ಐಸಿಸ್‌ ಉಗ್ರರಿಗಾಗಿ ಭಾರತೀಯ ಕಂಪೆನಿಯ 3.75 ಕೋಟಿ ಪೇನ್‌ಕಿಲ್ಲರ್‌ ವಶ


Team Udayavani, May 11, 2017, 11:38 AM IST

ISIS FLAG1-700.jpg

ಲಂಡನ್‌ : ಭಾರತೀಯ ಕಂಪೆನಿಯೊಂದು ಇಸ್ಲಾಮಿಕ್‌ (ಐಸಿಸ್‌) ಉಗ್ರರ ಉಪಯೋಗಕ್ಕೆಂದು ಉತ್ಪಾದಿಸಿ ರವಾನಿಸಿದ  3.75 ಕೋಟಿ ಟ್ರ್ಯಾಡಮಾಲ್‌ ಎಂಬ ನೋವು ನಿವಾರಕ ಉದ್ದೀಪನ ಗುಳಿಗೆಗಳನ್ನು ಇಟಲಿ ಪೋಲೀಸರು ಮುಟ್ಟುಗೋಲು ಹಾಕಿದ್ದಾರೆ.

ಭಾರತದಿಂದ ಬಂದ ಸರಕು ಸಾಗಣೆ ಹಡಗು ಲಿಬಿಯಾದ ಕಡೆಗೆ ಹೋಗುತ್ತಿತ್ತು.  ಲಿಬಿಯಾದಲ್ಲಿರುವ ಐಸಿಸ್‌ ಉಗ್ರರಿಗಾಗಿ ಈ ನೋವು ನಿವಾರಕ ಗುಳಿಗೆಗಳನ್ನು ರವಾನಿಸಲಾಗುತ್ತಿದ್ದು  ಇದರ ಸೇವನೆಯಿಂದ ಉದ್ದೀಪನ ಹಾಗೂ ಸಹನಶೀಲತೆ ವೃದ್ಧಿಸುವುದರಿಂದ ಐಸಿಸ್‌ ಉಗ್ರರ ವಲಯದಲ್ಲಿ ಇದು ವ್ಯಾಪಕವಾಗಿ ಬಳಸಲ್ಪಡುತ್ತಿದೆ. 

ಇಟಲಿ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿರುವ 3.75 ಕೋಟಿ ಟ್ರ್ಯಾಡಮಾಲ್‌ ನೋವು ನಿವಾರಕ ಗುಳಿಗೆಗಳ ಮಾರುಕಟ್ಟೆ ಮೌಲ್ಯವು 7.5 ಕೋಟಿ ಡಾಲರ್‌ ಎನ್ನಲಾಗಿದೆ. ಈ ಗುಳಿಗೆಗಳನ್ನು ಮೂರು ಕಂಟೇನರ್‌ಗಳಲ್ಲಿ ಪ್ಯಾಕ್‌ ಮಾಡಲಾಗಿದ್ದು ಅವುಗಳನ್ನು ಜಿನೋವಾ ಬಂದರಿನಲ್ಲಿ ಹಡಗಿಗೆ ತುಂಬಲಾಗಿದೆ.

ಆದರೆ ಈ ಕಂಟೇನರ್‌ಗಳ ಮೇಲೆ “ಬ್ಲಾಂಕೆಟ್‌ಗಳು ಮತ್ತು ಶ್ಯಾಂಪೂ’ ಎಂಬ ಲೇಬಲ್‌ ಹಚ್ಚಲಾಗಿದೆ. ಲಿಬಿಯ ಮಿಸ್ರತಾ ಮತ್ತು ತೋಬ್ರುಕ್‌ ಬಂದರುಗಳಿಗೆ ಈ ಕಂಟೇನರ್‌ಗಳು ರವಾನೆ ಆಗುವುದಿದ್ದವು ಎಂದು ದಿ ಟೈಮ್ಸ್‌ ಹೇಳಿರುವುದನ್ನು ಉಲ್ಲೇಖೀಸಿ ಪಿಟಿಐ ವರದಿ ಮಾಡಿದೆ. 

ಕಳೆದ ವರ್ಷ ಗ್ರೀಕ್‌ನ ಪೈರಿಯೂಸ್‌ ಎಂಬ ಬಂದರಿನಲ್ಲಿ ಪೊಲೀಸರು, ಭಾರತದಿಂದ ಹೊರಟು ಬಂದ ಮತ್ತು ಲಿಬಿಯಾಕ್ಕೆ ಹೋಗಲಿದ್ದ, ಹಡಗಿನಿಂದ 2.60 ಕೋಟಿ ಟ್ರ್ಯಾಮಡಾಲ್‌ ಗುಳಿಗೆಗಳನ್ನು ವಶಪಡಿಸಿಕೊಂಡಿದ್ದರು. ಐಸಿಸ್‌ ಜತೆ ನಂಟು ಹೊಂದಿದ್ದ ಲಿಬಿಯದ ಕಂಪೆನಿಯೊಂದಕ್ಕೆ ಈ ಗುಳಿಗೆಗಳನ್ನು ಪೂರೈಸುವುದಿತ್ತು. 

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.