಅಲಿದೋಸ್ತಿ ಇತ್ತೀಚೆಗೆ ಇರಾನಿನಲ್ಲಿ ಮರಣದಂಡನೆಗೆ ಒಳಗಾದ ಮೊಹ್ಸೆನ್‌ ಶೇಕರಿ ಎಂಬಾತನ ಪರವಾಗಿ ಇನ್ಸ್ಟಾಗ್ರಾಮ್ ನಲ್ಲಿ ಬರಹವೊಂದು ಬರೆದು, ಪ್ರತಿಭಟನಾಕಾರರಿಗೆ ಬೆಂಬಲ ಸೂಚಿಸಿದ್ದರು. ಇದು ಆಡಳಿತಕ್ಕೆ ವಿರೋಧವಾದ ನಡೆಯಾಗಿದ್ದು ಅದಕ್ಕಾಗಿ ನಟಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಇತ್ತೀಚೆಗೆ ಟೆಹ್ರಾನ್‌ ನಲ್ಲಿ ಪ್ರತಿಭಟನೆಯ ವೇಳೆ  ಭದ್ರತಾ ಪಡೆಯ ಕುಟುಂಬದ ಸದಸ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದ. ನ್ಯಾಯಾಲಯ ಆತನಿಗೆ ಗಲ್ಲುಶಿಕ್ಷೆ ನೀಡಿತ್ತು.

ಇದನ್ನೂ ಓದಿ: ತೇಜಸ್ವಿ ಯಾದವ್‌ ಅವರನ್ನು ಈಗಲೇ ಬಿಹಾರ ಸಿಎಂಯನ್ನಾಗಿ ಮಾಡಿ: ನಿತೀಶ್‌ ಕುಮಾರ್‌ ಗೆ ಪ್ರಶಾಂತ್‌ ಕಿಶೋರ್‌ ಸಲಹೆ

ಇದೇ ವೇಳೆ ಆ ವ್ಯಕ್ತಿಗೆ ನಟಿ ಬೆಂಬಲ ಸೂಚಿಸಿ ಇನ್ಸ್ಟಾಗ್ರಾಮ್‌ ನಲ್ಲಿ “ಅವನ ಹೆಸರು ಮೊಹ್ಸೆನ್ ಶೇಕರಿ. ಈ ರಕ್ತಪಾತವನ್ನು ನೋಡುತ್ತಿರುವ ಮತ್ತು ಕ್ರಮ ಕೈಗೊಳ್ಳದ ಪ್ರತಿಯೊಂದು ಅಂತರರಾಷ್ಟ್ರೀಯ ಸಂಸ್ಥೆಯು ಮಾನವೀಯತೆಗೆ ಅವಮಾನವಾಗಿದೆ” ಎಂದು ಬರೆದುಕೊಂಡಿದ್ದರು.

ಇದಲ್ಲದೆ ಪ್ರತಿಭಟನಾಕಾರರಿಗೆ ಬೆಂಬಲವಾಗಿ ಭಿತ್ತಿ ಪತ್ರವನ್ನು ಹಿಡಿದು ಸೋಶಿಯಲ್ ಮೀಡಿಯಾದಲ್ಲಿ ಫೋಟೋವೊಂದನ್ನು ಹಂಚಿಕೊಂಡಿದ್ದರು.

8 ಮಿಲಿಯನ್‌ ಹಿಂಬಾಲಕರನ್ನು ಹೊಂದಿರುವ ನಟಿಯ ಇನ್ಸ್ಟಾಗ್ರಾಮ್‌ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಈ ಹಿಂದೆಯೂ ಅಲಿದೋಸ್ತಿ ಸರ್ಕಾರ ಹಾಗೂ ಪೊಲೀಸರ ವಿರುದ್ಧ ಟೀಕೆಗಳನ್ನು ಮಾಡಿದ್ದರು.

ಬ್ಯೂಟಿಫುಲ್ ಸಿಟಿ ಮತ್ತುಅಬೌಟ್ ಎಲಿ ಸಿನಿಮಾದಲ್ಲೂ ಅಲಿದೋಸ್ತಿ ನಟಿಸಿದ್ದಾರೆ. ಇರಾನ್ ಸಿನಿಮಾರಂಗದಲ್ಲಿನ ಮೀಟೂ ಘಟನೆಯನ್ನು ಬೆಳಕಿಗೆ ತಂದಿದ್ದರು.

ಹೆಂಗಮೆಹ್ ಘಜಿಯಾನಿ ಮತ್ತು ಕಟಯೌನ್ ರಿಯಾಹಿ ಎಂಬ ನಟಿಯರನ್ನೂ ಕೆಲದಿನಗಳ ಹಿಂದೆ ಅಧಿಕಾರಿಗಳು ಪ್ರತಿಭಟನಾಕಾರರನ್ನು ಬೆಂಬಲಿಸಿದ್ದಕ್ಕಾಗಿ ಬಂಧಿಸಿ ಬಳಿಕ ಬಿಡುಗಡೆ ಮಾಡಲಾಗಿತ್ತು.

ಟಾಪ್ ನ್ಯೂಸ್

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Madhavi Latha

BJP ‘ನಾನು ಮಹಿಳೆಯಲ್ಲ’ ಎಂಬ ಮಾಧವಿ ವೈರಲ್‌ ವೀಡಿಯೋ ತಿರುಚಿದ್ದು!

16-summer-palace-1

Summer Palace: ಷಾಹಿ ಸುಲ್ತಾನರ ಬೇಸಗೆ ಅರಮನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.