ಬಾಗ್ದಾದಿ ಹತ್ಯೆ ಸತ್ಯ: ನಾವು ಸೇಡು ತೀರಿಸಿಕೊಳ್ಳುತ್ತೇವೆ ಎಂದ ಐಸಿಸ್, ಹೊಸ ನಾಯಕನ ನೇಮಕ
Team Udayavani, Nov 1, 2019, 9:00 AM IST
ವಾಷಿಂಗ್ಟನ್: ಸಿರಿಯಾದಲ್ಲಿ ಅಮೆರಿಕ ಪಡೆಗಳು ನಡೆಸಿದ ದಾಳಿಯ ನಂತರ ಮೃತಪಟ್ಟಿದ್ದ ಐಸಿಸ್ ಉಗ್ರ ಸಂಘಟನೆಯ ಮುಖ್ಯಸ್ಥ ಅಲ್ ಬಾಗ್ದಾದಿಯ ಹತ್ಯೆ ನಿಜ, ನಾವು ಶೀಘ್ರದಲ್ಲಿ ಸೇಡು ತೀರಿಸಿಕೊಳ್ಳುತ್ತೇವೆ ಎಂದು ಐಸಿಸ್ ಹೇಳಿದೆ.
ಈ ಕುರಿತು ಆಡಿಯೋ ಟೇಪ್ ಬಿಡುಗಡೆ ಮಾಡಿರುವ ಐಸಿಸ್ , ಬಾಗ್ದಾದಿ ಮೃತಪಟ್ಟಿರುವುದು ನಿಜ. ಆತನ ಉತ್ತರಾಧಿಕಾರಿಯಾಗಿ ಅಬು ಇಬ್ರಾಹಿಂ ಅಲ್ ಹಷಿಮಿ ಅಲ್ ಖುರೇಶಿಯನ್ನು ಆಯ್ಕೆ ಮಾಡಿದ್ದೇವೆ. ನಮ್ಮ ಬಾಹುಳ್ಯವನ್ನು ಇನ್ನಷ್ಟು ವಿಸ್ತರಿಸುತ್ತೇವೆ ಎಂದು ಎಚ್ಚರಿಕೆ ನೀಡಿವೆ.
ಬಾಗ್ದಾದಿ ಹತ್ಯೆ ಯ ನಂತರ ಐಸಿಸ್ ನಲ್ಲಿ ಅಂತಃಕಲಹ ನಡೆಯಲಿದೆ ಎಂದು ಅಮೆರಿಕಾ ಅಂದಾಜಿಸಿತ್ತು. ಆದರೇ ಐಸಿಸ್ ಸಮಲೋಚನಾ ಮಂಡಳಿ ಹೊಸ ನಾಯಕನನ್ನು ಆಯ್ಕೆ ಮಾಡಿದೆ. ಆ ಮೂಲಕ ಇನ್ನಷ್ಟು ಮಾರಕವಾಗಿ ಪರಿಣಮಿಸಿದೆ. 2011ರಲ್ಲಿ ಇದ್ದ ಸ್ಥಿತಿಗಿಂತಲೂ ಇನ್ನು ಪ್ರಬಲತೆಯನ್ನು ಹೆಚ್ಚಿಸಿಕೊಂಡಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ