ಪ್ರಮೀಳಾ ಪ್ರಲಾಪ ನಮಗೆ ಬೇಕಾಗಿಲ್ಲ: ಜೈಶಂಕರ್‌ ಟೀಕೆಗೆ ರಾಜೀವ್‌ ಚಂದ್ರಶೇಖರ್‌ ತಿರುಗೇಟು

ಅಮೆರಿಕದ ಸಂಸದೆಗೆ ಕಮಲಾ ಹ್ಯಾರೀಸ್‌, ಎಲಿಝಬೆತ್‌ ವಾರೆನ್‌ರಿಂದ ಬೆಂಬಲ

Team Udayavani, Dec 21, 2019, 7:40 PM IST

rajiv

ವಾಷಿಂಗ್ಟನ್‌/ನವದೆಹಲಿ: ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅಮೆರಿಕದ ವಿದೇಶಾಂಗ ವ್ಯವಹಾರಗಳ ಸಂಸತ್‌ ಸಮಿತಿ ಜತೆಗೆ ಭೇಟಿ ರದ್ದು ಮಾಡಿದ್ದಕ್ಕೆ ಟೀಕೆ ಮಾಡಿರುವ ಸಂಸದೆ ಎಲಿಜಬೆತ್‌ ವಾರೆನ್‌ಗೆ ಬಿಜೆಪಿಯ ರಾಜ್ಯಸಭಾ ಸದಸ್ಯ ರಾಜೀವ್‌ ಚಂದ್ರಶೇಖರ್‌ ತಿರುಗೇಟು ನೀಡಿದ್ದಾರೆ.

ಅಮೆರಿಕದ ಸಂಸತ್‌ ಸದಸ್ಯೆ ಪ್ರಮೀಳಾ ಜಯಪಾಲ್‌ ತಮ್ಮಷ್ಟಕ್ಕೇ ಮಾತನಾಡಿಕೊಳ್ಳುವುದಕ್ಕೆ ಅಡ್ಡಿ ಇಲ್ಲ. ಅವರಿಗೆ ಯಾವ ವಿಚಾರದ ಬಗ್ಗೆ ಮಾತನಾಡುತ್ತಿದ್ದೇನೆ ಎಂಬ ಅರಿವು ಇದ್ದರೆ ಸಾಕು. ಅವರ ಪ್ರಲಾಪವನ್ನು ಕೇಳಿಸಿಕೊಂಡು ಸಮಯ ಹಾಳು ಮಾಡುವ ಜರೂರತ್ತು ನಮಗೆ ಇಲ್ಲ ಎಂದು ಟ್ವಿಟರ್‌ನಲ್ಲಿ ತಿರುಗೇಟು ನೀಡಿದ್ದಾರೆ. ಇದೇ ವೇಳೆ ಜಯಪಾಲ್‌ಗೆ ಡೆಮಾಕ್ರಾಟ್‌ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿಗಳಾಗಬೇಕು ಎಂದು ಮುಂಚೂಣಿಯಲ್ಲಿರುವ ಬರ್ನಿ ಸ್ಯಾಂಡರ್ಸ್‌ ಮತ್ತು ಎಲಿಝಬೆತ್‌ ವಾರೆನ್‌ ಬೆಂಬಲ ಸೂಚಿಸಿದ್ದಾರೆ.

ಜಯಪಾಲ್‌ ಹೌಸ್‌ ಆಫ್ ಕಾಮನ್ಸ್‌ನಲ್ಲಿ ಕಾಶ್ಮೀರ ಸ್ಥಿತಿಗತಿ ವಿರುದ್ಧ ಮಂಡಿಸಲಾಗಿರುವ ಗೊತ್ತುವಳಿ ಬಗ್ಗೆ ಇಬ್ಬರು ಪ್ರಮುಖರು ಬೆಂಬಲ ವ್ಯಕ್ತಪಡಿಸಿದ್ದಾರೆ ಜತೆಗೆ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸಭೆ ರದ್ದು ಮಾಡಿದ್ದಕ್ಕೆ ಆಕ್ಷೇಪವನ್ನೂ ಮಾಡಿದ್ದಾರೆ. ಅಮೆರಿಕ ಸಂಸದರ ಧ್ವನಿಯನ್ನು ತಡೆಯಲು ಭಾರತದ ವಿದೇಶಾಂಗ ಸಚಿವರು ಪ್ರಯತ್ನ ಮಾಡುತ್ತಿದ್ದಾರೆ ಎಂದು ಮೈಕ್ರೋ ಬ್ಲಾಗಿಂಗ್‌ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ ಎಲಿಝಬೆಲ್‌ ವಾರೆನ್‌. ಇದರ ಜತೆಗೆ ಪ್ರಮೀಳಾ ಜಯಪಾಲ್‌ಗೆ ಮತ್ತೂಬ್ಬ ಭಾರತೀಯ ಮೂಲದ ಸಂಸತ್‌ ಸದಸ್ಯೆ ಕಮಲಾ ಹ್ಯಾರಿಸ್‌ ಕೂಡ ಬೆಂಬಲ ಸೂಚಿಸಿದ್ದಾರೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.