ಕಂದಕಕ್ಕೆ ಉರುಳಿದ ಪ್ರಯಾಣಿಕರ ವಾಹನ: 39 ಮಂದಿ ಸ್ಥಳದಲ್ಲೇ ಸಾವು


Team Udayavani, Jan 29, 2023, 4:14 PM IST

Karachi-bound passenger coach falls into ravine in Balochistan

ಕರಾಚಿ: ಬಲೂಚಿಸ್ತಾನದ ಲಾಸ್ಬೆಲಾದಲ್ಲಿ ಪ್ರಯಾಣಿಕರ ವಾಹನವೊಂದು ಭಾನುವಾರ ಬೆಳಗ್ಗೆ ಕಂದಕಕ್ಕೆ ಬಿದ್ದ ಪರಿಣಾಮ 39 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.

“ವಾಹನದಲ್ಲಿ ಸುಮಾರು 48 ಪ್ರಯಾಣಿಕರಿದ್ದರು. ವಾಹನವು ಕ್ವೆಟ್ಟಾದಿಂದ ಕರಾಚಿಗೆ ಪ್ರಯಾಣಿಸುತ್ತಿತ್ತು” ಎಂದು ಲಾಸ್ಬೆಲಾ ಸಹಾಯಕ ಕಮಿಷನರ್ ಹಮ್ಜಾ ಅಂಜುಮ್ ಹೇಳಿದ್ದಾರೆಂದು ದಿ ಡಾನ್ ವರದಿ ಮಾಡಿದೆ.

“ಅತಿ ವೇಗದ ಕಾರಣದಿಂದ ಲಾಸ್ಬೆಲಾ ಬಳಿ ಯು-ಟರ್ನ್ ತೆಗೆದುಕೊಳ್ಳುವಾಗ ವಾಹನ ಸೇತುವೆಯ ಪಿಲ್ಲರ್‌ ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ವಾಹನವು ನಂತರ ಕಂದಕಕ್ಕೆ ಬಿತ್ತು ಮತ್ತು ನಂತರ ಬೆಂಕಿ ಹೊತ್ತಿಕೊಂಡಿತು” ಎಂದು ಅವರು ಹೇಳಿದರು.

ಇದನ್ನೂ ಓದಿ:ವಿಸ್ತರಿಸಲಾದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇನ್ನಷ್ಟು ಭದ್ರತಾ ಸಿಬಂದಿ

“ಮೃತರನ್ನು ಗುರುತಿಸಲು ಡಿಎನ್‌ಎ ಪರೀಕ್ಷೆಯನ್ನು ಮಾಡಲಾಗುವುದು, ಗಾಯಗೊಂಡ ಪ್ರಯಾಣಿಕರನ್ನು ಲಾಸ್ಬೆಲಾದ ಸಿವಿಲ್ ಆಸ್ಪತ್ರೆಗೆ ಸ್ಥಳಾಂತರಿಸಲಾಗುತ್ತಿದೆ” ಎಂದು ಹಮ್ಜಾ ಅಂಜುಮ್ ತಿಳಿಸಿದರು.

ಮಗು ಮತ್ತು ಮಹಿಳೆ ಸೇರಿದಂತೆ ಮೂವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

ಪೋಪ್‌ ಫ್ರಾನ್ಸಿಸ್‌ ಆರೋಗ್ಯದಲ್ಲಿ ಚೇತರಿಕೆ: ಇನ್ನೂ ಕೆಲ ದಿನ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ

ಪೋಪ್‌ ಫ್ರಾನ್ಸಿಸ್‌ ಆರೋಗ್ಯದಲ್ಲಿ ಚೇತರಿಕೆ: ಇನ್ನೂ ಕೆಲ ದಿನ ಆಸ್ಪತ್ರೆಯಲ್ಲಿ ಉಳಿಯಲಿದ್ದಾರೆ

ಗೂಢಚರ್ಚೆ ಆರೋಪ: ಪತ್ರಕರ್ತನ ಬಂಧನ

ಗೂಢಚರ್ಚೆ ಆರೋಪ: ರಷ್ಯಾದಿಂದ ಅಮೆರಿಕಾದ ಪತ್ರಕರ್ತನ ಬಂಧನ

ಟೆಕ್ಕಿಗಳ ಸಂಗಾತಿಗೂ ಅಮೆರಿಕದಲ್ಲಿ ಕೆಲಸ ಮಾಡಲು ಅವಕಾಶ

ಟೆಕ್ಕಿಗಳ ಸಂಗಾತಿಗೂ ಅಮೆರಿಕದಲ್ಲಿ ಕೆಲಸ ಮಾಡಲು ಅವಕಾಶ

captor

ಎರಡು ಕಾಪ್ಟರ್‌ ಗಳ ಡಿಕ್ಕಿ: 9 ಅಮೆರಿಕ ಯೋಧರ ಸಾವು

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ಮೋದಿಯನ್ನೇ ಟೀಕಿಸಿದ ರಾಯಚೂರು ನಗರ ಬಿಜೆಪಿ ಶಾಸಕ: ಆಡಿಯೊ ವೈರಲ್

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

ದಕ್ಷಿಣ ಆಗ್ನೇಯ ರೈಲ್ವೆ…ಒಂದು ವರ್ಷದಲ್ಲಿ 1ಕೋಟಿಗೂ ಅಧಿಕ ದಂಡ ವಸೂಲಿ ಮಾಡಿದ ಟಿಕೆಟ್ ಪರೀಕ್ಷಕ

After gathering the opinion of the activists, the candidate was selected: Nalin Kumar Kateel

ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಆಯ್ಕೆ: ನಳಿನ್ ಕುಮಾರ್ ಕಟೀಲ್

5–sirsi

ಇಬ್ಬರು ಶಾಸಕರ ರಾಜೀನಾಮೆ? ಶಿರಸಿಯತ್ತ ಎಲ್ಲರ ಚಿತ್ತ!

IPL: Michael Vaughan Makes Bold Title Prediction

ಮುಂಬೈ-ಚೆನ್ನೈ ಅಲ್ಲ, ಐಪಿಎಲ್ ವಿಜೇತರ ಬಗ್ಗೆ ಭವಿಷ್ಯ ನುಡಿದ ಮೈಕಲ್ ವಾನ್