ಚಂದ್ರನಲ್ಲಿ ಮಂಜಿನಂತೆ ನೀರು : ಇಸ್ರೋ ನಡೆಸಿದ್ದ ಸಂಶೋಧನೆಯ ಫ‌ಲ


Team Udayavani, Aug 22, 2018, 9:43 AM IST

17.jpg

ವಾಷಿಂಗ್ಟನ್‌: ಚಂದ್ರನಲ್ಲಿ ಹೆಪ್ಪುಗಟ್ಟಿದ ರೀತಿಯಲ್ಲಿ ನೀರಿದೆ ಎಂದು ಚಂದ್ರಯಾನ-1 ನೀಡಿದ ಮಾಹಿತಿಯ ಅನ್ವಯ ನಾಸಾ ಖಚಿತಪಡಿಸಿದೆ. 

ಚಂದ್ರನ ಕಗ್ಗತ್ತಲ ಮತ್ತು ಅತಿ ಶೀತ ಪ್ರದೇಶದಲ್ಲಿ ಮಂಜಿನಂತೆ ನೀರಿದೆ ಎಂದು ಅದು ಹೇಳಿದೆ. ಚಂದ್ರನ ಮೇಲ್ಮೆ„ನ ಕೆಲವೇ ಮಿಲಿಮೀಟರ್‌ಗಳ ಕೆಳಗೆ ನೀರಿದೆ. ಇದನ್ನು ಬಳಕೆ ಯೋಗ್ಯ ಮಾಡಿಕೊಳ್ಳಬಹುದಾಗಿದ್ದು, ಮುಂದಿನ ದಿನಗಳಲ್ಲಿ ಚಂದ್ರನಲ್ಲಿ ಉಳಿಯುವ ಸಂದರ್ಭ ಒದಗಿಬಂದರೆ ಇದರಿಂದ ಅನುಕೂಲವಾಗಲಿದೆ ಎಂದು ಹೇಳಲಾಗುತ್ತಿದೆ. 

ದಕ್ಷಿಣ ಧ್ರುವದಲ್ಲಿರುವ ಕುಳಿಗಳಲ್ಲಿ ನೀರು ಶೇಖರಣೆಯಾಗಿದ್ದರೆ, ಉತ್ತರ ಧ್ರುವದಲ್ಲಿ ವಿಸ್ತಾರವಾಗಿ ಹರಡಿಕೊಂಡಿದೆ ಎಂದು ಪಿಎನ್‌ಎಎಸ್‌ ಜರ್ನಲ್‌ನಲ್ಲಿ ವಿಸ್ತೃತವಾಗಿ ವಿವರಿಸಲಾಗಿದೆ. ಇದನ್ನು ಚಂದ್ರಯಾನ-1ರಲ್ಲಿದ್ದ ನಾಸಾದ ಮೂನ್‌ ಮಿನಿರಾಲಜಿ ಮ್ಯಾಪರ್‌(ಎಂ3) ಎಂಬ ಸಾಧನ ಬಳಸಿಕೊಂಡು ಪತ್ತೆ ಮಾಡಲಾಗಿದೆ. 

ಇಸ್ರೋ ಸಂಸ್ಥೆಯು 2008ರಲ್ಲಿ ಚಂದ್ರಯಾನ-1 ಯೋಜನೆ ಕೈಗೆತ್ತಿಕೊಂಡಿದ್ದು, 2009ರಲ್ಲಿ ಇದು ಸಂಪರ್ಕ ಕಳೆದುಕೊಂಡಿತ್ತು. ಆದರೆ, 2016ರಲ್ಲಿ ನಾಸಾದ ರಾಡಾರ್‌ ವ್ಯವಸ್ಥೆ ಮೂಲಕ ಚಂದ್ರಯಾನ -1 ಬಾಹ್ಯಾಕಾಶ ನೌಕೆಯನ್ನು ಪತ್ತೆ ಹಚ್ಚಲಾಗಿತ್ತು. ಅಲ್ಲದೆ ಇದು ಚಂದ್ರನ ಪರಿಧಿಯಲ್ಲೇ ಇನ್ನೂ ಕಾರ್ಯನಿರ್ವಹಿಸುತ್ತಿದ್ದುದನ್ನು ಪತ್ತೆ ಹಚ್ಚಿದ್ದ ನಾಸಾ, ಇದರಿಂದಲೇ ಮುಂದಿನ ಮೂರು ತಿಂಗಳ ಕಾಲ ಮಹತ್ವದ ಮಾಹಿತಿ ಪಡೆದಿದೆ. ವಿಶೇಷವೆಂದರೆ, ಸಂಪರ್ಕ ಕಳೆದುಕೊಳ್ಳುವ ಹೊತ್ತಿಗಾಗಲೇ ಯೋಜನೆಯ ಉದ್ದೇಶ ಸಾಫ‌ಲ್ಯಗೊಂಡಿತ್ತು.

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.