Terrible; 200ಕ್ಕೂ ಹೆಚ್ಚು ಮಕ್ಕಳ ಬಲಿ ಪಡೆದ ಸ್ವಯಂ ಘೋಷಿತ ಪಾದ್ರಿ ಮತ್ತು ಸಹಚರರು!

ಹಸಿವಿನಿಂದ ಆರಾಧನೆ.... ಜಗತ್ತನ್ನು ಬೆಚ್ಚಿ ಬೀಳಿಸಿದ ಭಯಾನಕ ಘಟನೆ 'ಶಾಕಾಹೊಲ ಅರಣ್ಯ ಹತ್ಯಾಕಾಂಡ'

Team Udayavani, Feb 8, 2024, 5:57 PM IST

1-sadsadsa

ಮಲಿಂಡಿ(ಕೀನ್ಯಾ): ಹಿಂದೂ ಮಹಾಸಾಗರದ ಸಮೀಪವಿರುವ ಕಾಡಿನಲ್ಲಿ ಸುಮಾರು 200 ಮಕ್ಕಳನ್ನು ಹತ್ಯೆಗೈದಿರುವ ಪ್ರಕರಣದಲ್ಲಿ ಕೀನ್ಯಾದ ನ್ಯಾಯಾಲಯವು ಮಂಗಳವಾರ ”ಹಸಿವಿನಿಂದ ಆರಾಧನೆ” ಎಂದು ಪ್ರತಿಪಾದಿಸುತ್ತಿದ್ದ ಸ್ವಯಂ ಘೋಷಿತ ಪಾದ್ರಿ ಮತ್ತು  ಆತನ ಹಲವು ಶಂಕಿತ ಸಹಚರರ ಮೇಲೆ ಆರೋಪ ಹೊರಿಸಿದೆ.

ಈಗಾಗಲೇ ಭಯೋತ್ಪಾದನೆ, ನರಹತ್ಯೆ, ಮಕ್ಕಳ ಚಿತ್ರಹಿಂಸೆ ಮತ್ತು ಕ್ರೌರ್ಯದ ಆರೋಪ ಹೊತ್ತಿರುವ ಸ್ವಯಂ ಘೋಷಿತ ಪಾದ್ರಿ ಪಾಲ್ ನೆಥೆಂಗೆ ಮೆಕೆಂಜಿ ಎಂಬಾತ “ಯೇಸುವನ್ನು ಭೇಟಿಯಾಗಬಹುದು” ಎಂದು ನಂಬಿಸಿ ನೂರಾರು ಮಕ್ಕಳನ್ನು ಹಸಿವಿನಿಂದ ಸಾಯುವಂತೆ ಪ್ರೇರೇಪಿಸಿದನೆಂದು ಆರೋಪಿಸಲಾಗಿದೆ.

ನ್ಯಾಯಾಲಯದ ದಾಖಲೆಗಳ ಪ್ರಕಾರ, ಮೆಕೆಂಜಿ ಮತ್ತು ಇತರ 29 ಶಂಕಿತರು ಮೂರು ಶಿಶುಗಳು ಸೇರಿದಂತೆ 191 ಕೊಲೆ ಪ್ರಕರಣಗಳಲ್ಲಿ ನಾವು ತಪ್ಪಿತಸ್ಥರಲ್ಲ ಎಂದು ಮಂಗಳವಾರ ಹೇಳಿಕೊಂಡಿರುವುದಾಗಿ ವರದಿಯಾಗಿದೆ.

31 ನೇ ಶಂಕಿತ ಆರೋಪಿಯನ್ನು ವಿಚಾರಣೆ ಎದುರಿಸಲು ಮಾನಸಿಕ ಸಾಮರ್ಥ್ಯದ ಕೊರತೆಯಿದೆ ಎಂದು ಪರಿಗಣಿಸಲಾಗಿದ್ದು, ಒಂದು ತಿಂಗಳ ಅವಧಿಯಲ್ಲಿ ಮಾಲಿಂಡಿ ಹೈಕೋರ್ಟ್‌ಗೆ ಹಿಂತಿರುಗಲು ಆದೇಶಿಸಲಾಗಿದೆ. ಆರಾಧನಾ ನಾಯಕ ತನ್ನ ವಿರುದ್ಧದ ಎಲ್ಲಾ ಆರೋಪಗಳು ಸುಳ್ಳು ಎಂದು ಹೇಳಿಕೊಂಡಿದ್ದಾನೆ. ಕಳೆದ ವರ್ಷ ಎಪ್ರಿಲ್‌ನಲ್ಲಿ ಶಕಹೋಲಾ ಅರಣ್ಯದಲ್ಲಿ ಶವಗಳು ಪತ್ತೆಯಾದ ನಂತರ ಆರೋಪಿಗಳನ್ನು ಬಂಧಿಸಲಾಗಿತ್ತು. ಭಯಾನಕ ಪ್ರಕರಣ ಪ್ರಪಂಚದಾದ್ಯಂತ ಭೀತಿಯನ್ನು ಹುಟ್ಟುಹಾಕಿತ್ತು.

429 ಮಂದಿ ಬಲಿಪಶುಗಳಲ್ಲಿ ಹೆಚ್ಚಿನವರು ಹಸಿವಿನಿಂದ ಸಾವನ್ನಪ್ಪಿದ್ದಾರೆ ಎಂದು ಶವಪರೀಕ್ಷೆಗಳಲ್ಲಿ ಬಹಿರಂಗವಾಗಿತ್ತು. ಆದರೆ ಮಕ್ಕಳು ಸೇರಿದಂತೆ ಇತರರನ್ನು ಕತ್ತು ಹಿಸುಕಿ, ಹೊಡೆದು ಅಥವಾ ಉಸಿರುಗಟ್ಟಿಸಿ ಹತ್ಯೆಗೈದಿದ್ದಾರೆ ಎಂದು ಹೇಳಲಾಗಿದೆ.

“ಶಾಕಾಹೊಲ ಅರಣ್ಯ ಹತ್ಯಾಕಾಂಡ” ಎಂದು ಕರೆಯಲ್ಪಡುವ ಭಯಾನಕ ಪ್ರಕರಣವು ಫ್ರಿಂಜ್ ಪಂಗಡಗಳ ಬಿಗಿಯಾದ ನಿಯಂತ್ರಣ ಹೊಂದಿದ್ದು, ಬಹುಮಟ್ಟಿಗೆ ಕ್ರಿಶ್ಚಿಯನ್ ರಾಷ್ಟ್ರ ಕೀನ್ಯಾ, ಅಪರಾಧದಲ್ಲಿ ತೊಡಗಿರುವ ಚರ್ಚುಗಳು ಮತ್ತು ಆರಾಧನೆಗಳನ್ನು ನಿಯಂತ್ರಿಸಲು ಹೆಣಗಾಟ ನಡೆಸಬೇಕಾಗಿದೆ.

ಸಂಘಟಿತ ಅಪರಾಧ

ನ್ಯಾಯಾಲಯದ ದಾಖಲೆಗಳು ಮೆಕೆಂಜಿ ಸ್ಥಾಪಿಸಿದ ಗುಡ್ ನ್ಯೂಸ್ ಇಂಟರ್ನ್ಯಾಷನಲ್ ಮಿನಿಸ್ಟ್ರೀಸ್ ಅನ್ನು “ಸಂಘಟಿತ ಕ್ರಿಮಿನಲ್ ಗುಂಪು ಸಂಘಟಿತ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ” ಎಂದು ಹೇಳಿದೆ. ಮೊಂಬಾಸಾ ಬಂದರು ನಗರದಲ್ಲಿರುವ ಟೊನೊನೊಕಾ ಮಕ್ಕಳ ನ್ಯಾಯಾಲಯದಲ್ಲಿ ಕಳೆದ ತಿಂಗಳು ಸಲ್ಲಿಸಿದ ಆರೋಪಪಟ್ಟಿಯ ಪ್ರಕಾರ, ಮೆಕೆಂಜಿ ಮತ್ತು ಇತರ 38 ಶಂಕಿತರು ಉದ್ದೇಶಪೂರ್ವಕವಾಗಿ 6 ವರ್ಷ ವಯಸ್ಸಿನ ಮಕ್ಕಳಿಗೆ ಆಹಾರವನ್ನು ನೀಡದೆ, ಮುಳ್ಳಿನ ಕೋಲುಗಳಿಂದ ಹೊಡೆದು ಸಾಯಿಸಿದ್ದಾರೆ.

ಕೀನ್ಯಾದಲ್ಲಿ ಧಾರ್ಮಿಕ ಸಂಸ್ಥೆಗಳನ್ನು ನಿಯಂತ್ರಿಸುವ ಹಿಂದಿನ ಪ್ರಯತ್ನಗಳು ಚರ್ಚ್ ಮತ್ತು ರಾಷ್ಟ್ರದ ವಿಭಜನೆಗೆ ಸಾಂವಿಧಾನಿಕ ಖಾತರಿಗಳನ್ನು ದುರ್ಬಲಗೊಳಿಸುವ ಪ್ರಯತ್ನಗಳಾಗಿ ತೀವ್ರವಾಗಿ ವಿರೋಧಿಸಲ್ಪಟ್ಟಿವೆ.

ಟಾಪ್ ನ್ಯೂಸ್

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

1-wdsad

I.N.D.I.A ಕೂಟದಲ್ಲಿ ವರ್ಷಕ್ಕೆ ಒಬ್ಬರನ್ನು ಪ್ರಧಾನಿಯನ್ನಾಗಿಸಲು ಚಿಂತನೆ: ಅಣ್ಣಾಮಲೈ

1-wwwqe

HSC PARALI; ಲಕ್ಷದ್ವೀಪದಿಂದ ಮಂಗಳೂರಿಗೆ ಆಗಮಿಸಿದ ಹೈ ಸ್ಪೀಡ್ ಪರಲಿ

1-qweqweq

CNG ಇಂಧನ ನಿರಂತರ ಪೂರೈಕೆಗೆ ಕೇಂದ್ರಕ್ಕೆ ಯಶ್ ಪಾಲ್ ಸುವರ್ಣ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

VS Ugrappa: ಪ್ರಜ್ವಲ್‌ ಪ್ರಕರಣ ಮುಚ್ಚಿ ಹಾಕಲು ಬಿಜೆಪಿ ನಾಯಕರಿಂದ ಸಂಚು: ಉಗ್ರಪ್ಪ

Vijayendra (2)

JDS ಪ್ರಜ್ವಲ್ ಗೆ ಮೋದಿ ನೆರವು; ದಾರಿ ತೋಚದೆ ಟೀಕಿಸುತ್ತಿದ್ದಾರೆ: ವಿಜಯೇಂದ್ರ ತಿರುಗೇಟು

Uppinangady: ತೀವ್ರ ಜ್ವರ; ಅರ್ಚಕ ಸಾವು

Uppinangady: ತೀವ್ರ ಜ್ವರ; ಅರ್ಚಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.