ಮೃತದೇಹ ಸಿಗೋದು ಡೌಟು


Team Udayavani, Nov 24, 2018, 6:00 AM IST

z-18.jpg

ಪೋರ್ಟ್‌ ಬ್ಲೇರ್‌: ಅಂಡಮಾನ್‌ ಸಮೀಪದ ಸೆಂಟಿನೆಲ್‌ ದ್ವೀಪದಲ್ಲಿ ಇತ್ತೀಚೆಗೆ ಆದಿವಾಸಿಗಳಿಂದ ಹತ್ಯೆಗೀಡಾದ ಅಮೆರಿಕದ ಧರ್ಮ ಪ್ರಚಾರಕ ಜಾನ್‌ ಅಲೆನ್‌ ಚೌ ಮೃತ ದೇಹದ ಅವಶೇಷಗಳನ್ನು ಆದಷ್ಟು ಬೇಗನೇ ಪಡೆಯುವ ಒತ್ತಡದಲ್ಲಿ ಪೊಲೀಸ್‌ ಇಲಾಖೆ ಸಿಲುಕಿದೆ. ನ. 17ರಂದು ಜಾನ್‌ ಹತ್ಯೆಯಾಗಿದ್ದು, ಈಗಾಗಲೇ ಅವರನ್ನು ದ್ವೀಪದ ಸಾಗರ ತೀರದ ಒಂದು ಕಡೆ ಆದಿವಾಸಿಗಳು ಹೂತಿದ್ದು, ಕೆಲ ದಿನಗಳ ನಂತರ ಆ ದೇಹ ಹೊರ ತೆಗೆದು ಅದರ ಅವಶೇಷಗಳನ್ನು ಶಾಶ್ವತವಾಗಿ ದ್ವೀಪದಿಂದ ನಿರ್ಮೂಲನೆ ಮಾಡುವ ಕ್ರಮವನ್ನು ಕೆಲ ಆದಿವಾಸಿಗಳು ಹೊಂದಿರುತ್ತಾರೆಂದು ನಾನಾ ಆದಿವಾಸಿ ಸಂಪ್ರದಾಯಗಳ ಬಗ್ಗೆ ಜ್ಞಾನವುಳ್ಳ ತಜ್ಞರು ಹೇಳಿರುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. 

ಈಗ ಹೊಸತೊಂದು ಯೋಜನೆ ರೂಪಿಸಲಾಗಿದ್ದು, ಮಾನವ ಶಾಸ್ತ್ರಜ್ಞರು ಹಾಗೂ ಆದಿವಾಸಿ, ಬುಡಕಟ್ಟು ಸಂಪ್ರದಾಯಗಳ ತಜ್ಞರುಳ್ಳ ಸುಮಾರು 15-20 ಜನರ ತಂಡವೊಂದನ್ನು ಕರಾವಳಿ ರಕ್ಷಣಾ ಪಡೆಯ ನೌಕೆಯಲ್ಲಿ ಸಕಲ ಭದ್ರತೆಯೊಂದಿಗೆ ದ್ವೀಪಕ್ಕೆ ತೆರಳಿ, ಆದಿವಾಸಿಗಳ ಜತೆಗೆ ಸಂಪರ್ಕಕ್ಕಾಗಿ ಪ್ರಯತ್ನಿಸಲು ತೀರ್ಮಾನಿಸಲಾಗಿದೆ. ಈ ತಂಡದಲ್ಲಿ, ಜಾನ್‌ ಅವರನ್ನು ದ್ವೀಪದವರೆಗೆ ಕೊಂಡೊಯ್ದಿದ್ದ ಕಾರಣಕ್ಕೆ ಬಂಧನಕ್ಕೊಳಗಾಗಿರುವ ಏಳು ಮೀನುಗಾರರೂ ಇರಲಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

ಟಾಪ್ ನ್ಯೂಸ್

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Mount Rushmore National Memorial: ಮೌಂಟ್‌ ರಶ್ಮೋರ್‌ನ ಸಿಕ್ಸ್‌ ಗ್ರಾಂಡ್‌ ಫಾದರ್ಸ್‌

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Raamana Avathaara Movie Review: ಕಾಮಿಡಿ ಹಾದಿಯಲ್ಲಿ ರಾಮ ಜಪ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆ ಮಾಡಿ ಆತ್ಮಹತ್ಯೆಗೆ ಶರಣಾದ ನರರಾಕ್ಷಸ

Shocking: ತಾಯಿ, ಪತ್ನಿ, ಮೂವರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಶರಣಾದ ನರರಾಕ್ಷಸ

1

ʼಯುಐʼ ಮೊದಲು ʼಎʼ ಸರ್ಪ್ರೈಸ್‌ ಕೊಟ್ಟ ಉಪ್ಪಿ: ರೀ- ರಿಲೀಸ್‌ ಆಗಲಿದೆ ಸೂಪರ್‌ ಹಿಟ್‌ ಚಿತ್ರ

5-uv-fusion

UV Fusion: ಮಾಯಾ ತಾಣ

Storm: ದೆಹಲಿಯಲ್ಲಿ ಗಾಳಿ ಸಹಿತ ಮಳೆ… ಮರ ಬಿದ್ದು 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

Storm: ದೆಹಲಿಯಲ್ಲಿ ಬಿರುಗಾಳಿ ಸಹಿತ ಮಳೆ… 2 ಮೃತ್ಯು, 20ಕ್ಕೂ ಹೆಚ್ಚು ಮಂದಿಗೆ ಗಾಯ

6-madikeri

Madikeri: ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-eewewqe

45% ಅಂಗವೈಕಲ್ಯವಿದ್ದರೂ ಎವರೆಸ್ಟ್‌ ಬೇಸ್‌ಗೆ ಟ್ರೆಕ್‌!

rishi sun

UK; ಆರ್ಥಿಕ ಹಿಂಜರಿತದಿಂದ ಬ್ರಿಟನ್‌ ಅರ್ಥ ವ್ಯವಸ್ಥೆ ಪಾರು

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

ಭಾರತಕ್ಕೆ ರಾಜತಾಂತ್ರಿಕ ಗೆಲುವು: ಇಸ್ರೇಲಿ ಹಡಗಿನಿಂದ 5 ಭಾರತೀಯರನ್ನು ಬಿಡುಗಡೆ ಮಾಡಿದ ಇರಾನ್

1-wqeqewwqe

India ಲೋಕಸಭೆ ಚುನಾವಣೆಯಲ್ಲಿ ಅಮೆರಿಕ ಹಸ್ತಕ್ಷೇಪ: ರಷ್ಯಾ ಆರೋಪ

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

Insects: ಮಹಿಳೆಯ ಮೂಗಿನಲ್ಲಿ ನೂರಾರು ಹುಳಗಳು ಪತ್ತೆ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

9-sirsi

Sirsi: ರಾಜ್ಯ ಮಟ್ಟದ ಕೃಷಿ ಸಂಬಂಧಿತ ಪ್ರಶಸ್ತಿ ಪ್ರಕಟ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

8-uv-fusion

UV Fusion: ಸಮಯಪ್ರಜ್ಞೆಯಿಂದ ಬದುಕಿದ ಬಡಜೀವ!

Sandalwood: ಲಂಡನ್‌ನಿಂದ ʼಲವ್‌ ಲೀʼ ರಿಟರ್ನ್

Sandalwood: ಲಂಡನ್‌ನಿಂದ ʼಲವ್‌ ಲೀʼ ರಿಟರ್ನ್

7-uv-fusion

UV Fusion: ಮರು ಪ್ರಯತ್ನವಿದು, ಎಂದೂ ವಿಫ‌ಲವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.