ಜ್ಯೂಲಿಯನ್ ಅಸ್ಸಾಂಜೆ ಜೈಲಿನಲ್ಲಿಯೇ ಸಾವನ್ನಪ್ಪಬಹುದು: 60 ವೈದ್ಯರಿಂದ ಬ್ರಿಟನ್ ಗೆ ಪತ್ರ


Team Udayavani, Nov 25, 2019, 12:41 PM IST

Assanje

ಲಂಡನ್: ವಿಕಿಲೀಕ್ಸ್ ಸಂಸ್ಥಾಪಕ ಜ್ಯೂಲಿಯನ್ ಅಸ್ಸಾಂಜೆ ಆರೋಗ್ಯ ತೀವ್ರ ಹದಗೆಟ್ಟಿದ್ದು, ಬ್ರಿಟಿಷ್ ಜೈಲಿನಲ್ಲಿಯೇ ಸಾವನ್ನಪ್ಪುವ ಸಾಧ್ಯತೆ ಇದ್ದಿರುವುದಾಗಿ ಸುಮಾರು 60ಕ್ಕೂ ಅಧಿಕ ವೈದ್ಯರು ಬರೆದಿರುವ ಬಹಿರಂಗ ಪತ್ರ ಸೋಮವಾರ ವರದಿಯಾಗಿದೆ.

ಸೇನೆ ಹಾಗೂ ರಾಜತಾಂತ್ರಿಕಕ್ಕೆ ಸಂಬಂಧಪಟ್ಟ ರಹಸ್ಯ ಮಾಹಿತಿಯನ್ನು ಬಹಿರಂಗಗೊಳಿಸಿದ್ದ ಆರೋಪದ ಮೇಲೆ ಅಮೆರಿಕ ಬೇಹುಗಾರಿಕೆ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದು, ಒಂದು ವೇಳೆ ಬ್ರಿಟನ್ 48ವರ್ಷದ ಅಸ್ಸಾಂಜ್ ಅವರನ್ನು ಅಮೆರಿಕಕ್ಕೆ ಗಡಿಪಾರು ಮಾಡಿದರೆ, ಸುಮಾರು 175 ವರ್ಷಗಳ ಕಾರಾಗೃಹ (ಜೀವಾವಧಿ) ಶಿಕ್ಷೆಗೆ ಒಳಗಾಗಬಹುದು ಎಂದು ವರದಿ ವಿವರಿಸಿದೆ.

ಬ್ರಿಟನ್ ಗೃಹ ಕಾರ್ಯದರ್ಶಿ ಭಾರತೀಯ ಮೂಲದ ಪ್ರೀತಿ ಪಟೇಲ್ ಅವರಿಗೆ ವೈದ್ಯರು ಬರೆದಿರುವ ಪತ್ರದಲ್ಲಿ, ಆಗ್ನೇಯ ಲಂಡನ್ ನ ಬೆಲ್ಮಾರ್ಶ್ ಜೈಲಿನಲ್ಲಿರುವ ಜ್ಯೂಲಿಯನ್ ಅಸ್ಸಾಂಜೆ ನನ್ನು ಯೂನಿರ್ವಸಿಟಿ ಟೀಚಿಂಗ್ ಆಸ್ಪತ್ರೆಗೆ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಿಗಿ ಭದ್ರತೆಯ ಜೈಲಿನಲ್ಲಿ ಕೈದಿಯಾಗಿರುವ ಜೂಲಿಯನ್ ಅಸ್ಸಾಂಜೆ ನೀಡಲಾಗುತ್ತಿರುವ ಹಿಂಸೆ ಆತನ ಜೀವಕ್ಕೆ ಮಾರಕವಾಗಬಹುದು ಎಂದು ವಿಶ್ವಸಂಸ್ಥೆ ಸ್ವಾಯತ್ತೆಯ ಹಕ್ಕುಗಳ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವು ಬಹಿರಂಗ ಪತ್ರ ಬರೆದಿದ್ದೇವೆ. ವೈದ್ಯರುಗಳಾಗಿ ನಾವು ನಮ್ಮ ಗಂಭೀರ ಕಳವಳವನ್ನು ವ್ಯಕ್ತಪಡಿಸಲೆಬೇಕಾಗಿದೆ. ಜ್ಯೂಲಿಯನ್ ಅಸ್ಸಾಂಜೆಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ಬಗ್ಗೆ ನಮ್ಮ ಆತಂಕ ವ್ಯಕ್ತಪಡಿಸಿರುವುದಾಗಿ ವೈದ್ಯರು ಬರೆದಿರುವ 16 ಪುಟಗಳ ಬಹಿರಂಗ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ತಕ್ಷಣವೇ ವೈದ್ಯಕೀಯ ನೆರವು ನೀಡಬೇಕಾಗಿದೆ:

ಜ್ಯೂಲಿಯನ್ ಅಸ್ಸಾಂಜೆಯ ಗಡಿಪಾರು ಕುರಿತ ಪೂರ್ಣ ವಿಚಾರಣೆ ಫೆಬ್ರುವರಿಯಲ್ಲಿ ನಡೆಯಲಿದೆ. ಆದರೆ ಅಸ್ಸಾಂಜೆಯ ದೈಹಿಕ ಸ್ಥಿತಿ ತುಂಬಾ ಹದಗೆಟ್ಟಿದೆ. ಈ ನಿಟ್ಟಿನಲ್ಲಿ ಅಸ್ಸಾಂಜೆಗೆ ತುರ್ತು ವೈದ್ಯಕೀಯ ಚಿಕಿತ್ಸೆ ನೆರವು ನೀಡಬೇಕಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

Tulu Movie: ಕತಾರ್ ನಲ್ಲಿ ವಿಜೃಂಭಿಸಿದ ತುಳು ಚಿತ್ರ “ತುಡರ್”         

7-

ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಮಣ್ಯ ಹೆಬ್ಬಾಗಿಲು: ಕೃತಜ್ಞತೆ, ಗೌರವ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Brazil Floods: ಪ್ರವಾಹಕ್ಕೆ ತತ್ತರಿಸಿದ ಬ್ರೆಜಿಲ್‌, ಸಾವಿನ ಸಂಖ್ಯೆ 90ಕ್ಕೆ ಏರಿಕೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.