ಕರ್ತಾರ್ಪುರ ಕಾರಿಡಾರ್ ಗೂಗ್ಲಿ ಅಲ್ಲ: ಇಮ್ರಾನ್
Team Udayavani, Dec 4, 2018, 11:12 AM IST
ಇಸ್ಲಾಮಾಬಾದ್: ಕರ್ತಾರ್ಪುರ ಕಾರಿಡಾರ್ಗೆ ಶಂಕುಸ್ಥಾಪನೆ ನೆರವೇರಿಸುವ ಮೂಲಕ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಗೂಗ್ಲಿ ಎಸೆದಿದ್ದಾರೆ ಎಂಬ ತಮ್ಮ ಸಚಿವರ ಹೇಳಿಕೆಯಿಂದ ಉಂಟಾದ ವಿವಾದವನ್ನು ತಣ್ಣಗಾಗಿಸಲು ಇಮ್ರಾನ್ ಖಾನ್ ಯತ್ನಿಸಿದ್ದಾರೆ. ಸೋಮವಾರ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಕರ್ತಾರ್ಪುರ ಕಾರಿಡಾರ್ ಗೂಗ್ಲಿ ಅಲ್ಲ. ಅದೊಂದು ದಿಟ್ಟ ನಿರ್ಧಾರ ಎಂದು ಹೇಳಿದ್ದಾರೆ.
ಕಾರಿಡಾರ್ ಶಂಕುಸ್ಥಾಪನೆಯನ್ನು ಗೂಗ್ಲಿ ಎಂದು ವಿದೇಶಾಂಗ ಸಚಿವ ಖುರೇಷಿ ವ್ಯಾಖ್ಯಾನಿಸಿದ್ದಕ್ಕೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕೂಡ ಖಾರವಾಗಿ ಪ್ರತಿಕ್ರಿಯಿಸಿದ್ದರು. ಇನ್ನೊಂದೆಡೆ, ಸೋಮವಾರ ಪಾಕಿಸ್ಥಾನವು ಕರ್ತಾರ್ಪುರ ಗಡಿಯಲ್ಲಿ ವಲಸೆ ಕೇಂದ್ರವನ್ನು ತೆರೆದಿದೆ. ಇಲ್ಲಿನ ಅಧಿಕಾರಿಗಳು ಸಿಕ್ಖ್ ಯಾತ್ರಿಕರ ಗುರುತು ಪತ್ರ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಪ್ರವೇಶ ನೀಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?
Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ