ಇರಾನ್ ನಲ್ಲಿ ಇಸ್ರೇಲ್ ಗೂಢಚರರಿಂದ ಅಲ್ ಖೈದಾ ಮುಖ್ಯ ಕಮಾಂಡರ್ ಹತ್ಯೆ: ವರದಿ

ಹತ್ಯೆಗೀಡಾಗಿರುವ ಮಸ್ರಿ ಅಲ್ ಖೈದಾ ಸಂಘಟನೆಯ ಮುಖಂಡನಾಗಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ.

Team Udayavani, Nov 14, 2020, 4:56 PM IST

ಇರಾನ್ ನಲ್ಲಿ ಇಸ್ರೇಲ್ ಗೂಢಚರರಿಂದ ಅಲ್ ಖೈದಾ ಮುಖ್ಯ ಕಮಾಂಡರ್ ಹತ್ಯೆ: ವರದಿ

ಜೆರುಸಲೇಂ: 1998ರಲ್ಲಿ ಆಫ್ರಿಕಾದಲ್ಲಿರುವ ಅಮೆರಿಕದ ಎರಡು ರಾಯಭಾರಿ ಕಚೇರಿಗಳ ಮೇಲೆ ಬಾಂಬ್ ದಾಳಿ ನಡೆಸುವ ಸಂಚಿಗೆ ನೆರವು ನೀಡಿದ್ದ ಮಾಸ್ಟರ್ ಮೈಂಡ್ ಅಲ್ ಖೈದಾ ಉಗ್ರಗಾಮಿ ಸಂಘಟನೆಯ ಎರಡನೇ ಮುಖ್ಯ ಕಮಾಂಡ್ ನನ್ನು ಅಮೆರಿಕದ ಅಣತಿ ಮೇರೆಗೆ ಆಗಸ್ಟ್ ನಲ್ಲಿ ರಹಸ್ಯವಾಗಿ ಹತ್ಯೆಗೈದಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಇರಾನ್ ರಾಜಧಾನಿ ಟೆಹ್ರಾನ್ ನಲ್ಲಿ ಆಗಸ್ಟ್ 7ರಂದು ಅಲ್ ಖೈದಾ ಎರಡನೇ ಮುಖಂಡ ಅಬ್ದುಲ್ಲಾ ಅಹ್ಮದ್ ಅಬ್ದುಲ್ಲಾ ಅಲಿಯಾಸ್ ಅಬು ಮುಹಮ್ಮದ್ ಮಸ್ರಿಯನ್ನು ಬೈಕ್ ನಲ್ಲಿ ಆಗಮಿಸಿದ್ದ ಇಸ್ರೇಲ್ ಗೂಢಚರರು ಹತ್ಯೆಗೈದಿರುವುದಾಗಿ ಮಾಧ್ಯಮದ ವರದಿ ಗುಪ್ತಚರ ಇಲಾಖೆಯ ಮಾಹಿತಿಯನ್ನಾಧರಿಸಿ ವರದಿ ಮಾಡಿರುವುದಾಗಿ ತಿಳಿಸಿದೆ. ಹತ್ಯೆಗೀಡಾಗಿರುವ ಮಸ್ರಿ ಅಲ್ ಖೈದಾ ಸಂಘಟನೆಯ ಮುಖಂಡನಾಗಿರುವ ಸಾಧ್ಯತೆ ಇದ್ದಿರುವುದಾಗಿ ವರದಿ ಹೇಳಿದೆ. ಅಲ್ ಖೈದಾ ಸಂಘಟನೆಯ ಅಲ್ ಜವಾಹಿರಿ ಈವರೆಗೂ ರಹಸ್ಯವಾಗಿದ್ದ ಹಿನ್ನೆಲೆಯಲ್ಲಿ ಮಸ್ರಿಯನ್ನು ನಾಯಕನನ್ನಾಗಿ ಮಾಡಿರಬಹುದು ಎಂದು ವರದಿ ಹೇಳಿದೆ.

ಆದರೆ ಟೆಹ್ರಾನ್ ನಲ್ಲಿ ಇಸ್ರೇಲ್ ಏಜೆಂಟರು ಮುಹಮ್ಮದ್ ಮಸ್ರಿಯನ್ನು ಹತ್ಯೆಗೈದಿರುವ ವಿಚಾರದ ಬಗ್ಗೆ ಇರಾನ್ ಆಗಲಿ, ಅಲ್ ಖೈದಾ, ಅಮೆರಿಕ ಅಥವಾ ಇಸ್ರೇಲ್ ಯಾರೂ ಕೂಡಾ ಬಹಿರಂಗವಾಗಿ ಯಾವುದೇ ಹೇಳಿಕೆ ಕೊಟ್ಟಿಲ್ಲ.

ಇದನ್ನೂ ಓದಿ:ನಮ್ಮ ಬಳಿ ಹಣವಿಲ್ಲ, ಹೀಗಾಗಿ ನೌಕರರಿಗೆ ಸಂಬಳ ಕೊಡಲಾಗುತ್ತಿಲ್ಲ: ಸಾರಿಗೆ ಸಚಿವ ಸವದಿ

ಹೆಸರು ಹೇಳಲು ಇಚ್ಛಿಸದ ಅಮೆರಿಕದ ಅಧಿಕಾರಿಯೊಬ್ಬರು ರಾಯಿಟರ್ಸ್ ಗೆ, ಅಲ್ ಖೈದಾ ಮುಖಂಡನ ಹತ್ಯೆ ಕುರಿತಂತೆ ಯಾವುದೇ ವಿವರವಾಗಲಿ ಅಥವಾ ಘಟನೆಯನ್ನು ಖಚಿತಪಡಿಸುವುದಾಗಲಿ ಇಲ್ಲ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.