Jallikattu: ಗಡಿದಾಟಿದ ಜಲ್ಲಿಕಟ್ಟು ಕ್ರೀಡೆ; ಇದೇ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಆಯೋಜನೆ


Team Udayavani, Jan 6, 2024, 6:58 PM IST

Jallikattu: ಗಡಿದಾಟಿದ ಜಲ್ಲಿಕಟ್ಟು ಕ್ರೀಡೆ; ಇದೇ ಮೊದಲ ಬಾರಿಗೆ ಶ್ರೀಲಂಕಾದಲ್ಲಿ ಆಯೋಜನೆ

ಕೊಲಂಬೊ: ತಮಿಳುನಾಡಿನ ಜನಪ್ರಿಯ ಸಾಂಪ್ರದಾಯಿಕ  ಜಲ್ಲಿಕಟ್ಟು ಕ್ರೀಡೆ ಇದೇ ಮೊದಲ ಬಾರಿಗೆ ನೆರೆಯ ಶ್ರೀಲಂಕಾದಲ್ಲಿ ಆಯೋಜನೆಗೊಂಡಿದೆ.

ಶತಮಾನಗಳ ಇತಿಹಾಸವುಳ್ಳ ಜಲ್ಲಿಕಟ್ಟು ಕ್ರೀಡೆಯನ್ನು ಸಂಕ್ರಾಂತಿಯ ಸಂದರ್ಭದಲ್ಲಿ ಅದ್ಧೂರಿಯಾಗಿಯೇ ಆಯೋಜಿಸುತ್ತಾರೆ. ತಮಿಳರು ಇದನ್ನು ಆಚರಣೆಯಾಗಿ ಪರಿಗಣಿಸುತ್ತಾರೆ.  ಪೊಂಗಲ್ ಹಬ್ಬದ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿನ ಕೆಲವು ಭಾಗಗಳಲ್ಲಿ ಸಾಂಪ್ರದಾಯಿಕವಾಗಿ ಆಡಲಾಗುವ ಜಲ್ಲಿಕಟ್ಟು ಕ್ರೀಡೆ ಇದೇ ಮೊದಲ ಬಾರಿಗೆ ಗಡಿದಾಟಿದೆ.

ಶ್ರೀಲಂಕಾದ ಟ್ರಿಂಕೋಮಲಿ ಶನಿವಾರ (ಜ.6 ರಂದು) ಲಂಕಾದ ಪೂರ್ವ ಪ್ರಾಂತ್ಯದ ಗವರ್ನರ್ ಸೆಂಥಿಲ್ ತೊಂಡಮನ್ ಮತ್ತು ಮಲೇಷ್ಯಾ ಸಂಸದ ಸರವಣನ್ ಮುರುಗನ್ ಅವರು ಶ್ರೀಲಂಕಾದಲ್ಲಿ ಜಲ್ಲಿಕಟ್ಟು ಸ್ಪರ್ಧೆಗೆ ಚಾಲನೆ ನೀಡಿದರು.

ಲಂಕಾದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಸುಮಾರು 200 ಹೋರಿಗಳು ಭಾಗವಹಿಸುವ ನಿರೀಕ್ಷೆಯಿದ್ದು, 100 ಗೂಳಿ ಪಳಗಿಸುವವರು ಟ್ರಿಂಕೋಮಲಿಯಲ್ಲಿ ಕ್ರೀಡೆಯನ್ನು ಆಡಲು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಭಾಗವಹಿಸುವವರು ಮತ್ತು ವೀಕ್ಷಕರ ಸುರಕ್ಷತೆ ಮತ್ತು ಭದ್ರತೆಗಾಗಿ 100 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ತಮಿಳುನಾಡಿನ ಶಿವಗಂಗೈ ಜಿಲ್ಲೆಯವರಾದ ತೊಂಡಮಾನ್ ಅವರನ್ನು ಜಲ್ಲಿಕಟ್ಟು ಕಾರ್ಯಕ್ರಮದ ಆಯೋಜನೆಯ ಉಸ್ತುವಾರಿಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

“ನಾವು ಜಲ್ಲಿಕಟ್ಟು, ರೇಕ್ಲಾ ರೇಸ್, ಸಿಲಂಬಂ ಕಾಳಗ, ದೋಣಿ ಓಟಗಳನ್ನು ನಡೆಸುತ್ತೇವೆ ಮತ್ತು ಇಲ್ಲಿ ನಡೆಯುತ್ತಿರುವ ಪೊಂಗಲ್‌ಗೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳನ್ನು ನಾವು ನಡೆಸುತ್ತೇವೆ. ಸಾಂಸ್ಕೃತಿಕ ಕಾರ್ಯಕ್ರಮಗಳು ನಮಗೆ ಹೆಮ್ಮೆ ತಂದಿವೆ. ತಮಿಳು ಸಮುದಾಯದೊಂದಿಗೆ ಇದನ್ನು ಇಲ್ಲಿ ಪುನಃಸ್ಥಾಪಿಸಿರುವುದು ಎಂದು ಎಎನ್‌ಐಗೆ ತೊಂಡಮಾನ್ ಹೇಳಿದರು.

ಇತ್ತ ತಮಿಳುನಾಡಿನಲ್ಲೂ ಶನಿವಾರ ಜಲ್ಲಿಕಟ್ಟು ಶುರುವಾಗಿದ್ದು, ಮೊದಲ ದಿನವೇ ಸ್ಪರ್ಧೆಯಲ್ಲಿ 29 ಮಂದಿಗೆ ಗಾಯಗಳಾಗಿವೆ.  ಉದ್ಘಾಟನಾ ದಿನದಂದು ಸುಮಾರು 500 ಹೋರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.