ಭಾರತ ಆಯ್ತು, ಇರಾನ್ ನಿಂದ ಪಾಕ್ ಮೇಲೆ ಸರ್ಜಿಕಲ್ ದಾಳಿ, ಇಬ್ಬರು ಯೋಧರ ರಕ್ಷಣೆ!

ಸೈನಿಕರ ಬಿಡುಗಡೆ ಬಗ್ಗೆ ಇರಾನ್ ಅಧಿಕೃತವಾಗಿ ಘೋಷಣೆ ಮಾಡಿದೆ.

Team Udayavani, Feb 4, 2021, 5:57 PM IST

ಭಾರತ ಆಯ್ತು, ಇರಾನ್ ನಿಂದ ಪಾಕ್ ಮೇಲೆ ಸರ್ಜಿಕಲ್ ದಾಳಿ, ಇಬ್ಬರು ಯೋಧರ ರಕ್ಷಣೆ

ಟೆಹ್ರಾನ್/ಇಸ್ಲಾಮಾಬಾದ್: ಪಾಕಿಸ್ತಾನದ ಅಬೋಟಾಬಾದ್ ಉಗ್ರರ ನೆಲೆ ಮೇಲೆ ಭಾರತ ಸರ್ಜಿಕಲ್ ದಾಳಿ ನಡೆಸಿದ್ದು, ಇದೀಗ ತನ್ನ ಇಬ್ಬರು ಯೋಧರ ರಕ್ಷಣೆಗಾಗಿ ಪಾಕಿಸ್ತಾನದ ಗಡಿಯೊಳಗೆ ನುಗ್ಗಿ ಇರಾನ್ ಸರ್ಜಿಕಲ್ ದಾಳಿ ನಡೆಸಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಇದನ್ನೂ ಓದಿ:ಫೆ.6ರ ರೈತ ಸಂಘಟನೆಯ ರಸ್ತೆ ಬಂದ್ ಪ್ರತಿಭಟನೆಗೆ ಬೆಂಬಲ ನೀಡಲ್ಲ: ಭಾರತೀಯ ಕಿಸಾನ್ ಸಂಘ

ಹಿಂದೂಸ್ತಾನ್ ವರದಿ ಪ್ರಕಾರ, ಬಲೂಚಿಸ್ತಾನದೊಳಗೆ  ಜೈಶ್ ಉಲ್ ಅದ್ ಉಗ್ರರ ಮೇಲೆ ಇರಾನ್ ಸೇನೆ ದಿಢೀರ್ ದಾಳಿ ನಡೆಸಿ ಉಗ್ರರನ್ನು ಹತ್ಯೆಗೈದು ಇಬ್ಬರು ಇರಾನ್ ಯೋಧರನ್ನು ರಕ್ಷಿಸಿರುವುದಾಗಿ ತಿಳಿಸಿದೆ.

ಬುಧವಾರ(ಫೆ.03) ರಾತ್ರಿ ಇರಾನ್ ಸರ್ಜಿಕಲ್ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಉಗ್ರರಿಗೆ ರಕ್ಷಣೆ ನೀಡುತ್ತಿದ್ದ ಪಾಕಿಸ್ತಾನದ ಕೆಲವು ಸೈನಿಕರು ಸಾವಿಗೀಡಾಗಿರುವುದಾಗಿ ವರದಿ ತಿಳಿಸಿದೆ. ಸೈನಿಕರ ಬಿಡುಗಡೆ ಬಗ್ಗೆ ಇರಾನ್ ಅಧಿಕೃತವಾಗಿ ಘೋಷಣೆ ಮಾಡಿದೆ.


ಇರಾನ್ ನ ರೆವಲ್ಯೂಷನರಿ ಪಡೆ(ಐಆರ್ ಜಿಸಿ) ಗುಪ್ತಚರ ಇಲಾಖೆ ನೀಡಿದ ಮಾಹಿತಿ ಮೇರೆಗೆ ಪಾಕಿಸ್ತಾನದೊಳಗೆ ನುಗ್ಗಿ ಈ ಕಾರ್ಯಾಚರಣೆ ನಡೆಸಿರುವುದಾಗಿ ವರದಿಯಾಗಿದೆ. ಈ ಮೂಲಕ ಉಗ್ರರ ವಶದಲ್ಲಿದ್ದ ಇಬ್ಬರು ಇರಾನ್ ಯೋಧರನ್ನು ರಕ್ಷಿಸಿರುವುದಾಗಿ ವಿವರಿಸಿದೆ.

ಪಾಕಿಸ್ತಾನದ ಸೇನೆಗೆ ಯಾವುದೇ ಸುಳಿವು ಸಿಗದಂತೆ ಇರಾನ್ ಸೇನೆ ನಿನ್ನೆ ರಾತ್ರಿ ಈ ಕಾರ್ಯಾಚರಣೆ ನಡೆಸಿದ್ದು, ಇದರೊಂದಿಗೆ ಪಾಕಿಸ್ತಾನದೊಳಗೆ ನುಗ್ಗಿ ದಾಳಿ ನಡೆಸಿದ ಮೂರನೇ ದೇಶ ಇರಾನ್ ಆಗಿದ್ದು, ಈ ಮೊದಲು ಅಮೆರಿಕ ನಂತರ ಭಾರತ ಸರ್ಜಿಕಲ್ ದಾಳಿ ನಡೆಸಿತ್ತು.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.