ಪಾಕಿಸ್ತಾನದ ಕರಾಚಿ ಭಾರತ ವಿರೋಧಿ ಉಗ್ರರ ಕೇಂದ್ರ ಸ್ಥಾನ; ವರದಿ


Team Udayavani, Feb 17, 2017, 3:09 PM IST

pak-terror-chiefs.jpg

ನವದೆಹಲಿ: ಪಾಕಿಸ್ತಾನದ ಬಂದರು ನಗರಿ ಕರಾಚಿ ಭಾರತ ವಿರೋಧಿ ಜಿಹಾದಿ ಚಟುವಟಿಕೆಯ ಕೇಂದ್ರ ಸ್ಥಾನವಾಗಿದೆ. ಅಷ್ಟೇ ಅಲ್ಲ ಕ್ರಿಮಿನಲ್ಸ್ ಗಳು ಕೂಡಾ ಪಾಕಿಸ್ತಾನ ಮಿಲಿಟರಿ ಬೆಂಬಲದೊಂದಿಗೆ ಅಟ್ಟಹಾಸಗೈಯುತ್ತಿರುವುದಾಗಿ ಬ್ರುಸೆಲ್ಸ್ ಮೂಲದ ಇಂಟರ್ ನ್ಯಾಷನಲ್ ಕ್ರೈಸಿಸ್ ಗ್ರೂಫ್ ನ ಚಿಂತಕರ ಚಾವಡಿ ಬಿಡುಗಡೆ ಮಾಡಿರುವ ನೂತನ ವರದಿಯಲ್ಲಿ ತಿಳಿಸಿದೆ.

ವರದಿ ಪ್ರಕಾರ, ಜಮಾತ್ ಉದ್ ದಾವಾದಂತಹ ಮಾತೃಸಂಸ್ಥೆಯ ಕೃಪಾಕಟಾಕ್ಷದ ಲಷ್ಕರ್ ಇ ತೊಯ್ಬಾ, ಮೌಲಾನಾ ಮಸೂದ್ ಅಝರ್ ನೇತೃತ್ವದ ಜೈಶ್ ಎ ಮೊಹ್ಮದ್ ಹಾಗೂ ಶಿಯಾ ವಿರೋಧಿ ಲಷ್ಕರ್ ಇ ಜಾಂಘ್ವಿಯಂತಹ ಉಗ್ರಗಾಮಿ ಸಂಘಟನೆಗಳು ಕರಾಚಿಯಲ್ಲಿರುವ ಪ್ರಭಾವಿ ಮದರಸಾಗಳೊಂದಿಗೆ ನಿಕಟ ಸಂಪರ್ಕ ಹೊಂದಿರುವುದಾಗಿ ವಿವರಿಸಿದೆ.

ಪಾಕಿಸ್ತಾನದಲ್ಲಿನ ಈ ಅಪಾಯಕಾರಿ ಸಂಘಟನೆಗಳು ಕರಾಚಿಯಲ್ಲಿ ರಾಜಾರೋಷವಾಗಿ ಸಕ್ರಿಯವಾಗಿವೆ. ಈ ಸಂಘಟನೆಗಳು ಮದರಸಾಗಳನ್ನು ಕೂಡಾ ನಡೆಸುತ್ತಿವೆ ಎಂದು ವರದಿ ಹೇಳಿದೆ.

ಪಾಕಿಸ್ತಾನದಲ್ಲಿನ ಭಯೋತ್ಪಾದಕ ಚಟುವಟಿಕೆ ಕುರಿತು ಇಂಟರ್ ನ್ಯಾಶನಲ್ ಕ್ರೈಸಿಸ್ ಗ್ರೂಫ್, ಪಾಕಿಸ್ತಾನ: ಕರಾಚಿಯಲ್ಲಿ ಉರಿಯುತ್ತಿರುವ ಬೆಂಕಿ ಎಂಬ ಹೆಸರಿನಲ್ಲಿ ವರದಿ ತಯಾರಿಸಿದೆ.

Ad

ಟಾಪ್ ನ್ಯೂಸ್

Cong-Dk-gurantee

ಪ್ರತಿ ವಾರ್ಡ್‌, ಪಂಚಾಯತ್‌ ಮಟ್ಟದಲ್ಲೂ ಗ್ಯಾರಂಟಿ ಸಮಾವೇಶ: ಡಿ.ಕೆ.ಶಿವಕುಮಾರ್‌

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ : ಸಚಿವರ ಭರವಸೆ

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ: ಸಚಿವರ ಭರವಸೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

High Court stays arrest of Yash Dayal

Harassment Case: ಯಶ್ ದಯಾಳ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Los Angeles Olympics 2028: T20 cricket matches from July 12

Los Angeles Olympics 2028: ಜು.12ರಿಂದ ಟಿ20 ಕ್ರಿಕೆಟ್‌ ಪಂದ್ಯಗಳು

Give more time for amendment of electoral rolls: TDP

Electoral Rolls: ಮತಪಟ್ಟಿ ತಿದ್ದುಪಡಿಗೆ ಹೆಚ್ಚು ಕಾಲಾವಕಾಶ ನೀಡಿ: ಟಿಡಿಪಿ

A city that helps students: Bangalore has a place!

Bengaluru: ವಿದ್ಯಾರ್ಥಿಗಳಿಗೆ ನೆರವಾಗುವ ನಗರ: ಬೆಂಗಳೂರಿಗೂ ಸ್ಥಾನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಹ್ಯಾಕಾಶ ಯಾನ ಮುಗಿಸಿ ಮರಳಿ ಬಂದ ಶುಭಾಂಶು ಶುಕ್ಲಾ

Axiom Mission 4: ಬಾಹ್ಯಾಕಾಶ ಯಾನ ಮುಗಿಸಿ ಮರಳಿ ಬಂದ ಶುಭಾಂಶು ಶುಕ್ಲಾ

New York: ನಾಳೆ ಮಂಗಳನ 25 ಕೆ.ಜಿ. ತೂಕದ ಉಲ್ಕಾಶಿಲೆ ಹರಾಜು!

New York: ನಾಳೆ ಮಂಗಳನ 25 ಕೆ.ಜಿ. ತೂಕದ ಶಿಲೆ ಹರಾಜು!

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

ಭಿನ್ನಾಭಿಪ್ರಾಯ ವಿವಾದ ಆಗಬಾರದು: ಚೀನಕ್ಕೆ ಜೈಶಂಕರ್‌ ಪರೋಕ್ಷ ಸಂದೇಶ

Melbourne: ಆಸ್ಟ್ರೇಲಿಯಾದಲ್ಲಿ ಅತೀದೊಡ್ಡ ಸಮರಾಭ್ಯಾಸ: ಭಾರತವೂ ಭಾಗಿ

Melbourne: ಆಸ್ಟ್ರೇಲಿಯಾದಲ್ಲಿ ಅತೀದೊಡ್ಡ ಸಮರಾಭ್ಯಾಸ: ಭಾರತವೂ ಭಾಗಿ

Vimana 2

Pakistan ವಿಮಾನಯಾನ ಸಂಸ್ಥೆಯ ಪ್ರಮಾದ: ಪ್ರಯಾಣಿಕ ಕರಾಚಿ ಬದಲು ಸೌದಿ ಅರೇಬಿಯಾಕ್ಕೆ!!

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Cong-Dk-gurantee

ಪ್ರತಿ ವಾರ್ಡ್‌, ಪಂಚಾಯತ್‌ ಮಟ್ಟದಲ್ಲೂ ಗ್ಯಾರಂಟಿ ಸಮಾವೇಶ: ಡಿ.ಕೆ.ಶಿವಕುಮಾರ್‌

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ : ಸಚಿವರ ಭರವಸೆ

ಗಂಗೊಳ್ಳಿ ದೋಣಿ ದುರಂತ; ಶನಿವಾರ ಪರಿಹಾರ: ಸಚಿವರ ಭರವಸೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

Bombay HC: ರಾಹುಲ್‌ ಪಿಎಂ ಆಗ್ತಾರೆ ಅಂತ ನಿಮಗೆ ಹೇಗೆ  ಗೊತ್ತು?: ಕೋರ್ಟ್‌ ಪ್ರಶ್ನೆ

High Court stays arrest of Yash Dayal

Harassment Case: ಯಶ್ ದಯಾಳ್‌ ಬಂಧನಕ್ಕೆ ಹೈಕೋರ್ಟ್‌ ತಡೆ

Los Angeles Olympics 2028: T20 cricket matches from July 12

Los Angeles Olympics 2028: ಜು.12ರಿಂದ ಟಿ20 ಕ್ರಿಕೆಟ್‌ ಪಂದ್ಯಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.