ಭ್ರಷ್ಟಾಚಾರ ಆರೋಪ : ನೆತನ್ಯಾಹುಗೆ ಕೋರ್ಟ್ನಲ್ಲಿ ಹಿನ್ನಡೆ
Team Udayavani, Mar 11, 2020, 12:56 PM IST
ಜೆರುಸಲೇಂ: ಭ್ರಷ್ಟಾಚಾರ ಆರೋಪಕ್ಕೆ ಗುರಿಯಾಗಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಕೋರ್ಟ್ನಲ್ಲಿ ಹಿನ್ನಡೆಯಾಗಿದೆ. ಮಾ. 17ರಿಂದ ಶುರುವಾಗಬೇಕಾಗಿದ್ದ ವಿಚಾರಣೆ ಮುಂದೂಡಬೇಕು ಎಂಬ ಮನವಿಯನ್ನು ನ್ಯಾಯಾಧೀಶರು ಮಂಗಳವಾರ ತಿರಸ್ಕರಿಸಿದ್ದಾರೆ.
ತಮ್ಮ ಕಕ್ಷೀದಾರನ ವಿರುದ್ಧ ಸಲ್ಲಿಕೆ ಮಾಡಲಾಗಿರುವ ಸಾಕ್ಷ್ಯಗಳ ಬಗ್ಗೆ ಪರಿಶೀಲನೆ ನಡೆಸಲು ಹೆಚ್ಚುವರಿ ಸಮಯಬೇಕಾಗಿದೆ. ಹೀಗಾಗಿ, ವಿಚಾರಣೆ ಮುಂದೂಡುವಂತೆ ನೆತನ್ಯಾಹು ಪರ ವಕೀಲರು ಮನವಿ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ