- Monday 16 Dec 2019
ಪತ್ರಕರ್ತನಿಗೆ 1 ಗಂಟೆ ಜೈಲು!
Team Udayavani, Nov 20, 2019, 6:47 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಕಠ್ಮಂಡು: ನೇಪಾಳದ ಕಠ್ಮಂಡುವಿನ ನ್ಯಾಯಾಲಯವೊಂದು ಪತ್ರಕರ್ತರೊಬ್ಬರಿಗೆ 1 ಗಂಟೆಯ ಜೈಲು ಶಿಕ್ಷೆ ಮತ್ತು 1 ರೂಪಾಯಿ ದಂಡ ವಿಧಿಸಿದೆ! ಅಪ್ರಾಪ್ತ ವಯಸ್ಸಿನ ಬಾಲಕಿಯೊಬ್ಬಳ ಅತ್ಯಾಚಾರ ಪ್ರಕರಣವನ್ನು ವೈಭವೀಕರಿಸಿ ಬರೆದಿದ್ದಲ್ಲದೆ, ಘಟನೆ ಬಗ್ಗೆ ತಿರುಚಿರುವ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ ತೀರ್ಪು ಪ್ರಕಟವಾದ ಬೆನ್ನಲ್ಲೇ ಪತ್ರಕರ್ತನನ್ನು ಬಂಧಿಸಿದ ಪೊಲೀಸರು, 1 ಗಂಟೆ ಬಿಟ್ಟು ಬಿಡುಗಡೆ ಮಾಡಿದ್ದಾರೆ.
ಈ ವಿಭಾಗದಿಂದ ಇನ್ನಷ್ಟು
-
ದವಾವೋ: ದಕ್ಷಿಣ ಫಿಲಿಪ್ಪೀನ್ಸ್ನಲ್ಲಿ ರವಿವಾರ 6.9 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಭೂಮಿಯು ಕಂಪಿಸಿದ ಪರಿಣಾಮ ಮನೆಯೊಂದರ ಗೋಡೆ ಕುಸಿದುಬಿದ್ದು, ಮಗುವೊಂದು...
-
ಮ್ಯಾಡ್ರಿಡ್: ಸ್ಪೇನ್ ರಾಜಧಾನಿಯಲ್ಲಿ ಎರಡು ವಾರಗಳಿಂದ ನಡೆದ ಹವಾಮಾನ ಬದಲಾವಣೆ ಕುರಿತ ಶೃಂಗವು ಯಾವುದೇ ಒಪ್ಪಂದವಿಲ್ಲದೆ ರವಿವಾರ ಮುಕ್ತಾಯವಾಗಿದೆ. ಹಿಂದೆಂದಿಗಿಂತಲೂ...
-
ವಾಷಿಂಗ್ಟನ್: ನಾಯಿಗಳು ಹೋದ ಕಡೆಗಳಲ್ಲಿ ಕೆಲವೊಮ್ಮೆ ಛೀ.. ಥೂ..! ಮಾಡಿ ಬಿಡುತ್ತವೆ. ಎಲ್ಲರೂ ಸಂಚರಿಸುವ ಪ್ರದೇಶಗಳಲ್ಲಿ ಅದನ್ನು ತೆಗೆಯುವುದೂ ಕಷ್ಟವೇ. ಇಂತಹ...
-
ಟೋಕಿಯೋ: ತಾಯಿ ಕಾಣದಾದ ತತ್ಕ್ಷಣ ಮಗು ಅಳಲು ಶುರುಮಾಡುತ್ತದೆ. ಒಂದು ನಿಮಿಷವೂ ಬಿಟ್ಟಿರುವುದೇ ಇಲ್ಲ. ಇಂತಹ ಸಂದರ್ಭದಲ್ಲಿ ತಾಯಿಗೆ ಏನು ಮಾಡಲೂ ಸಾಧ್ಯವಾಗುವುದಿಲ್ಲ....
-
ಲಂಡನ್: ವಿಶ್ವ ಸುಂದರಿ ಕಿರೀಟಕ್ಕಾಗಿ ಭಾರತದಿಂದ ಸ್ಪರ್ಧಿಸಿದ್ದ ಸುಮನ್ ರಾವ್ ಮಿಸ್ ವರ್ಲ್ಡ್ ಏಷಿಯಾ ಕಿರೀಟ ಗೆದ್ದಿದ್ದಾರೆ. 21ರ ಹರೆಯದ ಭಾರತದ ಚೆಲುವೆ ವಿಶ್ವ...
ಹೊಸ ಸೇರ್ಪಡೆ
-
ಗದಗ: ಜಿಲ್ಲಾಸ್ಪತ್ರೆ ಕಟ್ಟಡ ಹಿಂಭಾಗದಲ್ಲಿ ದೌರ್ಜನ್ಯಕ್ಕೆ ಒಳಗಾಗುವ ಮಹಿಳೆಯರಿಗೆ ತುರ್ತು ವೈದ್ಯಕೀಯ, ಪೊಲೀಸ್ ನೆರವು, ಚಿಕಿತ್ಸೆ, ಕಾನೂನು ನೆರವು ಹಾಗೂ ಸಮಾಲೋಚನೆ...
-
ಬೆಂಗಳೂರು: ಎಸ್ ಸಿಪಿ ಮತ್ತು ಟಿಎಸ್ ಪಿ ಕಾರ್ಯಕ್ರಮದಡಿ ಯಾವುದೇ ಅನುದಾನ ಲ್ಯಾಪ್ಸ್ ಆಗದಂತೆ ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು ಎಂದು ಉಪಮುಖ್ಯಮಂತ್ರಿ ಶ್ರೀ...
-
ಬೀದರ: ಬರವಣೆಗೆ ಒಂದು ಮನೋವೈಜ್ಞಾನಿಕ ಕ್ರಮ. ನಮ್ಮೊಳಗಿನ ನೇತ್ಯಾತ್ಮಕ ವಿಚಾರಧಾರೆ ಮತ್ತು ಒತ್ತಡ ಕಡಿಮೆ ಮಾಡಬಲ್ಲ ಸಾಧನವೆಂದರೆ ಅದು ಬರವಣಿಗೆ. ತಂತ್ರಜ್ಞಾನ...
-
ಹುಬ್ಬಳ್ಳಿ: ರಾಜ್ಯದಲ್ಲಿ ವಿಶೇಷವಾಗಿ ಉತ್ತರ ಕರ್ನಾಟಕದಲ್ಲಿ ಉದ್ಯಮ ಹೂಡಿಕೆ ಆಕರ್ಷಣೆ ನಿಟ್ಟಿನಲ್ಲಿ ನಾನು ಹಾಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿ ಡಿಸೆಂಬರ್...
-
ಶರತ್ ಭದ್ರಾವತಿ ಶಿವಮೊಗ್ಗ: ಒಂದು ಕಡೆ ಹೊಸ ಬಡಾವಣೆ ಮಾಡಲು ರಿಯಲ್ ಎಸ್ಟೇಟ್ ಉದ್ದಿಮೆದಾರರು ಮುಂದಾಗುತ್ತಿಲ್ಲ. ಇನ್ನೊಂದು ಕಡೆ ಬಡವರು, ಮಧ್ಯಮ ವರ್ಗದ ಜನರಿಗೆ...