ಇನ್ನು ಆರು ತಿಂಗಳಲ್ಲಿ ಅಮೆರಿಕಕ್ಕೆ ಐಎಸ್‌ಕೆಪಿ ದಾಳಿ?

ಮತ್ತೊಮ್ಮೆ 9/11 ಮಾದರಿ ದಾಳಿ ಆತಂಕ; ಸಂಸತ್‌ಗೆ ಖುದ್ದು ರಕ್ಷಣಾ ಖಾತೆ ಸಹಾಯಕ ಸಚಿವರ ಮಾಹಿತಿ

Team Udayavani, Oct 27, 2021, 9:45 PM IST

ಇನ್ನು ಆರು ತಿಂಗಳಲ್ಲಿ ಅಮೆರಿಕಕ್ಕೆ ಐಎಸ್‌ಕೆಪಿ ದಾಳಿ?

ವಾಷಿಂಗ್ಟನ್‌/ನ್ಯೂಯಾರ್ಕ್‌:”ಇನ್ನು ಆರು ತಿಂಗಳು ಅಥವಾ ಒಂದು ವರ್ಷದ ಅವಧಿಯಲ್ಲಿ ಇಸ್ಲಾಮಿಕ್‌ ಸ್ಟೇಟ್‌ ಖೊರೊಸಾನ್‌ ಪ್ರಾವಿನ್ಸ್‌- ಐಎಸ್‌ಕೆಪಿ ಅಮೆರಿಕದ ಮೇಲೆ ದಾಳಿ ನಡೆಸುವ ಸಾಧ್ಯತೆ ಇದೆ. ಈ ಬಗ್ಗೆ ಗುಪ್ತಚರ ಸಂಸ್ಥೆಗಳು ನೀಡಿದ ಮುನ್ನೆಚ್ಚರಿಕೆ ವರದಿಯನ್ನು ಅಧ್ಯಯನ ನಡೆಸುತ್ತಿದ್ದೇವೆ’

– ಹೀಗೆಂದು ದೇಶದ ಸಂಸತ್‌ಗೆ ಅಮೆರಿಕದ ರಕ್ಷಣಾ ಖಾತೆ ಸಹಾಯಕ ಸಚಿವ ಕೊಲಿನ್‌ ಖಾಲ್‌ ಮಾಹಿತಿ ನೀಡಿದ್ದಾರೆ.

ಇದರಿಂದಾಗಿ 9/11ರ ದಾಳಿಯ ಬಳಿಕವೂ ಅಫ್ಘಾನಿಸ್ತಾನ ಮತ್ತೂಮ್ಮೆ ಜಗತ್ತಿನ ದೊಡ್ಡಣ್ಣನಿಗೆ ಮತ್ತೊಮ್ಮೆ ಬೆದರಿಕೆಯಾಗಿ ಪರಿಣಮಿಸುವ ಸಾಧ್ಯತೆಗಳು ಇವೆ ಎಂಬ ಅಂಶ ವೇದ್ಯವಾಗತೊಡಗಿದೆ.

2001ರಲ್ಲಿ ನಡೆದಿದ್ದ ದಾಳಿಯಲ್ಲಿ 2,996 ಮಂದಿ ಅಸುನೀಗಿದ್ದರು. ನಂತರ ಪ್ರತೀಕಾರವಾಗಿ ಅಫ್ಘಾನಿಸ್ತಾನದಲ್ಲಿರುವ ಅಲ್‌-ಖೈದಾ ನೆಲೆಗಳ ಮೇಲೆ ಅಮೆರಿಕ ಪಡೆ ದಾಳಿ ನಡೆಸಿತ್ತು.

ಇದನ್ನೂ ಓದಿ:ಕನ್ನಡಕ್ಕಾಗಿ ಲಾಠಿ ಏಟು ತಿಂದು 15 ದಿನ ಆಸ್ಪತ್ರೆಯಲ್ಲಿದ್ದೆ: ಸಚಿವ ಆರ್.ಅಶೋಕ್

ಆಗಸ್ಟನ್‌ನಲ್ಲಿ ಅಮೆರಿಕ ಆ ದೇಶದಿಂದ ಇಪ್ಪತ್ತು ವರ್ಷಗಳ ಬಳಿಕ ಅಮೆರಿಕ ಪೂರ್ಣ ಪ್ರಮಾಣದಲ್ಲಿ ವಾಪಸ್‌ ಪಡೆದ ಬಳಿಕ ಆಡಳಿತವನ್ನು ತಾಲಿಬಾನ್‌ ಉಗ್ರರು ವಶಪಡಿಸಿಕೊಂಡಿದ್ದಾರೆ. ಇದೀಗ ಆ ದೇಶದಲ್ಲಿ ತಾಲಿಬಾನ್‌ ವಿರುದ್ಧ ಐಎಸ್‌ಕೆಪಿ ಉಗ್ರರೂ ಮುಗಿ ಬಿದ್ದಿದ್ದಾರೆ. ಆದರೆ, ಖಾಲ್‌ ಅಮೆರಿಕದ ಸಂಸತ್‌ಗೆ ನೀಡಿದ ಮಾಹಿತಿ ಪ್ರಕಾರ ಅಲ್‌ ಖೈದಾ ಉಗ್ರ ಸಂಘಟನೆ ಕೂಡ ಮತ್ತೂಮ್ಮೆ ದೇಶದ ಮೇಲೆ ದಾಳಿ ನಡೆಸುವ ಸಿದ್ಧತೆಯಲ್ಲಿದೆ ಎಂದು ಹೇಳಿದ್ದಾರೆ.

9/11 ದಾಳಿಯ ಬಳಿಕ ಮತ್ತೊಮ್ಮೆ ಅಮೆರಿಕದ ಮೇಲೆ ದಾಳಿ ಎಸಗಲು ತಾಲಿಬಾನ್‌ ಸಮರ್ಥವಾಗಿದೆಯೇ ಎಂಬ ಬಗ್ಗೆ ಖಚಿತಪಟ್ಟಿಲ್ಲವೆಂದಿದ್ದಾರೆ.

ತಾಲಿಬಾನ್‌ ಮತ್ತು ಐಸ್‌ಕೆಪಿ ಪರಮ ಶತ್ರುಗಳು. ಹೀಗಾಗಿ ತಾಲಿಬಾನ್‌, ಆ ಸಂಘಟನೆ ವಿರುದ್ಧ ಹೋರಾಟ ನಡೆಸುವ ಸಾಧ್ಯತೆಗಳಿವೆ ಮತ್ತು ಆ ಸಾಮರ್ಥ್ಯವೂ ಇದೆ. ಐಎಸ್‌ಕೆಪಿ ಸಾವಿರಾರು ಮಂದಿ ಸದಸ್ಯರು ಇರುವ ಸಾಧ್ಯತೆ ಇದೆ ಎಂದಿದ್ದಾರೆ.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.