ಕೋವಿಡ್-19; ರಾತ್ರೊರಾತ್ರಿ ಕಾಯ್ದೆ ಜಾರಿ- ವೈರಸ್ ಪತ್ತೆಗಾಗಿ ಇಸ್ರೇಲ್ ಡಿಜಿಟಲ್ ತಂತ್ರಜ್ಞಾನ

ಕೋವಿಡ್ 19 ಸೋಂಕು ಪೀಡಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಇಸ್ರೇಲ್ ತುರ್ತು ಕಾನೂನನ್ನು ದೇಶದಲ್ಲಿ ಜಾರಿಗೊಳಿಸಿದೆ

Team Udayavani, Mar 21, 2020, 12:58 PM IST

ಕೋವಿಡ್-19; ರಾತ್ರೊರಾತ್ರಿ ಕಾಯ್ದೆ ಜಾರಿ- ವೈರಸ್ ಪತ್ತೆಗಾಗಿ ಇಸ್ರೇಲ್ ಡಿಜಿಟಲ್ ತಂತ್ರಜ್ಞಾನ

Representative Image

ವಾಷಿಂಗ್ಟನ್: ಕೋವಿಡ್ 19 ವೈರಸ್ ಗೆ ಜಗತ್ತು ಬೆಚ್ಚಿಬಿದ್ದಿದ್ದು, ಮಾರಣಾಂತಿಕ ವೈರಸ್ ಗೆ ಲಸಿಕೆ ಕಂಡುಹಿಡಿಯಲು ವಿಜ್ಞಾನಿಗಳು ಕಾರ್ಯನಿರತರಾಗಿದ್ದು, ಏತನ್ಮಧ್ಯೆ ಕೋವಿಡ್ 19 ಸೋಂಕು ಪೀಡಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಇಸ್ರೇಲ್ ತುರ್ತು ಕಾನೂನನ್ನು ದೇಶದಲ್ಲಿ ಜಾರಿಗೊಳಿಸಿದೆ.

ರಾತ್ರೋರಾತ್ರಿ ಕಾನೂನು ಜಾರಿ:

ಇಸ್ರೇಲ್ ಕೋವಿಡ್ 19 ವೈರಸ್ ಪೀಡಿತರನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಜನರು ಬಳಸುವ ಮೊಬೈಲ್ ಫೋನ್ ಡಾಟಾವನ್ನು ಟ್ರ್ಯಾಕ್ ಮಾಡುವ ಕಾನೂನನ್ನು ಜಾರಿಗೆ ತಂದಿದೆ. ಬಿಬಿಸಿ ವರದಿ ಪ್ರಕಾರ, ಇಸ್ರೇಲ್ ಕ್ಯಾಬಿನೆಟ್ ಸದಸ್ಯರು ಇಡೀ ರಾತ್ರಿ ಚರ್ಚಿಸಿ ತುರ್ತು ಕಾನೂನನ್ನು ಪಾರ್ಲಿಮೆಂಟ್ ನ ಅನುಮತಿ ಪಡೆದು ಜಾರಿಗೊಳಿಸಿರುವುದಾಗಿ ತಿಳಿಸಿದೆ.

ಕೋವಿಡ್ 19 ವೈರಸ್ ಸೋಂಕು ಮಾರಿಯನ್ನು ಪರೀಕ್ಷಾ ಕೇಂದ್ರಗಳನ್ನು ತೆರೆಯಲು ಮುಂದಾಗಿರುವುದಾಗಿ ಇಸ್ರೇಲ್ ತಿಳಿಸಿದೆ.

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತಾನ್ಯಾಹು ಫೇಸ್ ಬುಕ್ ಪೋಸ್ಟ್ ನಲ್ಲಿ, ನಾವು ಕೋವಿಡ್-19 ಸೋಂಕು ಪೀಡಿತರನ್ನು ಪತ್ತೆಹಚ್ಚುವ ಸಂಖ್ಯೆ ದಿಢೀರ್ ಹೆಚ್ಚಳಗೊಂಡಿದೆ. ಯಾರು ಸೋಂಕು ಪೀಡಿತರಾಗಿದ್ದಾರೋ ಅವರನ್ನು ಪ್ರತ್ಯೇಕವಾಗಿ ಇರಿಸಲಾಗುತ್ತಿದೆ. ನಾವು ಇಂದು ಡಿಜಿಟಲ್ ತಂತ್ರಜ್ಞಾನವನ್ನು ಬಳಕೆ ಮಾಡುತ್ತಿದ್ದೇವೆ. ಕೋವಿಡ್ 19 ಸೋಂಕು ಪೀಡಿತ ವ್ಯಕ್ತಿ ಎಲ್ಲಿದ್ದಾರೆ ಎಂಬುದನ್ನು ಮೊಬೈಲ್ ಡಾಟಾದ ಮೂಲಕ ಪತ್ತೆ ಹಚ್ಚುತ್ತಿದ್ದೇವೆ. ಈ ರೀತಿ ಪತ್ತೆ ಹಚ್ಚಲ್ಪಟ್ಟ ವ್ಯಕ್ತಿಗಳು 14 ದಿನ ಕ್ವಾರಂಟೈನ್ (ಪ್ರತ್ಯೇಕವಾಗಿ) ನಲ್ಲಿ ಇರಬೇಕು.

ಕೋವಿಡ್ ಸೋಂಕಿತರ ಸಂಖ್ಯೆ ಇನ್ನೂ ಹೆಚ್ಚಳವಾಗಲಿದೆ. ಅದು ಎಷ್ಟು ಎಂಬುದು ನಾವು ಘೋಷಿಸಲಿದ್ದೇವೆ. ಕ್ವಾರಂಟೈನ್ ಎಂಬುದು ಶಿಫಾರಸ್ಸು ಅಲ್ಲ, ಆದರೆ ನಾವು ಈ ವಿಚಾರದಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ. ಯಾಕೆಂದರೆ ಸೋಂಕು ತಡೆಗಟ್ಟಲು ಇದು ತುರ್ತು ಅಗತ್ಯ ಕ್ರಮವಾಗಿದೆ ಎಂದು ತಿಳಿಸಿದ್ದಾರೆ.

ನಾನು ಆರೋಗ್ಯ ಸಚಿವಾಲಯಕ್ಕೆ ಸೂಚನೆ ನೀಡಿದ್ದೇನೆ, ಪ್ರತಿದಿನ 3000 ಸಾವಿರ ಮಂದಿಯನ್ನು ಪರೀಕ್ಷಿಸಬೇಕು ಎಂದು. ಇದು ಮುಂಬರುವ ದಿನಗಳಲ್ಲಿ 5 ಸಾವಿರಕ್ಕೆ ಏರಿಸುವ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದ್ದಾರೆ. ಇದು ದಕ್ಷಿಣ ಕೊರಿಯಾಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಿದಂತಾಗಲಿದೆ ಎಂದು ಬೆಂಜಮಿನ್ ವಿಶ್ವಾಸವ್ಯಕ್ತಪಡಿಸಿದ್ದಾರೆ.

ಇಸ್ರೇಲ್ ನಲ್ಲಿ 200 ಮಂದಿಗೆ ಕೋವಿಡ್ -19 ವೈರಸ್ ಪೀಡಿತರಾಗಿರುವುದು ದೃಢವಾಗಿದೆ, 427 ಮಂದಿ ಸೋಂಕು ಪೀಡಿತರಾಗಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಟಾಪ್ ನ್ಯೂಸ್

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

karch

Forbes Adviser list; ಪಾಕಿಸ್ತಾನದ ಈ ನಗರ ಪ್ರವಾಸಿಗರಿಗೆ ಅತ್ಯಂತ ಅಪಾಯಕಾರಿ

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Editorial: ಯುಪಿಎಸ್ಸಿ ಪರೀಕ್ಷಾ ಸುಧಾರಣೆ ಕ್ರಮ: ಸ್ವಾಗತಾರ್ಹ ಹೆಜ್ಜೆ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.