ಪ್ಯಾಲೆಸ್ತಿನ್ ಉಗ್ರದಾಳಿಗೆ ಮೃತಪಟ್ಟ ಕೇರಳದ ಸೌಮ್ಯ ಮನೆಯವರಿಗೆ ಕರೆ ಮಾಡಿದ ಇಸ್ರೇಲ್ ಅಧ್ಯಕ್ಷ


Team Udayavani, May 19, 2021, 8:21 AM IST

ಪ್ಯಾಲೆಸ್ತಿನ್ ಉಗ್ರದಾಳಿಗೆ ಮೃತಪಟ್ಟ ಕೇರಳದ ಸೌಮ್ಯ ಮನೆಯವರಿಗೆ ಕರೆ ಮಾಡಿದ ಇಸ್ರೇಲ್ ಅಧ್ಯಕ್ಷ

ಜೆರುಸಲೇಮ್: ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ವಾರ ಪ್ಯಾಲೆಸ್ತಿನ್ ಉಗ್ರರ ದಾಳಿಗೆ ಮೃತಪಟ್ಟ ಕೇರಳದ ಸೌಮ್ಯ ಸಂತೋಷ್ ಮನೆಯವರೊಂದಿಗೆ ಇಸ್ರೇಲ್ ಅಧ್ಯಕ್ಷರು ಕರೆ ಮಾಡಿ ಮಾತುಕತೆ ನಡೆಸಿದ್ದಾರೆ. ಇಸ್ರೇಲ್ ಅಧ್ಯಕ್ಷ ರೂವನ್ ರಿವ್ಲಿನ್ ಅವರು ಕರೆ ಮಾಡಿ ಮಾತನಾಡಿರುವ ಬಗ್ಗೆ ಅವರ ಸಲಹೆಗಾರ ಪಿಟಿಐಗೆ ಖಚಿತಪಡಿಸಿದ್ದಾರೆ.

ಕೇರಳದ ಇಡುಕ್ಕಿ ಜಿಲ್ಲೆಯ 30 ವರ್ಷದ ಸೌಮ್ಯ ಸಂತೋಷ್ ಅವರು ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಇಸ್ರೇಲ್ ನ ಕರಾವಳಿ ನಗರ ಅಶ್ಕೆಲೊನ್ ನಲ್ಲಿ80 ಪ್ರಾಯದ ಮಹಿಳೆಯನ್ನು ಆರೈಕೆ ಮಾಡುವ ಕೆಲಸದಲ್ಲಿದ್ದರು.

ಸೌಮ್ಯ ಅವರು ಕಳೆದ ಏಳು ವರ್ಷಗಳಿಂದ ಇಸ್ರೇಲ್ ನಲ್ಲಿ ಕೆಲಸ ಮಾಡುತ್ತಿದ್ದರು. ಅವರಿಗೆ ಒಂಬತ್ತು ವರ್ಷದ ಮಗನಿದ್ದು, ಆತನನ್ನು ಪತಿ ಸಂತೋಷ್ ಜೊತೆ ಕೇರಳದಲ್ಲಿ ಬಿಟ್ಟು ಸೌಮ್ಯ ಇಸ್ರೇಲ್ ಗೆ ತೆರಳಿದ್ದರು.

ಇದನ್ನೂ ಓದಿ:ಇಸ್ರೇಲ್‌ ಸೇನೆಯ ಮುಂದುವರಿದ ವೈಮಾನಿಕ ದಾಳಿ: ಹಮಾಸ್‌ ರಹಸ್ಯ ಸುರಂಗ ಧ್ವಂಸ

ಮೇ 11 ರಂದು ಸೌಮ್ಯ ತನ್ನ ಪತಿ ಸಂತೋಷ್ ಜೊತೆ ವಿಡಿಯೋ ಕಾಲ್ ನಲ್ಲಿ ಮಾತನಾಡುವ ವೇಳೆ ಗಾಜಾದಿಂದ ಬಂದ ರಾಕೆಟೊಂದು ಆಕೆ ಕೆಲಸ ಮಾಡುತ್ತಿದ್ದ ಮನೆಗೆ ಅಪ್ಪಳಿಸಿತ್ತು. ಘಟನೆಯಲ್ಲಿ ಸೌಮ್ಯ ಸಾವನ್ನಪ್ಪಿದ್ದು, ವೃದ್ಧ ಮಹಿಳೆ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸೌಮ್ಯ ಕೆಲಸ ಮಾಡುತ್ತಿದ್ದ ಮನೆಯಿಂದ ರಾಕೆಟ್ ದಾಳಿಯಿಂದ ರಕ್ಷಣೆ ಪಡೆಯುವ ಕಟ್ಟಡ ಅನತಿ ದೂರದಲ್ಲಿತ್ತು. ಆದರೆ ಇವರಿಗೆ ಅಲ್ಲಿಗೆ ತೆರಳಲಾಗಿರಲಿಲ್ಲ. ಮೇ.14ರಂದು ಸೌಮ್ಯ ಅವರ ಮೃತದೇಹವನ್ನು ಕೇರಳಕ್ಕೆ ತರಲಾಗಿತ್ತು.

ಟಾಪ್ ನ್ಯೂಸ್

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kollam; ಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.