ಕೇರಳದ ಎಂಟು ಪ್ರವಾಸಿಗರನ್ನು ಬಲಿ ತೆಗೆದುಕೊಂಡ ರೆಸಾರ್ಟ್ ಪರವಾನಗಿ ರದ್ದು
Team Udayavani, Feb 13, 2020, 11:16 AM IST
ಕಾಠ್ಮಂಡು: ಎಂಟು ಮಂದಿ ಕೇರಳದ ಪ್ರವಾಸಿಗರ ಸಾವಿಗೆ ಕಾರಣವಾಗಿದ್ದ ರೆಸಾರ್ಟ್ಗೆ ನೀಡಲಾಗಿದ್ದ ಪರವಾನಗಿಯನ್ನು ನೇಪಾಳ ಸರಕಾರ ರದ್ದುಗೊಳಿಸಿದೆ. ಜ.21ರಂದು ನಡೆದಿದ್ದ ದುರಂತದಲ್ಲಿ ಮಕ್ವಾನ್ಪುರ ಜಿಲ್ಲೆಯ ರೆಸಾರ್ಟ್ನಲ್ಲಿ ಕೇರಳದಿಂದ ಪ್ರವಾಸಕ್ಕೆ ಆಗಮಿಸಿದ್ದ 15 ಮಂದಿ ತಂಗಿದ್ದರು.
ಈ ಸಂದರ್ಭದಲ್ಲಿ ಉಂಟಾಗಿದ್ದ ಅನಿಲ ಸೋರಿಕೆಯಿಂದ ನಾಲ್ವರು ಅಪ್ರಾಪ್ತರು ಸಹಿತ 8 ಮಂದಿ ಸಾವಿಗೀಡಾಗಿದ್ದರು. ಘಟನೆಯ ಬಗ್ಗೆ ತನಿಖೆ ನಡೆಸಿದ್ದ ಸಮಿತಿ ರೆಸಾರ್ಟ್ನಲ್ಲಿ ಭದ್ರತೆ ಮತ್ತು ನಿರ್ವಹಣ ವ್ಯವಸ್ಥೆ ಸಮರ್ಪಕವಾಗಿಲ್ಲದ್ದೇ ದುರಂತಕ್ಕೆ ಕಾರಣ. ಜತೆಗೆ ಯಾವುದೇ ಸುರಕ್ಷತಾ ಕ್ರಮಗಳೂ ಅಲ್ಲಿ ಇರಲಿಲ್ಲ ಎಂದು ವರದಿ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ