ಜಪಾನ್‌ ಸಂಸತ್ತಿನ ಕೆಳಮನೆ ವಿಸರ್ಜನೆ; ಅ.22ರಂದು ಚುನಾವಣೆ


Team Udayavani, Sep 28, 2017, 10:52 AM IST

Shinjo-Abe-700.jpg

ಟೋಕಿಯೋ : ಜಪಾನ್‌ ಪ್ರಧಾನಿ ಶಿಂಜೋ ಅಬೆ ಅವರು ದೇಶದ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿ ದೀಢೀರ್‌ ಚುನಾವಣೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಮುಂದಿನ ತಿಂಗಳು ಅಕ್ಟೋಬರ್‌ 22ರಂದು ದೇಶದಲ್ಲಿ  ಚುನಾವಣೆ ನಡೆಯಲಿದೆ.

ಸಂಸತ್ತಿನ ಸ್ಪೀಕರ್‌ ತದಮೋರಿ ಒಶಿಮಾ ಅವರು ಪ್ರಧಾನಿಯವರ ಕೆಳಮನೆ ವಿಸರ್ಜನೆ ಹೇಳಿಕೆಯನ್ನು ಸಂಸತ್ತಿನಲ್ಲಿ ಓದಿ ಹೇಳಿದರು. 

ಅಬೆ ಅವರು ಲಿಬರಲ್‌ ಡೆಮೋಕ್ರಾಟಿಕ್‌ ಪಕ್ಷದ ಮೇಲಿನ ತಮ್ಮ ಹಿಡಿತವನ್ನು ಇನ್ನಷ್ಟು ಭದ್ರಗೊಳಿಸುವುದರೊಂದಿಗೆ ಮುಂದಿನ ವರ್ಷ ಮುಗಿಯಲಿರುವ ತಮ್ಮ ಪ್ರಧಾನಿ ಕಾರ್ಯಾವಧಿಯನ್ನು ಹೊಸ ಅವಧಿಗೆ ವಿಸ್ತರಿಸಿಕೊಳ್ಳುವ ಯತ್ನದಲ್ಲಿ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿದ್ದಾರೆ ಎನ್ನಲಾಗಿದೆ.

ಜಪಾನಿನ ಅತ್ಯಂತ ಶಕ್ತಿಯುತ ಉಭಯ ಸದನಗಳ ಸಂಸತ್ತಿಗೆ ಇನ್ನೂ ಒಂದು ವರ್ಷದ ಕಾನೂನು ಬದ್ಧ ಅವಧಿ ಇರುತ್ತಲೇ ಅಬೆ ಅವರು ತಮ್ಮ ರಾಜಕೀಯ ಭವಿಷ್ಯವನ್ನು ಭದ್ರಗೊಳಿಸುವ ನಿಟ್ಟಿನಲ್ಲಿ ಸಂಸತ್ತಿನ ಕೆಳಮನೆಯನ್ನು ವಿಸರ್ಜಿಸಿರುವುದು ಅವರಲ್ಲಿನ ವಿಶ್ವಾಸದ ಪ್ರತೀಕವೆಂದು ತಿಳಿಯಲಾಗಿದೆ. 

ಟೋಕಿಯೋ ರಾಜ್ಯಪಾಲರಾಗಿರುವ ಯುರಿಕೋ ಕೊಯಿಕೆ ಅವರು ಈ ವಾರ ಹೊಸ ಪಕ್ಷವೊಂದನ್ನು ಆರಂಭಿಸಿರುವುದು ಆಳುವ ಪಕ್ಷಕ್ಕೆ ಹೊಸ ಸವಾಲಾಗಿದೆ. ಯುರಿಕೋ ಅವರ “ಪಾರ್ಟಿ ಆಫ್ ಹೋಪ್‌’ (ಭರವಸೆಯ ಪಕ್ಷ) ಕೆಲವು ಮತದಾರರಲ್ಲಿ ಹೊಸ ಉತ್ಸಾಹವನ್ನು ತುಂಬಿದೆ ಮತ್ತು ಮುಖ್ಯ ವಿರೋಧ ಪಕ್ಷದಿಂದ ಬಂಡುಕೋರರನ್ನು ತನ್ನತ್ತ ಸೆಳೆದುಕೊಳ್ಳುತ್ತಿದೆ. 

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.