ಪ್ರವಾದಿ ಅವಮಾನಕ್ಕೆ ಪ್ರತೀಕಾರ:ಕಾಬೂಲ್ ಗುರುದ್ವಾರ ದಾಳಿಯ ಹೊಣೆ ಹೊತ್ತ ಐಸಿಸ್
Team Udayavani, Jun 19, 2022, 4:00 PM IST
ಕಾಬೂಲ್: ಕಾರ್ಟೆ ಪರ್ವಾನ್ ಗುರುದ್ವಾರ ದಾಳಿಯ ಹೊಣೆಯನ್ನು ಖೊರಾಸನ್ ಪ್ರಾಂತ್ಯ ದ ಉಗ್ರ ಸಂಘಟನೆ ಇಸ್ಲಾಮಿಕ್ ಸ್ಟೇಟ್ ಭಾನುವಾರ ಹೊತ್ತುಕೊಂಡಿದೆ.
ಐಎಸ್ಕೆಪಿ ದಾಳಿಯ ಹೊಣೆ ಹೊತ್ತುಕೊಂಡು ಹೇಳಿಕೆ ಬಿಡುಗಡೆ ಮಾಡಿದ್ದು, `ಅಬು ಮುಹಮ್ಮದ್ ಅಲ್ ತಾಜಿಕಿ~ ಮೂರು ಗಂಟೆಗಳ ಕಾಲ ದಾಳಿ ನಡೆಸಿದ್ದು, ಸಬ್ಮಷಿನ್ ಗನ್ಗಳು ಮತ್ತು ಹ್ಯಾಂಡ್ ಗ್ರೆನೇಡ್ಗಳ ಜೊತೆಗೆ, ನಾಲ್ಕು ಐಇಡಿಗಳು ಮತ್ತು ಕಾರ್ ಬಾಂಬ್ಗಳನ್ನು ಸಹ ದಾಳಿಯಲ್ಲಿ ಬಳಸಲಾಗಿದೆ ಎಂದು ಗುಂಪು ಹೇಳಿಕೊಂಡಿದೆ.
ದಾಳಿಯಲ್ಲಿ ಸುಮಾರು 50 ಹಿಂದೂ, ಸಿಖ್ಖರು ಮತ್ತು ತಾಲಿಬಾನ್ ಸದಸ್ಯರು ಕೊಲ್ಲಲ್ಪಟ್ಟರು ಮತ್ತು ಭಾರತೀಯ ರಾಜಕಾರಣಿಯೊಬ್ಬರು ಪ್ರವಾದಿ ಮೊಹಮ್ಮದ್ ಅವರನ್ನು ಅವಮಾನಿಸಿದ್ದಕ್ಕೆ ಪ್ರತೀಕಾರವಾಗಿ ದಾಳಿ ನಡೆಸಲಾಯಿತು ಎಂದು ಅದು ಹೇಳಿದೆ. ಆದರೆ ಶನಿವಾರ ನಡೆದ ದಾಳಿಯಲ್ಲಿ ಇಬ್ಬರು ಮಾತ್ರ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು